ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಗ್ಗಾಂವಿಯಲ್ಲಿ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲು ಡಿವೈಎಫ್ಐ ಆಗ್ರಹ
ಮನವಿ ಸ್ವೀಕರಿಸಿದ ಶಾಸಕ ಯಾಸಿರ ಅಹ್ಮದಖಾನ್ ಪಠಾಣ ಮಾತನಾಡಿ, ಈಗಾಗಲೇ ಸುಮಾರು ೧೫೦ ಅರ್ಹ ಫಲನುಭವಿಗಳ ಪಟ್ಟಿ ಪ್ರಕಟಿಸಲಾಗಿದೆ. ತಕ್ಷಣ ಅಧಿಕಾರಿಗಳ ಸಭೆ ಕರೆದು ಆಯ್ಕೆ ಆಗಿರುವ ಫಲನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು ಎಂದರು.
ಕಾಡಾನೆಯಿಂದ ಕೃಷಿ ಹೊಂಡದ ಟಾರ್ಪಲ್ ನಾಶ
ಹುಣಸೆಪಾಳ್ಯ ರೈತ ಪ್ರೇಮ ಸದಾನಂದ ಜಮೀನಿನಲ್ಲಿ ಕಾಡಾನೆಗಳು ಕೃಷಿ ಹೊಂಡದ ಟಾರ್ಪಲ್ ನಾಶಪಡಿಸಿರುವುದು.
ಬಸವಣ್ಣ ಮಾರ್ಗದಲ್ಲಿ ನಡೆದರೆ ಸಮ ಸಮಾಜ ನಿರ್ಮಾಣ: ಮಲ್ಲಿಕಾರ್ಜುನಪ್ಪ
ಹನ್ನೆರಡನೆಯ ಶತಮಾನದಲ್ಲಿದ್ದ ಶೋಷಿತ ಕಾಯಕ ಸಮಾಜಗಳಿಗೆ ಸಮಾನತೆಯನ್ನು ತಂದು ಕೊಡಲು ಬಸವೇಶ್ವರರು ಶೋಷಿತ ಸಮುದಾಯಗಳನ್ನು ಸಂಘಟಿಸಿ ಲಿಂಗಾಯತ ಧರ್ಮಕ್ಕೆ ಪರಿವರ್ತಿಸಿ ಲಿಂಗಾಯತ ಧರ್ಮವನ್ನು ಸ್ಥಾಪನೆ ಮಾಡಿದ್ದರು.
ಶಂಕರಾಚಾರ್ಯರು ರಚಿಸಿದ ಅದ್ವೈತ ಸಿದ್ಧಾಂತ ವಿಶ್ವಕ್ಕೆ ಮಾದರಿ: ಸ್ವರ್ಣವಲ್ಲೀ ಶ್ರೀ
ಪ್ರತಿಯೊಬ್ಬರಿಗೂ ಪ್ರಾತಃಸ್ಮರಣೀಯರಾದ ಶಂಕರಾಚಾರ್ಯರು ರಚಿಸಿದ ಅದ್ವೈತ ಸಿದ್ಧಾಂತ ವಿಶ್ವಕ್ಕೆ ಮಾದರಿಯಾಗಿದೆ
ದ.ಕ.ದಲ್ಲಿ ಸರ್ಕಾರದಿಂದ ಮಂಜೂರಾದ ಜಮೀನುಗಳ ಪೋಡಿ ಅಭಿಯಾನ
ಸರ್ಕಾರದಿಂದ ಇದುವರೆಗೆ ಮಂಜೂರಾದ ಎಲ್ಲ ಬಗೆಯ ಜಮೀನುಗಳ ಪೋಡಿ ಅಭಿಯಾನವನ್ನು ದ.ಕ. ಜಿಲ್ಲಾಡಳಿತ ಕೈಗೆತ್ತಿಕೊಂಡಿದ್ದು, ಇದಕ್ಕಾಗಿ ಹೊರ ಜಿಲ್ಲೆಗಳಿಂದ 50 ಲೈಸನ್ಸ್ಡ್ ಸರ್ವೇಯರ್ಗಳನ್ನು ಕರೆಸಿದೆ. ತಮ್ಮ ಜಮೀನಿನ ದಾಖಲೆಗಳಿಗೆ ಸಂಬಂಧಿಸಿದಂತೆ ಅತ್ಯಂತ ಉಪಯುಕ್ತವಾಗಲಿರುವ ಈ ಪೋಡಿ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದ್ದಾರೆ.
ಬಸವಣ್ಣನವರ ಆದರ್ಶ, ವಚನಗಳು ದಾರಿದೀಪ
12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸುವ ಮೂಲಕ ಸಮ ಸಮಾಜ ಸ್ಥಾಪನೆಯ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ವಚನಗಳು ಮತ್ತು ಆದರ್ಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಜೀವನ ನಡೆಸಬೇಕು ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.
ದಾವಣಗೆರೆ ಕನ್ನಡ ಭಾಷಾ ಪ್ರೇಮಕ್ಕೆ ಹೆಸರಾದ ಜಿಲ್ಲೆ: ದಿನೇಶ್ ಶೆಟ್ಟಿ
ಕನ್ನಡ ನಾಡು ನುಡಿಯ ಹಿರಿಮೆ ಗರಿಮೆಯನ್ನು ಹೆಚ್ಚಿಸುವಲ್ಲಿ ದಾವಣಗೆರೆ ಜನರ ಪಾತ್ರ ದೊಡ್ಡದು. ಮಧ್ಯ ಕರ್ನಾಟಕ ಭಾಗದ ದಾವಣಗೆರೆಯು ಭಾಷಾ ಪ್ರೇಮಕ್ಕೆ ಹೆಸರಾದ ಜಿಲ್ಲೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಕನ್ನಡ ಸಮ್ಮೇಳನದ ಯಶಸ್ಸಿಗೆ ದಾವಣಗೆರೆ ಜನರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎನ್ನುವ ಭರವಸೆಯಿದೆ.
ಮಹಾನ್ ಮಾನವತಾವಾದಿ ಆದರ್ಶ ಎಲ್ಲರೂ ಪಾಲಿಸೋಣ
ತಾಳಿಕೋಟೆ ಪಟ್ಟಣದ ಶ್ರೀ ಸಂಗಮಾರ್ಯ ವಿದ್ಯಾಸಂಸ್ಥೆಯಲ್ಲಿ ನಡೆದ ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಹಾನಗಲ್ಲಿನಲ್ಲಿ ಕಾರ್ಮಿಕ ದಿನಾಚರಣೆ ದಿನವೂ ನಿಲ್ಲದ ದುಡಿಮೆ
ತಾಲೂಕಿನಲ್ಲಿ 30 ಸಾವಿರ ಕಾರ್ಮಿಕ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಇನ್ನೂ ಹೊಸ ಕಾರ್ಡ್ಗಳಿಗಾಗಿ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ.
ಕಾರ್ಮಿಕ ಸಂಘಟನೆಗಳಿಂದ ನಿರಂತರ ಹೋರಾಟ
ಗ್ಯಾಟ್ ಒಪ್ಪಂದ, ಡೆಂಕಲ್ ಒಪ್ಪಂದಕ್ಕೆ ಸಹಿ ಹಾಕಿದಾಗ ಆರಂಭವಾದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದಂತಹ ಅತಂಕರಣಗಳಿಲ್ಲದ ಕರಣಗಳು ಪ್ರಾರಂಭವಾಗಿ ಉದ್ಯೋಗ, ಸಾಮಾಜಿಕ ಭದ್ರತೆಗಳನ್ನು ಕಿತ್ತುಕೊಳ್ಳುವ ಕೆಲಸಗಳು ನಡೆಯುತ್ತಿವೆ
< previous
1
...
35
36
37
38
39
40
41
42
43
...
11102
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ