• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೊಂದ ರೈತರಿಗೆ ನ್ಯಾಯ ದೊರಕಿಸುವುದು ನಮ್ಮ ಕರ್ತವ್ಯ: ಈ. ಪ್ರಕಾಶ್ ಸಲಹೆ
ತಂತ್ರಜ್ಞಾನ ಮುಂದುವರೆದಂತೆ ಕಾಲ-ಕಾಲಕ್ಕೆ ಅಪ್‌ ಡೇಟ್ ಆಗಿ ಗುಣಮಟ್ಟದ ಕೆಲಸ ನಿರ್ವಹಿಸಬೇಕು ಎಂದು ಭೂಮಾಪಕರಿಗೆ ಸಲಹೆ ನೀಡಿದರು.
20ನೇ ಕಂತಿನ ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ನೇರಪ್ರಸಾರ
ಮಾರುಕಟ್ಟೆಯಲ್ಲಿ ಲಭ್ಯವಿರುವ ಹೊಸ ತಳಿಗಳ ಭತ್ತವನ್ನು ಬೆಳೆಯಲು ರೈತರು ಆಸಕ್ತಿ ತೋರಬೇಕು.
ಕರ್ನಾಟಕ ಮಹಿಳಾ ಕೆಪಿಎಲ್‌ ಗೆ ಆಯ್ಕೆಯಾಗಿರುವ ಜೆ. ದೀಕ್ಷಾಗೆ ಸನ್ಮಾನ
1ನೇ ಬಿಸಿಎ ವಿದ್ಯಾರ್ಥಿನಿ ಜೆ. ದೀಕ್ಷಾ ಅವರನ್ನು ಕಾಲೇಜು, ಬಿಸಿಎ ಹಾಗೂ ಕ್ರೀಡಾ ವಿಭಾಗದಿಂದ ಅಭಿನಂದಿಸಲಾಯಿತು.
ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಧನೆಗಳಿಗೆ ತೊಡಗಿಸಿಕೊಳ್ಳಿ: ಎನ್.ಡಿ. ಯೋಗೇಶ್ ಸಲಹೆ
ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮೊದಲಾದರೆ ನಂತರ ಗುರುಗಳ ಪಾತ್ರವೇ ಹಿರಿದಾದದ್ದು. ವಿದ್ಯಾರ್ಥಿಗಳು ಪೋಷಕರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಬೆಳೆದು ಸಾಧನೆ ಮಾಡಬೇಕು.
ಯಶಸ್ವಿಯಾಗಲು ಸ್ಪಷ್ಟ ಗುರಿ ಹೊಂದುವುದು ಅತ್ಯಗತ್ಯ: ಡಾ. ಬಿ.ಎಸ್. ಪ್ರಿಯಾ ಅಭಿಪ್ರಾಯ
ನಾವು ಸುರಕ್ಷತೆಗೆ ಆದ್ಯತೆ ನೀಡುವುದು, ನಿಖರತೆಗಾಗಿ ಶ್ರಮಿಸುವುದು ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುವುದು ನಿಜವಾದ ವಿಜ್ಞಾನಿಯ ಚೈತನ್ಯವನ್ನು ಸಾಕಾರಗೊಳಿಸುತ್ತದೆ ಎಂದು ಅವರು ಹೇಳಿದರು.
ಭಗವಂತನಲ್ಲಿ ಅತಿಶಯವಾದ ಪ್ರೇಮವನ್ನು ಹೊಂದುವುದೇ ಭಕ್ತಿ: ಪ್ರವಚನಕಾರ ಡಾ. ಕೆ. ಅನಂತರಾಮು
ಭಕ್ತನು ದೇವರಲ್ಲಿ ಲೀನನಾಗಲು ಪ್ರಯತ್ನಿಸುವುದೇ ಭಕ್ತಿ. ಶಿವತತ್ತ್ವ ಚಿಂತಾಮಣಿಯ ನಾರದ ದರ್ಶನದಲ್ಲಿ ಶಿವನ ಸಭೆಯನ್ನು ಪ್ರವೇಶಿಸಿದ ನಾರದರು ಅವನನ್ನು ಸ್ತುತಿಸಲು ಆರಂಭಿಸುತ್ತಾರೆ. ಶಿವನನ್ನು ಅಚಲ ಭಕ್ತಿಯಿಂದ ಹೊಗಳುತ್ತಾರೆ. ಅಜ್ಞಾನವೆಂಬ ಅಂಧಕಾರಕ್ಕೆ ಸೂರ್ಯನಾಗಿರುವೆ. ದಕ್ಷನ ಅಹಂಕಾರವನ್ನು ಅಳಿಸಿದವನು.
ಸುತ್ತೂರು ಕ್ಷೇತ್ರದಲ್ಲಿ ಶ್ರಾವಣಮಾಸದ 9ನೇ ದಿನದ ಪ್ರವಚನ
ಮೃದು ವಚನವೇ ಸಕಲ ಜಪಂಗಳಯ್ಯ ಮೃದು ವಚನವೇ ಸಕಲ ತಪಂಗಳಯ್ಯ ಮಾತೇ ಮುತ್ತು, ಮಾತೇ ಮೃತ್ಯು ಎಂಬಂತೆ ಸ್ವರ್ಗ ನರಕಗಳನ್ನು ನಮ್ಮ ಮಾತಿನಿಂದಲೇ ಸೃಷ್ಟಿಸಬಹುದು. ಮಾತು ಮುತ್ತಿನ ಹಾರದಂತೆ ಸರಳ, ಸುಂದರ, ಶುಭ್ರವಾಗಿದ್ದು, ಮಾಣಿಕ್ಯ ದೀಪ್ತಿಯಂತೆ ದಾರಿದೀಪವಾಗಿದ್ದು, ಸ್ಫಟಿಕದಂತೆ ಸುಸ್ಪಷ್ಟವಾದಾಗ ಮಾತ್ರ ಭಗವಂತನು ಮೆಚ್ಚಿ ತಲೆದೂಗುತ್ತಾನೆಂದು ಬಸವಣ್ಣನವರು ನುಡಿದಿದ್ದಾರೆ.
ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಸೂಚನೆ
ಕೋಲಾರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಘಟಕಗಳಲ್ಲಿ ಸಮಸ್ಯೆಯಾದರೆ, ತಕ್ಷಣವೇ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಘಟಕಗಳ ಕಾಲಕಾಲಕ್ಕೆ ಪರಿಶಿಲಿಸಿ, ಶುದ್ಧ ಕುಡಿಯುವ ನೀರು ನೀಡಲು ನಿಗಾ ವಹಿಸಬೇಕು
ಶಾಲಾ ಮಕ್ಕಳನ್ನು ಪ್ರೇಕ್ಷಕರಾಗಿ ಬಳಸಿಕೊಳ್ಳುವಂತಿಲ್ಲ
ರಾಮನಗರ: ಇನ್ನು ಮುಂದೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಯಾವುದೇ ಸರ್ಕಾರಿ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಬಳಸಿಕೊಳ್ಳುವಂತಿಲ್ಲ.
ಕಂಬಕ್ಕೆಶಾಲಾ ವಾಹನ ಡಿಕ್ಕಿ
ರಾಮನಗರ: ಚಲಿಸುತ್ತಿದ್ದ ಖಾಸಗಿ ಶಾಲಾ ವಾಹನವೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬಿಡದಿ ಪಟ್ಟಣದ ಬಾನಂದೂರು ಕ್ರಾಸ್ ಬಳಿ ನಡೆದಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved