• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆ ಕೆಇಬಿ ಕಟ್ಟಡಕ್ಕೆ ಕಾಯಕಲ್ಪ ನೀಡಿದ ಮೆಸ್ಕಾಂ ಅಧಿಕಾರಿಗಳು
ತರೀಕೆರೆ, ಓಲ್ಡ್ ಈಸ್ ಗೋಲ್ಡ್‌ ಎನ್ನುವ ಆಂಗ್ಲೋಕ್ತಿಯಂತೆ ಹಳೆಯದೆಂದು ಮೂಗು ಮುರಿಯದೆ ಅಳಿವಿನಂಚಿಗೆ ಸರಿಯಬೇಕಿದ್ದ ಕಟ್ಟಡಕ್ಕೆ ಕಾಯಕಲ್ಪ ನೀಡಿದ ಫಲವಾಗಿ ಪಟ್ಟಣದ ಕೆಇಬಿ ಹಳೆ ಕಟ್ಟಡ ಜೀವಕಳೆಯೊಂದಿಗೆ ಮತ್ತೆ ಕಾರ್ಯನಿರ್ವಹಿಸಲು ಸಜ್ಜಾಗಿದೆ.
ಚುನಾವಣೆ ಗೆಲ್ಲಲು ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಿ
ಬಂಗಾರಪೇಟೆಯಲ್ಲಿ ಅಲ್ಪಸಂಖ್ಯಾತರು ವಾಸವಿರುವ ಟಿಪ್ಪು ನಗರ, ಸೇಟ್ ಕಾಂಪೌಂಡ್, ಮರಗಲ್ ಸೇರಿದಂತೆ ಇತರೆ ಪ್ರದೇಶಗಳಲ್ಲಿ ೫ ಕೋಟಿ ರೂ.ಗಳ ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಅಭಿವೃದ್ಧಿ ಮಾಡಲಾಗುತ್ತದೆ. ೧.೨೦ ಕೋಟಿ ವೆಚ್ಚದಲ್ಲಿ ಗಂಗಮ್ಮ ಪಾಳ್ಯದ ಅಂಬೇಡ್ಕರ್ ವೃತ್ತದಿಂದ ರೈಲ್ವೇ ಟ್ರ್ಯಾಕ್‌ವರೆಗೂ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲಾಗುತ್ತದೆ.
ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
ಪೊಲೀಸ್‌ ಇಲಾಖೆಯ ಮಾಹಿತಿ ಪ್ರವಕಾರ 2025ರ ಜುಲೈ ಅಂತ್ಯದವರೆಗೆ ರಾಜ್ಯದಲ್ಲಿ ಸುಮಾರು 340 ಅತ್ಯಾಚಾರ ಪ್ರಕರಣ, 3089 ಪೋಕ್ಸೋ ಪ್ರಕರಣ,
ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ
ಕಳೆದ ಒಂದು ವಾರದಿಂದ ಬಡಗಲಪುರ, ಹಾದನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣ
ಸಿಜೆಐ ಮೇಲೆ ಶೂ ಎಸೆದಿರುವುದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿರುವ ವ್ಯಕ್ತಿಯ ಮೇಲೆ ಹಾಗೂ ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿ
ಕನ್ನಡ ರಾಜ್ಯೋತ್ಸವ ಆಚರಣೆ ಸಿದ್ದತೆಗೆ ಚಂದ್ರಯ್ಯ ಸೂಚನೆ
ರಾಮನಗರ: 70ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಇದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ನಿರ್ದೇಶನ ನೀಡಿದರು.
ಜಾತಿ ವ್ಯವಸ್ಥೆ ಇರುವಲ್ಲಿವರೆಗೆ ಮೀಸಲಾತಿ ಅಗತ್ಯ
ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರಲು ಸಾಧ್ಯವಿಲ್ಲ. ಆದ್ದರಿಂದ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಬೇಕು.
ಸಾ.ರಾ. ಮಹೇಶ್ ಅವರ ಕೆಟ್ಟ ರಾಜಕೀಯ ಚಾಳಿ ಸರಿಯಲ್ಲ
ತಾಲೂಕಿನ ಸೌತನಹಳ್ಳಿ ಗ್ರಾಮದಲ್ಲಿ 15 ಲಕ್ಷ ರು. ಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ
ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಚಿಂತನಾತ್ಮಕ ವ್ಯಕ್ತಿತ್ವದ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ
18 ಶಾಲೆಗಳ 70ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿ
ಅಂತರ ಪ್ರೌಢಶಾಲಾ ಜನಪದ ಗೀತೆ ಗಾಯನ, ಚರ್ಚಾಸ್ಪರ್ಧೆ ಸಮಾರೋಪ
ವಿಜಯನಗರದ ಸಂತ ಜೋಸೆಫರ ಕೇಂದ್ರೀಯ ಶಾಲೆಯಲ್ಲಿ ಶನಿವಾರ ನಡೆದ ಅಂತರ ಪ್ರೌಢಶಾಲಾ ಕನ್ನಡ ಚರ್ಚಾ ಸ್ಪರ್ಧೆ
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved