ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರಾಳ ದಿನ ಬೇಕಿದ್ರೆ ಮಹಾರಾಷ್ಟ್ರದಲ್ಲಿ ಆಚರಿಸಿ
ಭಾಷಾ ವಿವಾದದಿಂದ ಬೆಳಗಾವಿಯ ಹೆಸರು ಕೆಡುತ್ತಿದೆ. ಅಲ್ಲದೇ ಬೆಳಗಾವಿ ಅಭಿವೃದ್ಧಿ ಕುಂಠಿತವಾಗುತ್ತಿದೆ.
ಉತ್ತರ ಕರ್ನಾಟಕ ಹಿಂದುಳಿದ ಪ್ರದೇಶವಲ್ಲ: ಡಾ.ಬಾಲಸುಬ್ರಮಣ್ಯಂ
ಶೈಕ್ಷಣಿಕ, ಆರ್ಥಿಕ ಮತ್ತು ಧಾರ್ಮಿಕವಾಗಿ ಉತ್ತರ ಕರ್ನಾಟಕ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಬಿವಿವಿ ಸಂಘದಂತಹ ಸಂಸ್ಥೆಗಳು ಅತ್ಯುತ್ತಮ ಶೈಕ್ಷಣಿಕ ಪರಿಸರ ನಿರ್ಮಾಣ ಮಾಡಿವೆ. ಈ ದಿಸೆಯಲ್ಲಿ ಉತ್ತರ ಕರ್ನಾಟಕವನ್ನು ಹಿಂದುಳಿದ ಪ್ರದೇಶವೆಂದು ಬಿಂಬಿಸುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ಎಚ್.ಆರ್. ಸಾಮರ್ಥ್ಯ ನಿರ್ಮಾಣ ಆಯೋಗ ಸದಸ್ಯರಾದ ಡಾ.ಆರ್. ಬಾಲಸುಬ್ರಮಣ್ಯಂ ಹೇಳಿದರು.
ಆರ್ಎಸ್ಎಸ್ ನಿಷೇಧ ಪ್ರಸ್ತಾವ ಸರ್ಕಾರದ ಮುಂದಿಲ್ಲ
ಭುವನೇಶ್ವರಿ ದೇವಿಯನ್ನು ಗೌರವಿಸುತ್ತ, ಕರ್ನಾಟಕ ಏಕೀಕರಣ ಆಗಿರುವುದನ್ನು ವೈಭವದಿಂದ ಆಚರಣೆ ಮಾಡುವುದು ಕರ್ನಾಟಕದಲ್ಲಿರುವ ಎಲ್ಲರ ಕರ್ತವ್ಯ
ಪುನರೂರು ಪ್ರತಿಷ್ಠಾನ ಕೃಷಿ ರತ್ನ ಪ್ರಶಸ್ತಿ ಪ್ರದಾನ
ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನವಿಕಾಸ ಸಮಿತಿ ಮೂಲ್ಕಿಯ ಸಹಕಾರದಲ್ಲಿ ಮೂಲ್ಕಿ ಸಮೀಪದ ಕವತ್ತಾರು ಗ್ರಾಮದ ದೇಂದಡ್ಕ - ಪುತ್ತೂರಿನ ಪಿ.ಜಿ.ಎಂ. ಹೌಸ್ ನಲ್ಲಿ ವಿಶ್ವ ಆಹಾರ ದಿನಾಚರಣೆಯ ಪ್ರಯುಕ್ತ ಜರಗಿದ ಆಹಾರ ಜಾಗೃತಿ-2025 ಕಾರ್ಯಕ್ರಮದಲ್ಲಿ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪಾರಣೆಯಲ್ಲಿ ಸತ್ಯನಾರಾಯಣ ಪೂಜೆ ಸಂಪನ್ನ
ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಪಾರಾಣೆ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಉಡುಪಿ: ನ.11ರಿಂದ 30ರ ವರೆಗೆ ‘ಲಕ್ಷ ಕಂಠ ಗೀತ ಗಾಯನ’
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಸಹಯೋಗದಲ್ಲಿ ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಆಶ್ರಯದಲ್ಲಿ ನ.11ರಿಂದ 30ರ ವರೆಗೆ ಕೃಷ್ಣಮಠದ ಪರಿಸರದಲ್ಲಿ ನಡೆಯುವ ‘ಲಕ್ಷ ಕಂಠ ಗೀತ ಗಾಯನ’ ಹಾಗೂ ‘ಭಜನೋತ್ಸವ’ ಕುರಿತು ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಜೀವಕ್ಕೆ ಅಪಾಯವಾದ ಕಡಜದ ಕುಟುಕು : ಕೆಎಂಸಿ ವೈದ್ಯರಿಂದ ಬಾಲಕನಿಗೆ ಯಶಸ್ವಿ ಚಿಕಿತ್ಸೆ
ಜೀವಕ್ಕೆ ಅಪಾಯಕಾರಿಯಾದ ಅನೇಕ ಕಡಜಗಳ ಕುಟುಕಿಗೆ ಗುರಿಯಾಗಿ ಕಿಡ್ನಿ ವೈಫಲ್ಯದ ಅಪಾಯದಲ್ಲಿದ್ದ 10 ವರ್ಷದ ಬಾಲಕನಿಗೆ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯ ವೈದ್ಯರು ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಉತ್ಪನ್ನ ಖರೀದಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ಸೂಚನೆ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿಜೋಳ ಹೈಬ್ರೀಡ್, ಮಾಲ್ದಂಡಿ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆ: ಸಂಜೆ ಕ್ಲಿನಿಕ್ ಆರಂಭ
ಮೆಡಿಸಿನ್, ಸರ್ಜರಿ, ಆರ್ಥೊ, ಪಿಡಿಯಾಟ್ರಿಕ್, ರೇಡಿಯೋಲಾಜಿ, ಸೇರಿದಂತೆ ಏಳು ವಿಭಾಗಗಳನ್ನು ಹೊಂದಿರುವ ಸಂಜೆ ಕ್ಲಿನಿಕ್ ನಲ್ಲಿ ನುರಿತ ವೈದ್ಯರು ಇರಲಿದ್ದು, ಕೇವಲ ರು. 50 ಪಾವತಿಸಿ ನೋಂದಣಿ ಮಾಡಿ ವೈದ್ಯರ ಸಲಹೆ ಪಡೆಯಬಹುದಾಗಿದೆ.
ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ನಂದಗೋಪಾಲ್ ಬೈಕ್ ಯಾನ!
‘ಡ್ರೀಮ್ಸ್ ಆನ್ ವೀಲ್ಸ್’ ಎಂಬ ವಿಶಿಷ್ಟ ಯೋಜನೆಯೊಂದಿಗೆ ಆರಂಭವಾಗಿರುವ ಈ ಪ್ರಯಾಣದ ವೇಳೆ ಅವರು ಕರ್ನಾಟಕದ ವಿವಿಧ ಸರ್ಕಾರಿ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಕೌಶಲ ವೃದ್ಧಿ, ಪರೀಕ್ಷಾ ಸಿದ್ಧತೆ ಮತ್ತು ವೃತ್ತಿ ಬದುಕಿನ ಅವಕಾಶಗಳು ಎಂಬ ವಿಷಯವಾಗಿ ಸಂವಾದ- ಸಂವಹನ ನಡೆಸಲಿದ್ದಾರೆ.
< previous
1
...
386
387
388
389
390
391
392
393
394
...
14563
next >
Top Stories
ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
ಬೆಂಗಳೂರು ಏರ್ಪೋರ್ಟ್ನಲ್ಲೇ ನಮಾಜ್
ಕನ್ನಡಪ್ರಭ- ಸುವರ್ಣನ್ಯೂಸ್ ವನ್ಯಜೀವಿ ಸಂರಕ್ಷಣಾ ಅಭಿಯಾನ
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!