• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರೊಂದಿಗೆ ಜನರ ಸಹಕಾರ ಅಗತ್ಯ : ಪೃಥ್ವಿಕ್‌ ಶಂಕರ್‌
ಸಮಾಜದಲ್ಲಿ ಸೂಕ್ತ ಕಾನೂನು ವ್ಯವಸ್ಥೆ ಕಾಪಾಡಿಕೊಳ್ಳಲು ಹಾಗೂ ಶಾಂತಿ ಸುವ್ಯವಸ್ಥೆಯಿಂದಿರಲು, ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು, ಪೊಲೀಸರು ಜನಸ್ನೇಹಿ ಆಗಿರಲು ಜನರ ಸಹಕಾರ ಅಗತ್ಯವಾಗಿದೆ ಎಂದು ಯಾದಗಿರಿ ಎಸ್‌ಪಿ ಪೃಥ್ವಿಕ್‌ ಶಂಕರ್‌ ತಿಳಿಸಿದರು.
ಜನಪರ ಅಭಿವೃದ್ಧಿಗೆ ಸದಾ ಸಿದ್ಧ : ಶಾಸಕ ರಾಜಾ ವೇಣುಗೋಪಾಲ ನಾಯಕ
ಕ್ಷೇತ್ರದಲ್ಲಿ ಜನಪರ ಅಭಿವೃದ್ಧಿಗೆ ಸದಾ ಸಿದ್ಧನಾಗಿದ್ದು, ಜನರ ಸಹಕಾರದಿಂದ ಮಾತ್ರ ಮತ್ತಷ್ಟೂ ಅಭಿವೃದ್ಧಿ ಕಾರ್ಯಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಸಿಎಂ ಬಳಿ ವಿಶೇಷ ಅನುದಾನ ಕೋರುವೆ: ಇಕ್ಬಾಲ್ ಹುಸೇನ್
ರಾಮನಗರ: ನಗರದಲ್ಲಿ ಹದಗೆಟ್ಟ ರಸ್ತೆ ಅಭಿವೃದ್ಧಿ ಮತ್ತು ಯುಜಿಡಿ ನಿರ್ಮಾಣಕ್ಕಾಗಿ ವಿಶೇಷ ಅನುದಾನ ಹಾಗೂ ಸರ್ಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಶಾಸಕ ಹೆಚ್.ಎ.ಇಕ್ಬಾಲ್‌ ಹುಸೇನ್ ತಿಳಿಸಿದರು.
ಜಾನಪದ ಹಾಡು ತಿರುಚಿ ಹಾಡುತ್ತಿರುವುದು ನೋವಿನ ಸಂಗತಿ
ರಾಮನಗರ: ಅಕ್ಷರ ಜ್ಞಾನವೇ ಇಲ್ಲದಿದ್ದ ಮೂಲ ಜನಪದ ಕಲಾವಿದರು ಹಾಡಿದ್ದ ಪ್ರಾಸಬದ್ಧ ಹಾಡುಗಳನ್ನು, ಯುವ ಸಮುದಾಯ ತಿರುಚಿ ಹಾಡುತ್ತಿರುವುದು ನೋವಿನ ಸಂಗತಿ ಎಂದು ಅಂತಾರಾಷ್ಟ್ರೀಯ ಮಟ್ಟದ ಗಾಯಕ ಮಳವಳ್ಳಿ ಡಾ.ಎಂ.ಮಹದೇವಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಕಾರ್ಮಿಕರ ಕಲ್ಯಾಣ ಮಂಡಳಿ ಹಣ ದುರುಪಯೋಗ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅಭದ್ರತೆಯಲ್ಲಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿದ್ದು, ಇವರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಕಲ್ಯಾಣ ಮಂಡಳಿಗಳನ್ನು ರಚಿಸಲಾಯಿತು. ರಾಜ್ಯದಲ್ಲಿ ಕಾರ್ಮಿಕರಿಗೆ ಕೆಲವು ಸೌಲಭ್ಯಗಳನ್ನು ನೀಡುತ್ತಿದ್ದರೂ, ಕಾರ್ಮಿಕರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ.
ಮಹಿಳೆಯರಿಗೆ ಕಾನೂನು ಜ್ಞಾನ ಅಗತ್ಯ
ಮಹಿಳೆಯರ ಮೇಲೆ ದೌರ್ಜನ್ಯ ಶೋಷಣೆ ವಿರುದ್ದ ಹೋರಾಡಲು ಪ್ರಮುಖವಾಗಿ ಕಾನೂನಿನ ಅರಿವು ಮುಖ್ಯವಾಗಿ ಅರಿತಿರಬೇಕು. ಅಲ್ಲದೆ. ಕೌಟುಂಬಿಕ ದೌರ್ಜನ್ಯ, ಆರೋಗ್ಯ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯ ಈ ನಿಟ್ಟಿನಲ್ಲಿ ಗಮನ ಮಹಿಳಾ ಸಂಸ್ಥೆ ಮಹಿಳೆಯರಿಗೆ ಆರೋಗ್ಯ ಬಗ್ಗೆ ಅರಿವು, ಸುರಕ್ಷತೆಯ ಕುರಿತು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು.
ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ
ವಿದ್ಯೆಗೆ ವಿನಯವೇ ಆಧಾರವಾಗಿದ್ದು, ಸಂಸ್ಕಾರ ಬೆಳೆಸಿಕೊಳ್ಳಬೇಕು. ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿವೆ, ಇದರ ಉದ್ದೇಶ ಅನಕ್ಷರತೆ ಇರಬಾರದು ಎಂಬುದಾಗಿದೆ, ಆದರೆ ಇಂದು ಸುಶೀಕ್ಷಿತರೇ ಹೆಚ್ಚು ಅಡ್ಡದಾರಿ ಹಿಡಿಯುತ್ತಿದ್ದು, ಇದು ಸಮಾಜಕ್ಕೆ ಮಾರಕವಾಗಿದ್ದು, ಶಿಕ್ಷಣದಲ್ಲಿ ಮೌಲ್ಯಗಳನ್ನು ಕಲಿಸಿಕೊಡುವ ಅಗತ್ಯವಿದೆ.
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ

ಅಂತಾರಾಷ್ಟ್ರೀಯ ವೈಜ್ಞಾನಿಕ ರಾಜತಾಂತ್ರಿಕತೆಯ ಮಹತ್ವಾಕಾಂಕ್ಷೆಯ ಹೊಸ ಅಧ್ಯಾಯದಲ್ಲಿ, ಭಾರತ ಮತ್ತು ಯುರೋಪಿಯನ್ ಒಕ್ಕೂಟದ ಸಂಶೋಧಕರು COMBAT ಡೆಂಘೀ ಯೋಜನೆಯಡಿಯಲ್ಲಿ ಕೈಜೋಡಿಸಿದ್ದಾರೆ.

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ - -ಬೆಲ್ಲದ ಕಥೆ -ಕಲಬೆರಕೆ ಬೆಲ್ಲದ ವಿರುದ್ಧ ಕ್ರಾಂತಿ ಎಬ್ಬಿಸಿದ ಶಾಂಭವಿ ।

ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...

ಕ್ಯಾಮೆರಾ ನೋಡಿ ಮಾರ್ಷಲ್‌ಗಳ ಮುಂದೆ ಹೋಗಿ ನಿಂತ ಸದಸ್ಯರು ಛಾಯಾಗ್ರಾಹಕನೊಬ್ಬ, ಏನ್ರಿ ಮಾರ್ಷಲ್‌ಗಳು ಹೊತ್ತುಕೊಂಡು ಹೋಗುವಾಗ ಆ ಪರಿ ನಕ್ಕೊಂತ ಹೋದ್ರಿ.. ನಿಮ್ಮ ಫೋಟೋ ಬರೋದು ಡೌಟು ಎಂದು ಬಿಡೋದೆ!

  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 13206
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved