• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆಯಲ್ಲಿ ನಿರಾಳವಾದ ಸಮಸ್ಯಾತ್ಮಕ ಗ್ರಾಮಗಳು
ತೀವ್ರ ಬಿಸಿಲಿನ ವಾತಾವರಣದಲ್ಲಿ ತತ್ತರಿಸುತ್ತಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಧಾರವಾಡವೂ ಒಂದು. ಇದರಿಂದ ಹೊರ ಬರಲು ಧಾರವಾಡ ಜಿಲ್ಲಾಡಳಿತವು ಕೆರೆಗಳ ಮರುಪೂರಣ ಯೋಜನೆಯನ್ನು ಸಕ್ರಿಯವಾಗಿ ಕೈಗೆತ್ತಿಕೊಂಡಿದ್ದು, ಇದು ಬೇಸಿಗೆಯ ತೀವ್ರ ಅವಧಿಯಲ್ಲಿಯೂ 60ಕ್ಕೂ ಹೆಚ್ಚು ಜಲಮೂಲಗಳು ತುಂಬಿ ತುಳುಕಲು ಅನುವು ಮಾಡಿಕೊಟ್ಟಿದೆ.
ಸ್ವರ್ಣವಲ್ಲೀ ಮಠದಲ್ಲಿ 11, 12ರಂದು ಕೃಷಿ ಜಯಂತಿ
ಲಕ್ಷ್ಮಿನರಸಿಂಹ ರಥೋತ್ಸವ ಸಂದರ್ಭದಲ್ಲಿ ಮೇ ೧೦, ೧೧ರಂದು ಕೃಷಿ ಜಯಂತಿ ಹಮ್ಮಿಕೊಳ್ಳಲಾಗಿದೆ
ಹೊರಗುತ್ತಿಗೆ ನೌಕರರ ಜೀವನದಲ್ಲಿ ಅಭದ್ರತೆ, ಸಂಘರ್ಷ: ಸಂಕೇತ್ ಪೂವಯ್ಯ
ವಿರಾಜಪೇಟೆ ಶಾಸಕರ ಗೃಹ ಕಚೇರಿಯಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ವಿಭಾಗಗಳ ದಿನಗೂಲಿ ಹೊರಗುತ್ತಿಗೆ ನೌಕರರ ರಾಜ್ಯ ಮಟ್ಟದ ಸಭೆ ನಡೆಯಿತು.
ಮುಂಡಗೋಡ ತಾಲೂಕಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ: ಆಕ್ರೋಶ
ತಾಲೂಕಿನಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ತೀವ್ರ ಕುಸಿತ ಕಂಡಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ 1 ಟನ್‌ ಗೋಮಾಂಸ ಧಾರವಾಡದಲ್ಲಿ ವಶ
ಬೆಳಗಾವಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಟನ್‌ ಗೋಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಭಗವಂತನ ನಾಮಸ್ಮರಣೆ ಮಾಡಿ
ಕರ್ಕಿ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಶ್ರೀ, ಹಳದಿಪುರದ ಶಾಂತಾಶ್ರಮ ಮಠದ ವಾಮನಾಶ್ರಮ ಶ್ರೀ ಪಾಲ್ಗೊಂಡು ಶಾರದಾಂಬಾದೇವಿಗೆ ಹಾಗೂ ಶಂಕರಾಚಾರ್ಯರ ಮೂರ್ತಿಗೆ ಪೂಜೆ ಸಲ್ಲಿಸಿದರು.
ಗಂಗಾಮಾತೇ ಭೂಮಿಗೆ ಬರಲು ಭಗೀರಥರೇ ಕಾರಣ: ಶಾಸಕ ತುನ್ನೂರು
Bhagiratha is the reason why Gangamate came to earth: MLA Tunnuru
ಕ್ಷೇತ್ರದ ಅಭಿವೃದ್ಧಿಗೆ ಭಗೀರಥ ಪ್ರಯತ್ನ ಮಾಡುತ್ತೇನೆ
ರಾಜಋಷಿ ಶ್ರೀ ಮಹರ್ಷಿ ಭಗೀರಥ ಜಯಂತಿ ಅಂಗವಾಗಿ ನಡೆದ ಬೆಳ್ಳಿರಥ ಬೃಹತ್ ಮೆರವಣಿಗೆಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು.
ಇಂದಿನಿಂದ ಪರಿಶಿಷ್ಟ ಜಾತಿ ಮೀಸಲು ವರ್ಗೀಕರಣ ಸಮೀಕ್ಷೆ
ಸಮೀಕ್ಷೆ ಹಿನ್ನಲೆ ಮಾಜಿ ಸಚಿವ ಎಚ್.ಆಂಜನೇಯ ತಮ್ಮ ನಿವಾಸದ ಮುಂಭಾಗ ಇದು ಮಾದಿಗರ ಮನೆ ಎಂಬ ಸ್ಟಿಕ್ಕರ್ ಅಂಟಿಸಿಕೊಂಡರು.
ಕ್ಷಯ ನಿರ್ಮೂಲನೆಗೆ ಲಸಿಕೆ ಅಗತ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕ್ಷಯರೋಗ ನಿರ್ಮೂಲನೆಯಲ್ಲಿ ಲಸಿಕಾಕರಣ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದು, ದುರ್ಬಲ ಜನರಿಗೆ 60 ವರ್ಷ ಮೇಲ್ಪಟ್ಟವರು, ಮಧುಮೇಹದಿಂದ ಬಳಲುತ್ತಿರುವವರು, ಧೂಮಪಾನ ಹಾಗೂ ಮದ್ಯವ್ಯಸನಿಗಳು, ಅಪೌಷ್ಠಿಕತೆಯಿಂದ ಬಳಲುತ್ತಿರುವವರು (18 ಬಿ.ಎಂ.ಐ), ಕ್ಷಯರೋಗಿಗಳ ಸಂಪರ್ಕಿತರು ವಯಸ್ಕರ ಬಿಸಿಜಿ ಲಸಿಕಾಕರಣದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ್ ತಿವಾರಿ ಹೇಳಿದರು.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 11515
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved