• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆ ದಾಳಿ ಪ್ರಕರಣ: ಮೃತರ ಮನೆಗೆ ಆರತಿ ಕೃಷ್ಣ ಭೇಟಿ
ಬಾಳೆಹೊನ್ನೂರು, ಕಾಡಾನೆ ದಾಳಿಯಿಂದ ಮೃತಪಟ್ಟ ಅಂಡವಾನೆ ಗ್ರಾಮದ ಜಾಗ್ರ ಸುಬ್ಬೇಗೌಡರ ಮನೆಗೆ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
೯ರಂದು ಉದ್ಯೋಗ ಮೇಳ
ಚಿಂತಾಮಣಿ ತಾಲೂಕು ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕಿನ ವಿದ್ಯಾವಂತ ನಿರುದ್ಯೋಗಿಗಳು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಮತ್ತು ಅನುತೀರ್ಣ ಹಾಗೂ ಎಲ್ಲಾ ಪದವೀಧರರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವುದೇ ಉದ್ಯೋಗ ಮೇಳದ ಉದ್ದೇಶ. ೪೦ಕ್ಕೂ ಹೆಚ್ಚು ಬೃಹತ್ ಹಾಗೂ ಮಧ್ಯಮ ಮತ್ತು ಸಣ್ಣ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್

  ರಾಹುಲ್‌ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯವಿದೆ. ಅದಕ್ಕಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5 ರಂದು ಕರೆದಿರುವ ಪ್ರತಿಭಟನೆಯಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಅವರ ಕೈ ಬಲಪಡಿಸಬೇಕಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಹಾಲಿನ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ
ಹಾಲು ಉತ್ಪಾದಕರು ಹಾಲಿನ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ ಹೆಚ್ಚು ಹಾಲು ಉತ್ಪಾದನೆ ಮಾಡುವತ್ತ ಕಾಳಜಿ ವಹಿಸಿದರೆ ಹೈನುಗಾರಿಕೆಯಿಂದ ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.
ಸುಪ್ತ ಪ್ರತಿಭೆ ಹೊರ ಹಾಕಲು ಕಲಾ ತರಬೇತಿ ಸಹಕಾರಿ
ಮಣ್ಣಿನಿಂದ ಬಂದಕಾಯ ಮಣ್ಣ ಸೇರುವವರೆಗೂ ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮನಸ್ಸು ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಇಂತಹ ಕಲಾ ತರಬೇತಿಗಳು ಸಹಕಾರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ಮದಗದ ಕೆರೆ ಬಳಿ ಚಿರತೆ ಪತ್ತೆಯ ಹಿಂದೆ ಅನುಮಾನದ ಹುತ್ತ
ಚಿಕ್ಕಮಗಳೂರು, ಕಡೂರು ತಾಲೂಕಿನ ಮದಗದ ಕೆರೆ ಬಳಿ ಅನುಮಾನಾಸ್ಪದವಾಗಿ ಮೃತಪಟ್ಟ ಚಿರತೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನ ಹಳ್ಳಿಯ ತುರುವೇಕೆರೆ ವಲಯದ ದೇವಿಹಳ್ಳ ಬಳಿ ಬೋನಿಗೆ ಬಿದ್ದಿದ್ದ ಚಿರತೆಯನ್ನು ಕಡೂರು ತಾಲೂಕಿನ ಮದಗದ ಕೆರೆ ಬಳಿ ಅರಣ್ಯ ಇಲಾಖೆ ಅಧಿಕಾರಿಗಳೇ ತಂದು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಚಿರತೆಯನ್ನು ತಂದಿದೆ ಎನ್ನಲಾದ ಲಾರಿಯ ಸಿಸಿಟಿವಿ ವೀಡಿಯೋಗಳು ಇದೀಗ ವೈರಲ್ ಆಗಿವೆ.
ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ
ಚಿಕ್ಕಮಗಳೂರು, ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯ ಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕೆರೆಗೆ ಕಲುಷಿತ ನೀರು: ಸ್ಥಳೀಯರಿಂದ ಪ್ರತಿಭಟನೆ
ತಾಲೂಕಿನ ಕೈಗಾರಿಕಾ ಪ್ರದೇಶದ ಅಂಚೆಪಾಳ್ಯದಲ್ಲಿ ನಿರ್ಮಾಣಗೊಂಡ ಹಲವಾರು ಕಾರ್ಖಾನೆಗಳಿಂದ ಕಲುಷಿತ ನೀರು ನಿರಂತರವಾಗಿ ಗೊಟ್ಟಿಕೆರೆ ಸೇರುತ್ತಿದ್ದು ಕೆರೆ ನೀರು ಬಳಸಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಉನ್ನತ ಶಿಕ್ಷಣ ಅಧ್ಯಯನದಲ್ಲಿ ತಂತ್ರಜ್ಞಾನ ಬಳಸಿ
ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ. ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ವಿಚಾರಗಳನ್ನು ಬೆಳೆಸಬೇಕು
ನುಗು ಬಲದಂಡೆ, ಎಡದಂಡೆ, ಮೇಲ್ದಂಡೆ ನಾಲೆಗಳಿಗೆ ನೀರು ಸರಬರಾಜು
2025ರ ಖಾರೀಫ್ ಬೆಳೆಗಳಿಗೆ ನುಗು ಜಲಾಶಯ ಯೋಜನೆಯ ಕೆಳಗೆ ಬರುವ ನುಗು ಬಲದಂಡೆ ಮತ್ತು ನುಗು ಎಡದಂಡೆ ನಾಲೆಗಳ ಅಚ್ಚುಕಟ್ಟಿನ ಜಮೀನಿಗಳಿಗೆ ಬಿಡುವ ಕಟ್ಟು ನೀರಿನ ವಿವರ- ಜು.30 ರಿಂದ ಸೆ.8, ಸೆ.16 ರಿಂದ 22, ಸೆ.30 ರಿಂದ ಅ.6, ಅ.14 ರಿಂದ 20, ಅ.28 ರಿಂದ ನ.3, ನ.11 ರಿಂದ 17, ನ.25 ರಿಂದ ಡಿ.1, ಡಿ.9 ರಿಂದ 15 ರವರೆಗೆ ನೀರನ್ನು ಸರಬರಾಜು ಮಾಡಲಾಗುತ್ತದೆ ಎಂದು ನಂಜನಗೂಡು ಕಬಿನಿ ನಾಲೆಗಳ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ನುಗು ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಚ್.ವಿ. ಮಧುಸೂದನ್ ತಿಳಿಸಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved