• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ
ಸೋಲಿಗೆ ಎದೆಗುಂದದೆ ನಿರಂತರ ಪರಿಶ್ರಮ ವಹಿಸಿದರೇ ಯಶಸ್ಸು ಸಾಧಿಸಲು ಸಾಧ್ಯ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಹಾಗೂ ಸಿಟಿಯ ಸಂಸ್ಥೆಯ ಹಳೆಯ ವಿದ್ಯಾರ್ಥಿನಿ ಶ್ವೇತಾ ಬೀಡಿಕರ ಹೇಳಿದರು.
ಫೆ.26 ರವರೆಗೆ 100 ಉಚಿತ ಹೆರಿಗೆ ಸೇವೆ
ಇಲ್ಲಿಯ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎಸ್.ಜಿ.ವಿ.ಈಶಾ ಮಲ್ಟಿಸ್ಪೇಶಾಲಿಟಿ ಆಸ್ಪತ್ರೆ ವತಿಯಿಂದ ಅ.14 ರಿಂದ 2026ರ ಫೆ.26 ರವರೆಗೆ ಒಟ್ಟು 100 ಉಚಿತ ಹೆರಿಗೆ ಸೇವೆಯನ್ನು ಮಾಡಲಾಗುವುದು ಎಂದು ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ ನುಡಿದರು.
ವಿಜಯಪುರ ಜಿಲ್ಲಾ ಬಂದ್‌ ಬಹುತೇಕ ಯಶಸ್ವಿ
ಕನ್ನಡಪ್ರಭ ವಾರ್ತೆ ವಿಜಯಪುರ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿದ್ದ ವಿಜಯಪುರ ಬಂದ್‌ ಬಹುತೇಕ ಯಶಸ್ವಿಯಾಗಿದೆ. ಬಂದ್ ಪ್ರಯುಕ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜಿಲ್ಲೆಯ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಬುದ್ಧಿಜೀವಿಗಳು ಭಾಗವಹಿಸಿದ್ದರು.
ಪ್ರತಿ ಟನ್‌ ಕಬ್ಬಿಗೆ ₹3450 ಘೋಷಿಸಿ
ಪ್ರತಿಟನ್‌ ಕಬ್ಬಿಗೆ ₹3450 ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಗುರುವಾರ ಬೆಳಗಾವಿಯ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಸಂಸ್ಥೆಯ ಗೇಟ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.
ಆರ್‌ಎಸ್‌ಎಸ್ ಬಗ್ಗೆ ನಾಲಿಗೆ ಹರಿಬಿಡುವುದು ಬಿಟ್ಟು ಸಂಸ್ಕಾರ ಕಲಿಯಲಿ: ಮಾಜಿ ಶಾಸಕ ಸಂಜಯ
ಬಿಟ್ಟಿ ಪ್ರಚಾರದ ಗೀಳಿನಿಂದ ನವೆಂಬರ್ ಕ್ರಾಂತಿಯವರೆಗೆ ಮಂತ್ರಿ ಪದವಿ ಉಳಿವಿಗಾಗಿ ಹೈಕಮಾಂಡ್‌ ಮೆಚ್ಚಿಸಲು ಅಪ್ರಸ್ತುವಾಗಿ ಮಾತನಾಡುವ ಮರಿ ಪ್ರಿಯಾಂಕಾ ಖರ್ಗೆ ರಾಷ್ಟ್ರ ಸೇವೆಗೆ ಸಮರ್ಪಣೆಯಾಗಿರುವ ಆರ್‌ಎಸ್‌ಎಸ್ ಬಗ್ಗೆ ನಾಲಿಗೆಯನ್ನು ಹರಿಬಿಡುವುದನ್ನು ಬಿಟ್ಟು ಸಂಸ್ಕಾರ ಕಲಿಯಲಿ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಟೀಕಿಸಿದ್ದಾರೆ.
ಆರ್‌ಎಸ್‌ಎಸ್‌ ವಿದ್ಯಾರ್ಥಿಯನ್ನು ಅವಮಾನಿಸಿ ಕ್ಷಮೆ ಕೋರಿದ ಶಿಕ್ಷಕಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ್ದ ಖಾಸಗಿ ಶಾಲಾ ವಿದ್ಯಾರ್ಥಿಗೆ ಶಿಕ್ಷೆ ನೀಡಿರುವ ಘಟನೆಯ ವರದಿ ಎಲ್ಲ ಮಾಧ್ಯಮಗಳಲ್ಲಿ ಹೊರಬರುತ್ತಿದ್ದಂತೆ ನನ್ನಿಂದ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ ಎಂದು ಶಾಲೆಯ ಶಿಕ್ಷಕಿ ಪತ್ರದ ಮೂಲಕ ಕ್ಷಮೆಯಾಚನೆ ಮಾಡಿದ್ದಾರೆ.
ಚನ್ನಮ್ಮಳ ದೇಶಭಕ್ತಿ ಪ್ರೇರಣೆ
ಭಾರತದ ಸ್ವಾತಂತ್ರ್ಯ ಸಂಗ್ರಾಮದ ವೇಳೆ ನಮ್ಮ ನಾಡಿನ ಕಿತ್ತೂರು ಸಂಸ್ಥಾನದ ವೀರರಾಣಿ ಚೆನ್ನಮ್ಮ ಬ್ರಿಟಿಷರ ಆಡಳಿತದ ವಿರುದ್ಧ ಹೋರಾಟಕ್ಕೆ ನಾಂದಿ ಹಾಡುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಎನಿಸಿಕೊಂಡಿದ್ದಾಳೆ. ಆಕೆಯ ದೇಶಭಕ್ತಿಯ ಕಿಚ್ಚು ನಮ್ಮೆಲ್ಲರಿಗೆ ಪ್ರೇರಣೆಯಾಗಬೇಕು ಎಂದು ಪುರಸಭೆಯ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.
ದೇಶವ್ಯಾಪಿ ಬಲಿಷ್ಠವಾದ ಸಂಘ ನಿಷೇಧಿಸಲು ಸಾಧ್ಯವಿಲ್ಲ: ಡಾ. ವೀರಣ್ಣ ಚರಂತಿಮಠ
ದೇಶವ್ಯಾಪಿ ಬಲಿಷ್ಠವಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ. ಕೆಲವರು ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಹತ್ತಿರವಾಗಲು ಇಂತಹ ವಿವಾದ ಹುಟ್ಟುಹಾಕುತ್ತಿದ್ದಾರೆ. ಅಂಥವರಿಗೆ ಪ್ರಾಮುಖ್ಯತೆ ನೀಡುವ ಅವಶ್ಯಕತೆಯಿಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ತೀಕ್ಷ್ಣವಾಗಿ ಉತ್ತರಿಸಿದರು.
ರೈತರಲ್ಲಿ ಬೆಳೆ ವಿಮೆ ಕುರಿತು ಅರಿವು ಮೂಡಿಸಿ: ಪಿ.ಸಿ. ಗದ್ದಿಗೌಡರ
ಬಾಗಲಕೋಟೆ ಜಿಪಂ ನೂತನ ಸಭಾಂಗಣದಲ್ಲಿ ಗುರುವಾರ ಜರುಗಿದ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನೆ ಸಭೆ ಸಂಸದ ಪಿ.ಸಿ. ಗದ್ದಿಗೌಡರ ನೇತೃತ್ವದಲ್ಲಿ ನಡೆಯಿತು.
ಮುಂದಿನ ಜೂನ್‌ನಲ್ಲಿ ರಾಜಕೀಯ ಕಾಲೇಜು ಆರಂಭ: ಬಸವರಾಜ ಹೊರಟ್ಟಿ
ರಾಜ್ಯ ವಿಧಾನಮಂಡಲ ನೇತೃತ್ವದಲ್ಲಿ ರಾಜಕೀಯ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಜೂನ್‌ನಲ್ಲಿ ಬೆಂಗಳೂರಿನಲ್ಲಿ ಈ ಕಾಲೇಜು ಆರಂಭವಾಗಲಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved