ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಕ್ರಮಕ್ಕೆ ಆಗ್ರಹಇಲ್ಲಿನ ತದಡಿಯಿಂದ ಅಘನಾಶಿನಿಗೆ ಸಂಚರಿಸುವ ಬಾರ್ಜನಲ್ಲಿ ನಿಗದಿ ದರಕ್ಕಿಂತ ಹೆಚ್ಚು ಹಣವನ್ನ ಪ್ರಯಾಣಿಕರಿಂದ ಪಡೆಯುತ್ತಿದ್ದು, ಹಲವು ವರ್ಷಗಳಿಂದ ನಡೆಯುತ್ತಿರುವ ಈ ಸುಲಿಗೆ ತಪ್ಪಿಸಿ ನಿಗದಿತ ದರ ಹಾಗೂ ಟಿಕೆಟ್ ನೀಡುವ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.