• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ನೇತೃತ್ವದ ಏಕಸದಸ್ಯ ಆಯೋಗ ಸೋಮವಾರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.

ಹೊಸ, ಹಳೆಯ ಪಿಂಚಣಿ ಯೋಜನೆ ಪರಿಷ್ಕರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಸಭೆಯಲ್ಲಿ 2025 ಮಾರ್ಚ್ 25ರಂದು ಮಂಡಿಸಿರುವ ಹೊಸ ಪಿಂಚಣಿ ಮತ್ತು ಹಳೆ ಪಿಂಚಣಿಯನ್ನು ಪರಿಷ್ಕರಿಸುವಂತೆವಂತೆ ಒತ್ತಾಯಿಸಿ ರಾಜ್ಯ ನಿವೃತ್ತ ನೌಕರರ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಾದ ಸೋಮನಿಂಗ ಗೆಣ್ಣೂರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ವಿಶೇಷ ಚೇತನ ಮಕ್ಕಳಲ್ಲಿದೆ ವಿಶೇಷ ಪ್ರತಿಭೆ: ಶಾಸಕ ಸಿದ್ದು ಸವದಿ
ಶಾರೀರಿಕ ಅಡಚಣೆ ಮಾನಸಿಕ ಶಕ್ತಿ ಎದುರು ಶಿರಬಾಗುತ್ತದೆ ಎಂಬಂತೆ ವಿಕಲತೆ ಮೀರಿ ಅಸಾಧಾರಣ ಸಾಮರ್ಥ್ಯ ತೋರಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಮುಂದೆ ಇವೆ. ಇಂತಹ ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಇಲಾಖೆಯ ಎಲ್ಲಾ ಸವಲತ್ತು ಪಡೆದು ಈ ಮಕ್ಕಳು ಕೂಡ ಮುಂದೊಂದು ದಿನ ಇತಿಹಾಸ ಸೃಷ್ಟಿಸಲಿ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಅರಣ್ಯ ನಾಶದಿಂದ ಜೀವವೈವಿದ್ಯ ಮೇಲೆ ಪ್ರತಿಕೂಲ ಪರಿಣಾಮ
ಜಾಗತಿಕ ಹವಾಮಾನದ ಬದಲಾವಣೆ ಪರಿಣಾಮದಿಂದ ಜಲಚಕ್ರದಲ್ಲಿ ವ್ಯತ್ಯಾಸ ಉಂಟಾಗುತ್ತಿರುವುದರಿಂದ ಪ್ರವಾಹ ಮತ್ತು ಬರಗಾಲದಂಥಹ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದೇವೆ. ಏಕ ಬೆಳೆ ಪದ್ಧತಿ, ಕಬ್ಬು, ಭತ್ತ, ಗೋವಿನಜೋಳ ಮತ್ತು ಹತ್ತಿಯಂಥಹ ಬೆಳೆಗಳನ್ನು ನಿರಂತರವಾಗಿ ಬೆಳೆಯುವುದರಿಂದ ಸಸ್ಯಗಳಿಗೆ ಅವಶ್ಯಕ ಪೋಷಕಾಂಶಗಳು ದೊರೆಯದೇ ಮಣ್ಣಿನ ಫಲವತ್ತತೆ ಕುಂಠಿತವಾಗುತ್ತದೆ. ಇದರಿಂದ ಭೂಮಿಯ ಗಟ್ಟಿಯಾಗಿ ಪರಿಸರದ ತಾಪಮಾನ ಹೆಚ್ಚಾಗುತ್ತಿದೆ.
ಹುಬ್ಬಳ್ಳಿ ಚೆಸ್ ಅಕಾಡೆಮಿಗೆ ಸಮಗ್ರ ಪ್ರಶಸ್ತಿ
ಚೆಸ್ ಸಹಿತ ಯಾವುದೇ ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆಯೇ ನಿಜವಾದ ಗೆಲುವು. ಮೊದಲ, ದ್ವಿತೀಯ, ತೃತೀಯ ಬಹುಮಾನ ಎಲ್ಲ ಕೇವಲ ಸಂಖ್ಯೆಗಳು ಮಾತ್ರ. ಓದಿನ ಜತೆ ಕ್ರೀಡೆಗಳಲ್ಲೂ ಭಾಗವಹಿಸಬೇಕು.
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ

ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ದೇಶಕ್ಕೆ ದ್ರೋಹ ಮಾಡಿದ್ದಾರೆ. 3 ಜನ ಪಾಕಿಸ್ತಾನದವರು ಎನ್ನುವುದಕ್ಕೆ ಸಾಕ್ಷಿ ಏನು ಎಂದು ಚಿದಂಬರಂ ಕೇಳಿದ್ದರು. ಕಾಂಗ್ರೆಸ್ಸಿನ ಮನಸ್ಥಿತಿ ದೇಶದಲ್ಲಿ ಯಾವ ಮಟ್ಟಕ್ಕೆ ಹೋಗುತ್ತಿದೆ? ದೇಶದ ಹಿತಕ್ಕೆ ಕಾಂಗ್ರೆಸ್ ವರ್ತನೆ ದುರ್ದೈವದ ಸಂಗತಿ - ಜೋಶಿ

ಸಾಂಸ್ಕೃತಿಕ ಸಂಭ್ರಮಕ್ಕೆ ಯುವ ತಂಡಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ
ಯುವಸಮೂಹಕ್ಕೆ ಸ್ವಾತಂತ್ರ್ಯೋತ್ಸವದ ವಿಶೇಷ ಸಂದೇಶ ತಲುಪುವಂತೆ ಸಮಿತಿಗಳು ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಲು ಸಲಹೆ ನೀಡಿದ ಅವರು, ಯುವ ಸಂಭ್ರಮ ಕಾರ್ಯಕ್ರಮದ ಮೂಲಕ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಹಾಗೂ ಅವರಲ್ಲಿನ ಸೂಪ್ತ ಪ್ರತಿಭೆಯನ್ನು ದೇಶದ ಪ್ರಗತಿಗೆ ಪೂರಕವಾಗಿ ಬಳಸಿಕೊಳ್ಳುವುದು ಕಾರ್ಯಕ್ರಮದ ಉದ್ದೇಶ.
ನಾಮನಿರ್ದೇಶನದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ: ಜೋಶಿ
ಹಾಲಿ ಅಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಈ ಬಾರಿ ನಾನೇ ರಾಜ್ಯಾಧ್ಯಕ್ಷನಾಗುವೆ ಎಂದು ಹೇಳಿಕೊಂಡಿಲ್ಲ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷರು ಅರ್ಹರನ್ನು ಆಯ್ಕೆ ಮಾಡಲಿದ್ದಾರೆ.
ಸುಮಿತ್ರಾಗೆ ಮಲೆನಾಡು ಮಿತ್ರ ಪ್ರಶಸ್ತಿ
ಮಲೆನಾಡು ಮಿತ್ರವೃಂದಿಂದ ಗಾಯಕಿ ಬಿ.ಕೆ.ಸುಮಿತ್ರಾ ಅವರಿಗೆ ‘ಮಲೆನಾಡು ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿನಿ ಎಳೆದೊಯ್ದು ರೇಪ್‌ಆರೋಪ: ಪಿ.ಜಿ. ಮಾಲೀಕ ಸೆರೆ
ಪೇಯಿಂಗ್‌ ಗೆಸ್ಟ್‌ನಲ್ಲಿದ್ದ ವಿದ್ಯಾರ್ಥಿನಿಯನ್ನು ಮಾತನಾಡುವ ನೆಪದಲ್ಲಿ ಎಳೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಪೇಯಿಂಗ್‌ ಗೆಸ್ಟ್‌ (ಪಿ.ಜಿ.) ಮಾಲೀಕನನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 13206
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved