• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದೆ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ
ಪ್ರತಿ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಇತ್ತೀಚೆಗೆ ಮದೆ ಗ್ರಾಮದಲ್ಲಿ ನಡೆಯಿತು.
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ
ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಇತ್ತೀಚೆಗೆ ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂನ್ನು ತೆರೆದಿದೆ.
ಬೆಂಗಳೂರು ಐಟಿ ಹಬ್‌ ಮಾದರಿಯಲ್ಲಿ ಮಂಗಳೂರಲ್ಲಿ ‘ಸಿಲಿಕಾನ್‌ ಬೀಚ್‌’ ಅಭಿವೃದ್ಧಿ
ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಯಡಿ ದೇಶ, ಹೊರ ದೇಶಗಳಲ್ಲಿರುವ ಮಂಗಳೂರಿಗರನ್ನು ಮರಳಿ ಇಲ್ಲಿಗೆ ಆಹ್ವಾನಿಸಿ ಸಾಫ್ಟ್‌ವೇರ್‌ ಉದ್ದಿಮೆಯನ್ನು ಸ್ಥಾಪಿಸುವಂತೆ ಪ್ರೇರೇಪಿಸಲು ಈ ವೇದಿಕೆ ಕಲ್ಪಿಸಲಾಗಿದೆ. ಈ ಹಿಂದೆ ‘ಬೊಳ್ಪು’ ಎಂಬ ಕಾರ್ಯಕ್ರಮ ಸಂಘಟಿಸಿ ಪರವೂರಿನಲ್ಲಿರುವ ಊರಿನವರಿಗೆ ಊರಿನಲ್ಲೇ ಉದ್ದಿಮೆ ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿತ್ತು, ಇದೀಗ ‘ಸಿಲಿಕಾನ್‌ ಬೀಚ್‌’ ವೇದಿಕೆಯಡಿ ಸಾಫ್ಟ್‌ವೇರ್‌ ಕಂಪನಿಗಳ ಸ್ಥಾಪನೆಗೆ ಮುಕ್ತ ಅವಕಾಶ ನೀಡಲಾಗಿದೆ.
ಸ್ಲಂ ಜನರ ವಿವಿಧ ಬೇಡಿಕೆಗೆ ಆಗ್ರಹಿಸಿ ಆಗಸ್ಟ್‌ 11ಕ್ಕೆ ಪ್ರತಿಭಟನೆ: ಇಮ್ತಿಯಾಜ್
ಸ್ಲಂ ಜನರ ವಿವಿಧ ಬೇಡಿಕೆಗೆ ಆಗ್ರಹಿಸಿ ಆ. 11ಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಸ್ಲಂ ಜನಾಂದೋಲನ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಮಾನ್ವಿ ಹೇಳಿದರು.
ಯುವಕರು ದುಶ್ಚಟಗಳಿಂದ ದೂರ ಉಳಿಯಲಿ
ಇಂದಿನ ವಿದ್ಯಾರ್ಥಿಗಳು ಪಾಠದೊಂದಿಗೆ ದೈಹಿಕ ಶ್ರಮ ಮರೆಯುತ್ತ ದುಶ್ಚಟಗಳ ಆಕರ್ಷಣೆಗಳಿಗ ಒಳಗಾಗುತ್ತಿರುವುದು ವಿಷಾಧನೀಯ ಸಂಗತಿ
ಶಿಕ್ಷಕನಿಗೆ ಸಮಾಜ ಬದಲಾಯಿಸುವ ಶಕ್ತಿ
ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ರಾಷ್ಟ್ರಪತಿ ಡಾ. ಅಬ್ದುಲ್ ಕಲಾಂ ಹಾಗೂ ಸರ್ವಪಲ್ಲಿ ರಾಧಾಕೃಷ್ಣನ್ ರವರು ಮೊದಲು ಶಿಕ್ಷಕರಾದವರು. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಅದರ ಪಾವಿತ್ರ‍್ಯತೆಯನ್ನು ಅವರು ಕಾಪಾಡಿಕೊಂಡು ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆದು ಅವರ ತತ್ವಾದರ್ಶ ಪಾಲಿಸಬೇಕು.
ಶಿಕ್ಷಕರು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಿ
ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳಬೇಕಾದರೆ ಕ್ರಿಯಾಶೀಲತೆ ಅಳವಡಿಸಿಕೊಳ್ಳಬೇಕು. ಶಿಕ್ಷಕರ ಮೇಲೆ ಸಮುದಾಯದ ಭರವಸೆ ಹೆಚ್ಚಳವಾಗಬೇಕು. ಆ ನಿಟ್ಟಿನಲ್ಲಿ ವೃತ್ತಿ ಗೌರವ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಅಕ್ರಮ ಕಟ್ಟಡ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿ ನಡೆಸಿ
ಕುಷ್ಟಗಿ ಪಟ್ಟಣದಲ್ಲಿನ ನಿರ್ಮಿಸುತ್ತಿರುವ ಕಾಮಗಾರಿಗೆ ಅಡೆತಡೆಯುಂಟು ಮಾಡುತ್ತಿರುವ ಅಕ್ರಮ ಕಟ್ಟಡಗಳ ಒತ್ತುವರಿ ತೆರವುಗೊಳಿಸುವ ಮೂಲಕ ಕಾಮಗಾರಿ ನಡೆಸಲು ತೀರ್ಮಾನಿಸಲಾಯಿತು.
ತಡಸ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ
ಶಿಗ್ಗಾಂವಿ ತಾಲೂಕಿನ ದೊಡ್ಡ ಗ್ರಾಪಂ, ಸುತ್ತಮುತ್ತಲಿನ ತಾಲೂಕುಗಳ ಮಧ್ಯವರ್ತಿ ಕೇಂದ್ರ ಎನಿಸಿರುವ ತಡಸದ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ನರ್ಸ್‌ಗಳ ಕೊರತೆ ಇದ್ದು, ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ.
2 ಬೈಕಿಗೆ ಬೆಂಕಿ ಹಚ್ಚಿ ಪರಾರಿ
ನಗರ ಠಾಣೆಯಲ್ಲಿ ಪುರವರ್ಗದ ಮುಗಳಿಹೊಂಡದ ಅಬ್ದುಲ್ ವಾಹೀದ್ ಗಂಗಾವಳಿ ದೂರು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 12892
  • next >
Top Stories
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved