• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳ ಸಂಸತ್‌ಗೆ ಜಿಲ್ಲೆಯ ಮಕ್ಕಳ ಪ್ರತಿನಿಧಿಗಳ ಆಯ್ಕೆಗೆ ಮನವಿ
ಜಿಲ್ಲೆಯ 20 ಸರ್ಕಾರಿ ಪ್ರೌಢಶಾಲೆಯಿಂದ ತಲಾ 2 ಎರಡು ಮಕ್ಕಳನ್ನು ಆಯ್ಕೆ ಮಾಡಿಕೊಂಡು ಸೋಮವಾರಪೇಟೆಯಲ್ಲಿ 40 ಮಕ್ಕಳಿಗೆ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಮಕ್ಕಳೊಂದಿಗೆ ಜಿಲ್ಲೆಯ ಶಾಸಕರು ಸಂವಾದ ನಡೆಸಬೇಕು ಎಂದು ನಾವು ಪ್ರತಿಷ್ಠಾನದ ಮುಖ್ಯಸ್ಥರಾದ ಗೌತಮ್ ಕಿರಗಂದೂರು ಮನವಿ ಮಾಡಿದರು.
ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ: ಜಿಲ್ಲಾಧಿಕಾರಿ
ಮಂಗಳೂರಿನ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಮಹಾಸಭೆ ನಡೆಯಿತು.
ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ
ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಾಜಿ ರಾಷ್ಟ್ರಪತಿ, ವಿಜ್ಞಾನಿ, ಶಿಕ್ಷಕ ಡಾ.ಎ ಪಿ ಜೆ ಅಬ್ದುಲ್ ಕಲಾಂ ಜನ್ಮದಿನದ ಅಂಗವಾಗಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಬುಧವಾರ ನಡೆಯಿತು.
ಇಂದು ಬಲಮುರಿ ಜಾತ್ರೆ
ಹೊದ್ದೂರು ಗ್ರಾಮ ವ್ಯಾಪ್ತಿಯಲ್ಲಿರುವ ಕಣ್ವ ಮುನೀಶ್ವರ ದೇವಾಲಯ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಲಿದೆ. ಉತ್ಸವಕ್ಕೆ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಆರತಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.
ಬ್ರಹ್ಮಾಂಡ ಅಸ್ತ್ರದ ಸದುಪಯೋಗ ಅತ್ಯಗತ್ಯ: ಸಮ್ರೀನ್
ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ ಕುರಿತು ಮಾಹಿತಿ ಕಾರ್ಯಕ್ರಮ ನೆರವೇರಿತು.
ಭಾಗವತ ಅಮ್ಮಣ್ಣಾಯ ನಿಧನಕ್ಕೆ ಡಾ.ತಲ್ಲೂರು ಸಂತಾಪ
ಹಿರಿಯ ಭಾಗವತ ದಿನೇಶ ಅಮ್ಮಣ್ಣಾಯ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರತಿ ಗುರುವಾರ ಅಹವಾಲು ಸ್ವೀಕಾರ: ಶಾಸಕ ಗಂಟಿಹೊಳೆ
ಬೈಂದೂರು ತಾಲೂಕು ಕಚೇರಿ ಪ್ರಜಾ ಸೌಧ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳಿ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ
ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ನೆರವೇರಿತು.
ಅಕ್ಟೋಬರ್‌ ೩೧ರಿಂದ ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ
ಈ ವರ್ಷ ೩೯ನೇ ವರ್ಷದ ಸಂಕಲ್ಪ ಉತ್ಸವವನ್ನು ಅ. ೩೧ರಿಂದ ನ. ೪ರ ವರೆಗೆ ಯಲ್ಲಾಪುರದಲ್ಲಿ ನಡೆಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.
ಡಿ.7ರಂದು 2ನೇ ಉಡುಪಿ ಮ್ಯಾರಥಾನ್‌
ಉಡುಪಿ ರನ್ನರ್ಸ್ ಕ್ಲಬ್ ವತಿಯಿಂದ ನಗರದ ಲೋಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಸಹಯೋಗದಲ್ಲಿ 2ನೇ ವರ್ಷದ ಉಡುಪಿ ಮ್ಯಾರಥಾನ್ ಡಿ. 7ರಂದು ಆಯೋಜಿಸಲಾಗಿದೆ.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved