• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ತಂಬಾಕು ಉತ್ಪನ್ನ ಸೇವಿಸಬಾರದು: ಶ್ರೀಧರ್ ಸೂಚನೆ
ನರಸಿಂಹರಾಜಪುರ, 18 ವರ್ಷದ ಒಳಗಿನ ಮಕ್ಕಳು ತಂಬಾಕು ಉತ್ಪನ್ನ ಸೇವನೆ ಮಾಡಬಾರದು ಎಂದು ಪೊಲೀಸ್ ಸಹಾಯಕ ಆರಕ್ಷಕ ನಿರೀಕ್ಷಿಕ ಶ್ರೀಧರ್ ಸೂಚನೆ ನೀಡಿದರು.
ಆರ್‌ಎಸ್‌ಎಸ್‌ ಶತಮಾನೋತ್ಸವ: ಮದ್ದೂರಿನಲ್ಲಿ ಪಥಸಂಚಲನ
ಮದ್ದೂರಿನಲ್ಲಿ ಆರ್ ಎಸ್ ಎಸ್ ಪಥಸಂಚಲನದ ಹಿನ್ನೆಲೆಯಲ್ಲಿ ಪೇಟೆ ಬೀದಿಯ ಮಸೀದಿ ಮತ್ತು ದರ್ಗಾಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಎಚ್‌.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಮೈತ್ರಿ ನಾಯಕರು
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಉಭಯ ಪಕ್ಷದ ನಾಯಕರು ದೇವೇಗೌಡರ ಆರೋಗ್ಯ ವಿಚಾರಿಸಿದರಲ್ಲದೆ ಜಿಲ್ಲಾ ರಾಜಕಾರಣದ ಕುರಿತು ಚರ್ಚಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಆರ್‌ಎಸ್‌ಎಸ್‌ ಆಕರ್ಷಕ ಪಥಸಂಚಲನ
ಪಟ್ಟಣದ ಕುವೆಂಪು ವೃತ್ತದಿಂದ ಮುಖ್ಯ ರಸ್ತೆ ಮೂಲಕ ತಾಲೂಕು ಕಚೇರಿವರೆಗೆ ಬಳಿಕ, ಬಂಡಿಕೇರಿ ಬೀದಿ, ಪೂರ್ಣಯ್ಯ ಬೀದಿ, ಎ.ರಾಮಣ್ಣ ಬೀದಿ, ದರ್ಜಿ ಬೀದಿ ಸೇರಿ ರಾಜ ಬೀದಿಗಳಲ್ಲಿ ಗಣವೇಷಧಾರಿಗಳಾಗಿ ಪಥಸಂಚಲನ ನಡೆಸಿ, ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಪೂರ್ಣಗೊಳಿಸಿದರು.
ಪ್ರಿಯಾಂಕ್‌ ಖರ್ಗೆ ಪರ ದಲಿತ- ಜನಪರ ಸಂಘಟನೆಗಳ ಪ್ರತಿಭಟನೆ
ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಹಲವು ಭಾಗಗಳಲ್ಲಿ ಸಂಭವಿಸುತ್ತಿರುವ ಸಾಮಾಜಿಕ ವಿರೋಧಿ ಘಟನೆಗಳನ್ನು ಬಗ್ಗೆ ನೇರ ನುಡಿಗಳಿಂದ ಖಂಡಿಸಿದ್ದಾರೆ. ಆರ್‌ಎಸ್‌ಎಸ್‌ ಸಂಘಟನೆ ನಿಷೇಧಕ್ಕೆ ಸಿಎಂಗೆ ಪತ್ರ ಬರೆದಿದ್ದಾರೆ.
ರೈತರು, ಜನರಿಗೆ ಸ್ಪಂದಿಸುವ ಅಭ್ಯರ್ಥಿಗಳ ಗೆಲ್ಲಿಸಿ: ಡಿ.ಸಿ.ತಮ್ಮಣ್ಣ ಮನವಿ
ಪ್ರಧಾನಿಗಳಾದ ನರೇಂದ್ರ ಮೋದಿ ಅವರು, ರೈತರಿಗೆ ಅನುಕೂಲ ಕಲ್ಪಿಸಲೆಂದು 2 ಸಾವಿರ, ಬೆಳೆ ವಿಮೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಹೀಗಾಗಿ ರೈತರ ಅಭಿವೃದ್ಧಿಗೆ ಮೈತ್ರಿ ಪಕ್ಷ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ನಮ್ಮ ಮುಖಂಡರು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡಬೇಕಿದೆ.
ಕೇಂದ್ರ- ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘ ಪ್ರತಿಭಟನೆ
೫ ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ. ಸಾಮಾನ್ಯ ಸಭೆ ಕರೆಯಬಾರದು ಎಂದು ಒತ್ತಡ ಹೇರಲಾಗಿದೆ. ನಗರಸಭೆಯಿಂದ ೫ ಗ್ರಾಮಗಳನ್ನು ಕೈಬಿಡಬೇಕು ಎಂದು ಚಳವಳಿ ಮಾಡಿದ್ದು, ಸರ್ಕಾರದ ಗಮನಕ್ಕೆ ಹಾಗೂ ನ್ಯಾಯಾಲಯದ ಮೊರೆಗೆ ಹೋಗಿದ್ದೇವೆ. ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡುವಂತೆ ಆದೇಶ ಮಾಡಬೇಕು.
ಸಮೀಕ್ಷೆಯವರಿಗೆ ಮಾಹಿತಿ ನೀಡದಂತೆ ಕೊಲೆ ಬೆದರಿಕೆ: ಸೈಯದ್ ಖಲೀಮುಲ್ಲಾ ಕುಟುಂಬ ಆರೋಪ
ಹಲ್ಲೆ ನಡೆಸಿದ ಆರೋಪಿಗಳು ಜೋರಾಗಿ ಕೂಗಾಡುತ್ತಾ ಒಂದಲ್ಲಾ ಒಂದು ದಿನ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಮತ್ತು ಕೊಲೆ ಬೆದರಿಕೆ ಸಂಬಂಧ ಪೂರ್ವ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರಿಗೆ ದೂರು ನೀಡಿದ್ದರೂ ನಾಲ್ವರ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ.
ರಾಷ್ಟ್ರೀಯ ಚೆಸ್ ಪಂದ್ಯಾವಳಿ: ಮಂಡ್ಯ ವಿದ್ಯಾರ್ಥಿಗಳ ಸಾಧನೆ
ಜೆ.ಶಿವಾನಿ ಹಿಮಾಚಲ ಪ್ರದೇಶದ ಕಾಂಗ್ರಾ ಜೆಎನ್‌ವಿಯಲ್ಲಿ ನಡೆದ ರಾಷ್ಟ್ರೀಯ ಚೆಸ್ ಸ್ಪರ್ಧೆಯಲ್ಲೂ ಸ್ವರ್ಣ ಪದಕ ಗಳಿಸಿದ್ದರು. ಮೈಸೂರಿನಲ್ಲಿ ನಡೆದ ಫಿಡೆ ರೇಟಿಂಗ್ ಸ್ಪರ್ಧೆಯಲ್ಲಿ ೨ ಸಾವಿರ ರು. ನಗದು ಬಹುಮಾನ ಗೆದ್ದಿದ್ದಾರೆ.
ರಾಜ್ಯೋತ್ಸವವನ್ನು ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಈ ಬಾರಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ನಾಡಗೀತೆ, ವಿದ್ಯಾರ್ಥಿಗಳಿಂದ ಸಮೂಹ ಗೀತ ಗಾಯನ ಮತ್ತು ನೃತ್ಯ, ಗೌರವ ವಂದನೆ, ಸಾಧಕರಿಗೆ ಸನ್ಮಾನ, ಪೊಲೀಸ್ ಕವಾಯತು ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುವುದು.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved