• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ.೫ರಂದು ಬೆಂಗಳೂರಿನಲ್ಲಿ ರಾಹುಲ್ ಪ್ರತಿಭಟನೆ: ಸಚಿವ ಚಲುವರಾಯಸ್ವಾಮಿ
ರಾಹುಲ್ ಗಾಂಧಿ ಅವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಆದಾಯ ತೆರಿಗೆ ಇಲಾಖೆ, ಇಡಿ ಜೊತೆಗೆ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದೆ.
ಮಳವಳ್ಳಿ ಭೂ ದಾಖಲೆಗಳ ‘ನಕಲಿ’ ಕೇಂದ್ರ: ಶಾಸಕ ನರೇಂದ್ರಸ್ವಾಮಿ
ನಾನು ಶಾಸಕನಾದ ನಂತರದಲ್ಲಿ ೨೫೦೦ ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿಯವರಿಗೆ ಪರಭಾರೆ ಮಾಡಿರುವುದಾಗಿ ಆರೋಪಿಸಿದ್ದೆ. ಅದು ರಾಜ್ಯ ಮಟ್ಟದ ಸಮಿತಿಯಿಂದ ತನಿಖೆಯಾಗಿ ೮೦೦ ಎಕರೆ ಅಕ್ರಮವಾಗಿ ಪರಭಾರೆಯಾಗಿರುವುದು ಸಾಬೀತಾಗಿದೆ. ಆ ತನಿಖೆ ಈಗಲೂ ಮುಂದುವರೆದಿದೆ.
ಡೀಮ್ಡ್ ಫಾರೆಸ್ಟ್ ಸರ್ವೇ ಶೀಘ್ರ ಮುಗಿಸಿ: ಕೇಷಿ ಸಚಿವ ಚಲುವರಾಯಸ್ವಾಮಿ
ರೈತರಿಂದ ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸುವುದಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ವಿಮೆಗೆ ರೈತರು ಕಟ್ಟುವುದು ಕೇವಲ ಶೇ.೨ರಷ್ಟು ಮಾತ್ರ. ಅತಿವೃಷ್ಟಿ, ಅನಾವೃಷ್ಟಿ ಎದುರಾಗಿ ಬೆಳೆ ನಷ್ಟವಾದರೂ ರೈತರು ಸರ್ಕಾರದ ಎದುರು ಪರಿಹಾರ ಬೇಡಬೇಕಿಲ್ಲ. ವಿಮಾ ಕಂತು ಪಾವತಿಸಿದ್ದರೆ ತನ್ನಿಂತಾನೇ ಬೆಳೆ ವಿಮೆ ಹಣ ರೈತರ ಕೈಸೇರಲಿದೆ.
ವಂಚನೆ ಪ್ರಕರಣ: ಚಿಕ್ಕಬ್ಬಿಗೆರೆ ಆರೋಪಿ ಬಂಧನ
ಮನೆ ಅಗೆಯುವಾಗ ಚಿನ್ನ ಸಿಕ್ಕಿದ್ದು, ಕಡಿಮೆ ಬೆಲೆಗೆ ಮಾರುವುದಾಗಿ ಹೇಳಿ ತುಮಕೂರು ಜಿಲ್ಲೆ ಮೂಲದ ವ್ಯಕ್ತಿಗೆ ಜು.29ರಂದು 5 ಲಕ್ಷ ರು. ಸುಲಿಗೆ ಮಾಡಿದ್ದ ಪ್ರಕರಣದ ಒಬ್ಬ ಆರೋಪಿಯನ್ನು ಬಂಧಿಸಿ, 5 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಕ್ರೀಡಾಪಟುಗಳಿಗೆ ಉಚಿತ ರೈಲು ಸೇವೆ ನೀಡಿ
ಬಡ, ಮಧ್ಯಮ ವರ್ಗ, ಗ್ರಾಮೀಣ ಪ್ರತಿಭೆಗಳೇ ಕ್ರೀಡಾ ಸಾಧನೆ ಮಾಡುತ್ತಿದ್ದು, ಇಂತಹವರಿಗೆ ಹೊರ ರಾಜ್ಯಗಳಲ್ಲಿ ಆಯೋಜನೆಗೊಳ್ಳುವ ಕ್ರೀಡಾ ಸ್ಪರ್ಧೆ, ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ರೈಲ್ವೇ ಇಲಾಖೆಯು ಕ್ರೀಡಾಪಟುಗಳಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿ, ಪ್ರೋತ್ಸಾಹಿಸಬೇಕು ಎಂದು ದೂಡಾ ಅಧ್ಯಕ್ಷ, ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ್‌ ಕೆ.ಶೆಟ್ಟಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು
ವಿವಿಧ ವಸತಿ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿದ ಎಸಿ
ತಾಲೂಕಿನ ದೊಡ್ಡಹಳ್ಳಿ ಅಟಲ್‌ ಬಿಹಾರಿ ವಾಜಪೇಯಿ, ಮೊರಾರ್ಜಿ ದೇಸಾಯಿ ಹಾಗೂ ಚಿಕ್ಕಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಶನಿವಾರ ಮಧುಗಿರಿ ಉಪವಿಭಾಗಧಿಕಾರಿ ಶಿವಪ್ಪ ದಿಢೀರ್‌ ಭೇಟಿ ನೀಡಿ ವಸತಿ ಶಾಲೆಗಳ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲನೆ ನಡೆಸಿದರು.
ಐಸಿಯುನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ
ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದ್ದು ಪ್ರಸ್ತುತ ಸರ್ಕಾರ ಐಸಿಯುನಲ್ಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಕೊಳಚೆ ನೀರಿಗೊಂದು ಹೆಸರಿಡಿ: ಸಚಿವರಿಗೆ ಹೋರಾಟಗಾರರ ಮೊರೆ
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ವ್ಯಾಪ್ತಿಯಿಂದ ಮಜರಾಹೊಸಹಳ್ಳಿ, ಚಿಕ್ಕತುಮಕೂರು, ದೊಡ್ಡತುಮಕೂರು ಭಾಗಕ್ಕೆ ಹರಿದು ಬರುವ ಒಳಚರಂಡಿ ಕೊಳಚೆ ನೀರಿನ ನದಿಗೆ ಹೆಸರಿಡುವಂತೆ ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿದರು.
ಭಕ್ತರಿಂದ ಪೂಜಿಸಲ್ಪಡುತ್ತಿರುವ ಪಂಚವೃಕ್ಷಗಳ ಸ್ಥಳಾಂತರಕ್ಕೆ ಸಜ್ಜು
ಅತ್ತಿ ಮರ ಹಾಗೂ ಅರಳಿ ಮರಗಳನ್ನು ತೆರವುಗೊಳಿಸಿ ಮರು ಜೋಡಣೆ ಕಾರ್ಯಕ್ಕೆ ತಾಲೂಕು ಆಡಳಿತ ಮುಂದಾಗಿದ್ದು ಈ ಸಂಬಂಧ ಶಾಸಕರ ಉಪಸ್ಥಿತಿಯಲ್ಲಿ ಟ್ರೀಸ್ ಜಾಯಿಂಟ್ ಫೌಂಡೇಶನ್ ಸಹಯೋಗ
ಕೃಷಿಕರ ಸಮಗ್ರ ಅಭ್ಯುದಯಕ್ಕೆ ಕೇಂದ್ರ ಆದ್ಯತೆ: ವಿ.ಸೋಮಣ್ಣ
ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ದೇಶದ ಕೃಷಿಕರ ಸಮಗ್ರ ಅಭ್ಯುದಯವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿದ್ದು, ನಿರಂತರವಾಗಿ ರೈತಸ್ನೇಹಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 12801
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved