• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಾಲಗುಂಡಿ ಮಠ ತೊರೆಯಲು ಕನ್ಹೇರಿ ಶ್ರೀ ನಕಾರ
ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ಸಂಗಪ್ಪ ಅವರು ಶ್ರೀಗಳಿಗೆ ತಕ್ಷಣವೇ ಜಿಲ್ಲೆ ತೊರೆಯುವಂತೆ ಶುಕ್ರವಾರ ಸಂಜೆ ಆದೇಶಿಸಿದ್ದು, ಆದರೆ ಇದಕ್ಕೆ ಒಪ್ಪದ ಶ್ರೀಗಳು ಬೇಕಾದರೆ ಬಂಧಿಸಿ ಜೈಲಿಗೆ ಹಾಕಿ ನಾನು ಮಠ ತೊರೆಯಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹೆತ್ತ ತಾಯಿಯನ್ನೇ ಕತ್ತು ಕೊಯ್ದು ಹತ್ಯೆ
ಹೆತ್ತ ತಾಯಿಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಘಟನೆ ಗುರುವಾರ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರೋಚಕತೆ ಪಡೆದ ಡಿಸಿಸಿ ಬ್ಯಾಂಕ್ ಚುನಾವಣೆ
ಅಥಣಿ ಶಾಸಕ ಲಕ್ಷ್ಮಣ ಸವದಿ ಅಖಾಡಕ್ಕಿಳಿದು ರಮೇಶ ಕತ್ತಿ ಜೊತೆ ಕೈಜೋಡಿಸಿದ ಬಳಿಕ ಚುನಾವಣೆ ರೋಚಕ ತಿರುವು
ನಿರ್ಬಂಧ ಹಿಂಪಡೆಯದಿದ್ರೆ ನಾವೇ ಶ್ರೀಗಳ ಕರೆತರ್ತೆವೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ವಿವಿಧ ಶ್ರೀಗಳು ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ್ದ ಭಕ್ತರು ಸೇರಿದಂತೆ ಹಲವರು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಜಿಲ್ಲೆಗಳಿಗೂ ವಿಸಾ ತೆಗೆದುಕೊಂಡು ಹೋಗಬೇಕೆ?
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಧರ್ಮದ ರಕ್ಷಣೆ ಮಾಡುತ್ತೇನೆ ಎನ್ನುವ ಸಂದರ್ಭದಲ್ಲಿ ನಾನು ಈ ದೇಶದಲ್ಲಿ, ರಾಜ್ಯದಲ್ಲಿ ಇದ್ದರೂ ನನಗೆ ಈ ಜಿಲ್ಲೆಗೆ ಹೋಗಲು ಪ್ರತಿಬಂಧಕ ಹಾಕುವುದನ್ನು ನೋಡಿದರೆ ನಾನು ಪಾಕಿಸ್ತಾನಕ್ಕೆ ಹೋಗಬೇಕೆಂದರೆ ಹೇಗೆ ವಿಸಾ ತೆಗೆದುಕೊಂಡು ಹೋಗಬೇಕೋ ಹಾಗೇ ಪ್ರತಿ ಜಿಲ್ಲೆಗೂ ವಿಸಾ ತೆಗೆದುಕೊಂಡು ಹೋಗಬೇಕೆ ಎಂದು ಕನ್ಹೇರಿ ಮಠದ ಅದೃಶ್ಯಕಾಡಸಿದ್ದೇಶ್ವರ ಸ್ವಾಮೀಜಿ ಖಾರವಾಗಿ ಪ್ರಶ್ನಿಸಿದರು.
ಭಾರತ- ಪಾಕ್ ಯುದ್ಧದ ಮಾಜಿ ಯೋಧ ಜಿಟಿ ಆಳ್ವ ಇನ್ನಿಲ್ಲ
ಮಾಜಿ ಯೋಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.
ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ಸರ್ಕಾರ ಸೂಕ್ತ ಕ್ರಮ : ರಮಾನಾಥ ರೈ
ಕಾಂಗ್ರೆಸ್‌ ಸಾವರ್ಕರ್‌ ಪಕ್ಷ ಅಲ್ಲ, ಆರೆಸ್ಸೆಸ್‌ನ್ನು ನಿಷೇಧ ಮಾಡಿದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಪಕ್ಷ. ಪ್ರಿಯಾಂಕ್‌ ಖರ್ಗೆ ಅವರ ಮನವಿಯ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಹೊಯ್ಗೆಬಜಾರ್‌- ಕೂಳೂರು ಜಲಮಾರ್ಗ ಯೋಜನೆಗೆ ಆಕ್ಷೇಪ
ಹೊಯ್ಗೆಬಜಾರ್‌- ಕೂಳೂರು ನಡುವೆ ಜಲಮಾರ್ಗದಲ್ಲಿ ರೋರೋ ಹಡಗುಗಳ ಸಂಚಾರಕ್ಕೆ ಕರ್ನಾಟಕ ಜಲಸಾರಿಗೆ ಮಂಡಳಿಯು ವಿನೂತನ ಯೋಜನೆ ಪ್ರಸ್ತಾಪಿಸಿದ್ದು, ಇದಕ್ಕೆ ಸ್ಥಳೀಯರು, ಪರಿಸರಾಸಕ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾನಸಿಕ ಕಾಯಿಲೆಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಅಗತ್ಯ: ಜೈಬುನ್ನಿಸಾ
ಮಂಗಳೂರಿನ ಫಾ.ಮುಲ್ಲರ್‌ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಗುರುವಾರ ನಡೆಯಿತು.
ದೂರು ದಾಖಲಾದರೆ ಭವಿಷ್ಯಕ್ಕೆ ಕುತ್ತು: ವಿದ್ಯಾರ್ಥಿಗಳಿಗೆ ಪೊಲೀಸರ ಕಿವಿ ಮಾತು
ಮಂಗಳೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಬುಧವಾರ ಕಲಾಂ ಸಭಾಂಗಣದಲ್ಲಿ ಎಸ್‌ಜೆಇಸಿ ಎರಡನೇ ವರ್ಷದ ಬಿಇ ವಿದ್ಯಾರ್ಥಿಗಳಿಗಾಗಿ ‘ನಶೆ ವಿರೋಧಿ ಜಾಗೃತಿ ಕಾರ್ಯಕ್ರಮ’ ಆಯೋಜಿಸಿತು.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved