• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕ ಹನಿಟ್ರ್ಯಾಪ್‌, ಆತ್ಮಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ
ಅಭಿಷೇಕ್ ಆಚಾರ್ಯ (25) ಹನಿಟ್ರ್ಯಾಪ್‌ಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಕರ್ಮ ಯುವ ಮಿಲನ ಸಂಘಟನೆ ಎಸ್ಪಿ ಹರಿರಾಮ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ.
ನಿಗದಿತ ಸಮಯಕ್ಕೆ ತೀರ್ಥ ರೂಪ ತೋರಿದ ಕಾವೇರಿ ಮಾತೆ
ತಲಕಾವೇರಿಯ ಅರ್ಚಕ ಟಿ.ಎಸ್. ಗುರುರಾಜ್ ಆಚಾರ್‌ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಯಿಂದ ಪೂಜಾ ಕೈಂಕರ್ಯ ನೆರವೇರಿತು. 15ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಪ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು. ತೀರ್ಥೋದ್ಭವ ಆಗುತ್ತಿದ್ದಂತೆ ಅರ್ಚಕ ವೃಂದದವರಿಂದ ಭಕ್ತರ ಮೇಲೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಮೊದಲು ತೀರ್ಥವನ್ನು ಸಂಗ್ರಹಿಸಿ ಅಭಿಷೇಕ ಮಾಡಲಾಯಿತು.
ದೀಪಾವಳಿ ಹಬ್ಬ: ಕೊಂಕಣ ಮಾರ್ಗದಲ್ಲಿ ವಿಶೇಷ ರೈಲು
ದೀಪಾವಳಿ ಹಬ್ಬದ ಪ್ರಯುಕ್ತ ಊರಿಗೆ ತೆರಳುವ ಮತ್ತು ಊರಿನಿಂದ ಮರಳುವ ಪ್ರಯಾಣಿಕರ ನೂಕುನುಗ್ಗಲ್ಲನ್ನು ನಿಭಾಯಿಸುವ ದೃಷ್ಟಿಯಿಂದ ಕೊಂಕಣ ರೈಲು ಮಾರ್ಗದಲ್ಲಿ ಹಲವು ವಿಶೇಷ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೆ ಕಾರ್ಪೋರೇಷನ್ ನಿರ್ಧರಿಸಿದೆ.
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ನಿಷೇಧ ಸ್ವಾಗತಾರ್ಹ: ಸುಂದರ ಮಾಸ್ತರ್‌
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ್ನು ನಿಷೇಧಿಸಿರುವ ಕರ್ನಾಟಕ ಸರ್ಕಾರದ ದಿಟ್ಟ ಕ್ರಮ ಸ್ವಾಗತಾರ್ಹ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಹೇಳಿದ್ದಾರೆ.
ಉಡುಪಿ: ದೀಪಾವಳಿ ಪ್ರಯುಕ್ತ ಸಂಜೀವಿನಿ ಮೇಳ
ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ - ಮಹಿಳೆಯರು ಉತ್ಪಾದಿಸಿ ವಸ್ತುಗಳ ಮಾರಾಟ ಮೇಳ ಉಡುಪಿ ತಾ.ಪಂ. ಕಟ್ಟಡದಲ್ಲಿರುವ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಹಮ್ಮಿಕೊಳ್ಳಲಾಯಿತು.
ಗೋಕಳ್ಳತನ ವಿರೋಧಿಸಿ ಹಿಂಜಾವೇ ಪ್ರತಿಭಟನೆ
ಅಕ್ರಮ ಗೋಸಾಗಾಟ, ಗೋಕಳ್ಳತನ, ಗೋಹತ್ಯೆ, ಗೋಮಾಂಸ ಮಾರಾಟ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿದೆ. ಇದನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದ ಹಿಂದು ಜಾಗರಣ ವೇದಿಕೆ ಸದಸ್ಯರು ಪಟ್ಟಣದ ಪೊಲೀಸ್ ಠಾಣೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.
ಕದ್ರಿಯಲ್ಲಿ 3 ದಿನಗಳ ಸಸ್ಯೋತ್ಸವ, ರೈತ ಮೇಳಕ್ಕೆ ಚಾಲನೆ
ಕದ್ರಿ ಉದ್ಯಾನವನದಲ್ಲಿ ಅ.17ರಿಂದ ಮೂರು ದಿನಗಳವರೆಗೆ ಆಯೋಜಿಸಿದ ‘ಕದ್ರಿ ಸಸ್ಯೋತ್ಸವ -ರೈತ ಮೇಳ’ಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ದ.ಕ. ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಉದ್ಘಾಟಿಸಿದರು.
ಕೆಡಿಸಿಸಿ ಬ್ಯಾಂಕ್‌ ಚುನಾವಣೆ: 24 ನಾಮಪತ್ರ ಸಲ್ಲಿಕೆ
ಜಿಲ್ಲಾ ಮಧ್ಯವರ್ತಿ (ಕೆಡಿಸಿಸಿ) ಬ್ಯಾಂಕ್ ಚುನಾವಣೆಯ ನಾಮಪತ್ರ‌ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 17 ಅಭ್ಯರ್ಥಿಗಳಿಂದ 24 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟೂ 46 ಆಕಾಂಕ್ಷಿಗಳು 87 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಮಾಹೆ ಪಿಎಸ್‌ಪಿಎಚ್‌: ಸ್ವಸ್ಥ್‌ 2025 ವಾರ್ಷಿಕ ಸಮ್ಮೇಳನ
ಮಾಹೆಯ ಪ್ರಸನ್ನ ಸ್ಕೂಲ್ ಆಫ್‌ ಪಬ್ಲಿಕ್ ಹೆಲ್ತ್‌ (ಪಿಎಸ್‌ಪಿಎಚ್‌) ಇದರ ವಿದ್ಯಾರ್ಥಿಗಳೇ ನೇತೃತ್ವ ವಹಿಸಿದ್ದ 3ನೇ ವಾರ್ಷಿಕ ಸಮ್ಮೇಳನ - ಸ್ವಸ್ಥ್ 2025 ಯಶಸ್ವಿಯಾಗಿ ಸಂಪನ್ನಗೊಂಡಿತು.
ಆರೆಸ್ಸೆಸ್‌ ವಿಚಾರಕ್ಕೆ ಪ್ರಿಯಾಂಕ್‌ಗೆ ಬೆದರಿಕೆ ಕರೆ ಮಾಡಿದ್ದವನ ಬಂಧನ

ಆರ್‌ಎಸ್‌ಎಸ್‌ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಮತ್ತು ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಮಹಾರಾಷ್ಟ್ರದ ಲಾತೂರ್‌ನಲ್ಲಿ ಬಂಧಿಸಲಾಗಿದೆ.

  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved