• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಪಂದನ ಸಂಸ್ಥೆಯ ಕೆಲಸ ಇತರರಿಗೆ ಮಾದರಿ: ಡಾ. ಮಣಿಕಾಂತ್
ಕೊಪ್ಪ, ಸ್ಪಂದನ ಸಂಸ್ಥೆ ಕಳೆದ ಕೋವಿಡ್ ಸಂದರ್ಭದಿಂದಲೂ ವೈದ್ಯಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಇಂದು ಕರಾಟೆ ಶಿಬಿರ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರದಲ್ಲೂ ತನ್ನ ಕೆಲಸ ಆರಂಭಿಸಿದೆ. ಇಂತಹ ಸಂಸ್ಥೆಗಳ ಕೆಲಸವನ್ನು ಮಾದರಿಯಾಗಿಟ್ಟುಕೊಂಡು ಯುವಕರ ಗುಂಪು ಸಮಾಜ ಕಾರ್ಯದಲ್ಲಿ ತೊಡಗಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬಸರೀಕಟ್ಟೆ ಪಶು ವೈದ್ಯಾಧಿಕಾರಿ ಡಾ. ಮಣಿಕಾಂತ್ ಹೇಳಿದರು.
ಉಗ್ರರ ದಮನಕ್ಕೆ ಪ್ರಾರ್ಥಿಸಿ ವಿಘ್ನೇಶ್ವರಗೆ ಪೂಜೆ
ಆಪರೇಷನ್ ಸಿಂದೂರ್‌ನಲ್ಲಿ ಪಾಕಿಸ್ತಾನದಲ್ಲಿ 9 ಉಗ್ರರ ತಾಣಗಳನ್ನು ಧ್ವಂಸಗೊಳಿಸಿದ ಭಾರತ ಸೇನೆಯು ಉಗ್ರರ ವಿರುದ್ಧ ಹೋರಾಟದಲ್ಲಿ ಸಂಪೂರ್ಣ ವಿಜಯ ಸಾಧಿಸಲೆಂದು ಪ್ರಾರ್ಥಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದ ಶ್ರೀ ಗಣೇಶ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿತು. ಜೊತೆಗೆ ಆಪರೇಷನ್ ಸಿಂದೂರ್ ಯಶಸ್ಸಿಗೆ ಸಂಭ್ರಮ ಆಚರಿಸಿತು.
ಶ್ರೀಮಂತರು ಕಾರ್ಮಿಕರನ್ನು ದಿನದ 24 ಗಂಟೆಯೂ ದುಡಿಸಿಕೊಳ್ಳುತ್ತಿದ್ದರು: ನ್ಯಾ.ಬಿ.ಪಾರ್ವತಮ್ಮ
ಸ್ವಾತಂತ್ರ್ಯಕ್ಕೂ ಮುನ್ನ ಬಂಡವಾಳ ಶಾಹಿಗಳು, ಶ್ರೀಮಂತರು ಹಾಗೂ ಹಣವಂತರು ಕಾರ್ಮಿಕರನ್ನು ಹೇಗೆ ಬೇಕು ಹಾಗೆ ಬಳಸಿಕೊಳ್ಳುತ್ತಿದ್ದರು. ಕಾರ್ಮಿಕರು ಅದನ್ನು ಸಹಿಸಿಕೊಂಡು ದುಡಿಯುತ್ತಿದ್ದರು. ಆನಂತರದಲ್ಲಿ ಕಾರ್ಮಿಕರು ಸಂಘಟನೆಗೊಂಡು ಇದನ್ನು ಪ್ರತಿರೋಧಿಸಿದ್ದರ ಫಲ ದುಡಿಮೆ ಸಮಯ ಕಡಿಮೆಯಾಯಿತು.
ನೆಟ್‌ಬಾಲ್ ಪಂದ್ಯಾವಳಿ: ವಿವಿ ಕಲಾ ಕಾಲೇಜಿಗೆ ಗೆಲುವು
ಕೊರಟಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಪುರುಷರ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ತಂಡ ಗೆಲುವು ಸಾಧಿಸಿದೆ.
ಒಳ ಮೀಸಲಾತಿ ವರ್ಗೀಕರಣ ಸಮಗ್ರ ಸಮೀಕ್ಷೆಗೆ ಚಾಲನೆ
ಸಮೀಕ್ಷೆ ಕಾರ್ಯಕ್ರಮಕ್ಕೆ ತಹಶೀಲ್ದಾರ ಶೈಲೇಶ ಪರಮಾನಂದ ಚಾಲನೆ ನೀಡಿ ಸಮಗ್ರ ಸಮೀಕ್ಷೆಗೆ ಗಣತಿದಾರರೊಂದಿ ಸಾರ್ವಜನಿಕರು ಸಹಕರಿಸುವಂತೆ ಕರೆನೀಡಿದರು.
ನೌಕರರು ಸರ್ಕಾರದ ನಿಜವಾದ ರಕ್ಷಕರು
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶ ಹಾಗೂ ಜನರ ಸುಧಾರಣೆಗಾಗಿ ಜನಪ್ರತಿನಿಧಿಗಳು, ನೌಕರರು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕಿದೆ. ದೇಶದ ಜನಸಂಖ್ಯೆ ಜತೆಗೆ ಬಡತನವು ಇದ್ದು ಅಭಿವೃದ್ಧಿ ಕಾರ್ಯ ಮಾಡಬೇಕಿದೆ. ಆಡಳಿತದಲ್ಲಿ ಪ್ರಾಮಾಣಿಕತೆಯು ಬರಬೇಕಿದೆ.
ಯುದ್ಧಕ್ಕೂ ಮುನ್ನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ದೇಶ ರಕ್ಷಣೆ ವಿಷಯದಲ್ಲಿ ಎಲ್ಲರು ಒಂದಾಗಿರಬೇಕು. ಅಗತ್ಯಬಿದ್ದರೆ ಯುದ್ಧ ಮಾಡಬಹುದು. ಆದರೆ, ಅದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯುದ್ಧವೆಂದರೆ ಹುಡುಗಾಟಿಕೆ ಅಲ್ಲ.
ಶಿಸ್ತು, ಸಂಯಮ, ದೇಶಭಕ್ತಿ ಭಾರತ ಸೇವಾದಳದ ಉದ್ದೇಶ: ಐ.ಬಿ. ಶಂಕರ್
ಚಿಕ್ಕಮಗಳೂರು, ಸಮಾಜದಲ್ಲಿ ವ್ಯಕ್ತಿಯನ್ನು ದೇಶಭಕ್ತಿ, ಸೇವೆ, ಶಿಸ್ತು, ಸಂಯಮದಿಂದ ವರ್ತಿಸುವಂತೆ ಮಾಡುವುದೇ ಭಾರತ ಸೇವಾದಳದ ಪ್ರಮುಖ ಉದ್ದೇಶ ಎಂದು ಮಾಜಿ ಶಾಸಕ ಹಾಗೂ ಸೇವಾದಳದ ರಾಜ್ಯ ಸಮಿತಿ ಸದಸ್ಯ ಐ.ಬಿ. ಶಂಕರ್ ಹೇಳಿದರು.
ಆಪರೇಷನ್‌ ಸಿಂದೂರ: ಕಾಫಿ ನಾಡಿನಾದ್ಯಂತ ವಿಜಯೋತ್ಸವ
ಚಿಕ್ಕಮಗಳೂರು, ನೆರೆಯ ಪಾಕಿಸ್ಥಾನದ ಉಗ್ರರ ತಾಣಗಳ ಮೇಲೆ ಭಾರತೀಯ ಸೈನಿಕರು ಯಶಸ್ವಿ ಕಾರ್ಯಾಚರಣೆ ನಡೆಸಿದ ಹಿನ್ನಲೆಯಲ್ಲಿ ಕಾಫಿ ನಾಡಿನಾದ್ಯಂತ ಬುಧವಾರ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಲಿಂಗಾಯತ ಸ್ವತಂತ್ರ ಧರ್ಮವಾಗಿದ್ದರೆ ಅನುಕೂಲವಿತ್ತು
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೇವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ‌ ಹೇಳಿದರು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 11587
  • next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್‌ಹಾಸನ್‌ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved