ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶ ಮೇ 7ರಂದು ಬುಧವಾರ ರಾಯಚೂರಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಹಿಂದು ಧರ್ಮವನ್ನು ತುಳಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ಮಂಗಳೂರಿನ ಬಜ್ಪೆ ಬಳಿ ಕೊಲೆಯಾದ ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್ಗಳಿವೆ. ಹಾಗಾಗಿ ನಾವು ಯಾರೂ ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.