• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಮಹಿಳಾ ಪೊಲೀಸ್ ಸಿಬ್ಬಂದಿ ಸಮಾವೇಶಕ್ಕೆ ಚಾಲನೆ
2 ದಿನಗಳ ಮಹಿಳಾ ಪೊಲೀಸ್‌ ಸಮಾವೇಶ 2025ಕ್ಕೆ ಗುರುವಾರ ನಗರದ ಜಗನ್ನಾಥ ಸಭಾ ಭವನದಲ್ಲಿ ಚಾಲನೆನೀಡಲಾಯಿತು. ಸಮಾವೇಶವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್‌ ಶಂಕರ್‌ ಉದ್ಘಾಟಿಸಿ ಶುಭ ಹಾರೈಸಿದರು.
ನಿಗಮ, ಮಂಡಳಿಗಳಲ್ಲಿ ಎಸ್ಸಿ ಪ್ರಾತಿನಿಧ್ಯಕ್ಕೆ ಆಗ್ರಹ: ಆರ್‌. ಧರ್ಮಸೇನ
ಇತ್ತೀಚೆಗೆ ನಿಗಮ, ಮಂಡಳಿಗಳಿಗೆ ನೇಮಕ ಮಾಡುವಾಗ ರಾಜ್ಯದ ಪರಿಶಿಷ್ಟ ಜಾತಿಯವರಿಗೆ ಸರಿಯಾದ ಪ್ರಾತಿನಿದ್ಯತೆ ನೀಡಲಾಗಿಲ್ಲ ಎಂದು ಜಿಲ್ಲಾ ಮಟ್ಟದಿಂದ ದೂರುಗಳು ಬಂದಿವೆ. ಆದ್ದರಿಂದ ಇದನ್ನು ಸರಿಪಡಿಸಲು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ ಹೇಳಿದ್ದಾರೆ.
ಜಿಎಸ್‌ಟಿ 2.0 ಜಾರಿ ಭಾರತ ಒಕ್ಕೂಟದ ಗೆಲವು: ವಿಶ್ವನಾಥ ಭಟ್
ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ಎಂಬ ವಿಚಾರಸಂಕಿರಣ ಸಂಪನ್ನಗೊಂಡಿತು.
ಪಿಲಿಕುಳ ನಿಸರ್ಗಧಾಮದಲ್ಲಿ ಅವ್ಯವಹಾರ: ಲೋಕಾಯುಕ್ತ ಮತ್ತೆ ಅನಿರೀಕ್ಷಿತ ದಾಳಿ
ಲೋಕಾಯುಕ್ತ ಡಿವೈಎಸ್‌ಪಿ ಡಾ. ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಾಲ್ಕೈದು ಅಧಿಕಾರಿಗಳು, 20ಕ್ಕೂ ಅಧಿಕ ಸಿಬ್ಬಂದಿಗಳ ಮೂಲಕ ಪಿಲಿಕುಳ ನಿಸರ್ಗಧಾಮದ ಮೇಲೆ ದಾಳಿ ನಡೆದಿದೆ.
ಉಡುಪಿ: ಕೋಟ್ಯಾಂತರ ರು. ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು ಪತ್ತೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು, ಕೋಟದ ಕುಂಜಾಲು ಮತ್ತು ಕುಂದಾಪುರದ ತೆಕ್ಕಟ್ಟೆ ಎಂಬಲ್ಲಿ ಸಂಗ್ರಹಿಸಲಾಗಿದ್ದ ಕೋಟ್ಯಾಂತರ ರು. ಮೌಲ್ಯದ ಅಕ್ರಮ ಪಟಾಕಿ ದಾಸ್ತಾನನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿದ್ದಾರೆ.
ಕುಂದಾಪುರ: ಐಎಂಜೆ ಹೆಲ್ತ್‌, ಸೈನ್ಸ್‌ ಬ್ಲಾಕ್‌ ಉದ್ಘಾಟನೆ
ಮೂಡ್ಲಕಟ್ಟೆಯ ಐಎಂಜೆ ಸಂಸ್ಥೆಯ ನೂತನ ಐಎಂಜೆ ಹೆಲ್ತ್ ಮತ್ತು ಸೈನ್ಸ್ ಬ್ಲಾಕ್‌ನ್ನು ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್‌ನ ಅಧ್ಯಕ್ಷ ಪ್ರೊ. ಡಾ. ಯು.ಟಿ. ಇಫ್ತಿಕಾರ್ ಫರೀದ್ ಉದ್ಘಾಟಿಸಿದರು.
ತಲಕಾವೇರಿ: ಕಾವೇರಿ ಮಾತೆಯ ಪುರಾಣ, ಚಿತ್ರಕಥೆ ಪುಸ್ತಕ ಲೋಕಾರ್ಪಣೆ
ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ತಲಕಾವೇರಿಯ ಸನ್ನಿಧಿಯಲ್ಲಿ ಪೂಜಾವಿಧಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು.
ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಕಾರ್ಯಕ್ರಮ ಆಯೋಜನೆಗೆ ಶರತ್ತು: ಸುನಿಲ್‌ ಆಕ್ಷೇಪ
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕೈಗೊಂಡ ತೀರ್ಮಾನ ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಸಂಪೂರ್ಣವಾಗಿ ನಿರಾಕರಿಸುವ ಪ್ರಯತ್ನ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ
ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ. ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಂಗಳೂರಲ್ಲಿ ಬೃಹತ್‌ ಖಾದಿ ಉತ್ಸವಕ್ಕೆ ಚಾಲನೆ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ 10 ದಿನಗಳ ‘ಬೃಹತ್‌ ಖಾದಿ ಉತ್ಸವ’ ನಗರದ ಲಾಲ್‌ಬಾಗ್‌ನಲ್ಲಿರುವ ಸ್ಕೌಟ್ಸ್‌ ಗೈಡ್ಸ್‌ ಭವನದಲ್ಲಿ ಬುಧವಾರ ಆರಂಭಗೊಂಡಿದೆ.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved