ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿವಿದ್ಯೆಗೆ ವಿನಯವೇ ಆಧಾರವಾಗಿದ್ದು, ಸಂಸ್ಕಾರ ಬೆಳೆಸಿಕೊಳ್ಳಬೇಕು. ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿವೆ, ಇದರ ಉದ್ದೇಶ ಅನಕ್ಷರತೆ ಇರಬಾರದು ಎಂಬುದಾಗಿದೆ, ಆದರೆ ಇಂದು ಸುಶೀಕ್ಷಿತರೇ ಹೆಚ್ಚು ಅಡ್ಡದಾರಿ ಹಿಡಿಯುತ್ತಿದ್ದು, ಇದು ಸಮಾಜಕ್ಕೆ ಮಾರಕವಾಗಿದ್ದು, ಶಿಕ್ಷಣದಲ್ಲಿ ಮೌಲ್ಯಗಳನ್ನು ಕಲಿಸಿಕೊಡುವ ಅಗತ್ಯವಿದೆ.