• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿಯಾಂಕ ಖರ್ಗೆ ಚಿತ್ತಾಪುರ ನಿಜಾಮನಾ?
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಮ್ಮನ್ನು ತಾವು ಚಿತ್ತಾಪುರ ನಿಜಾಮ ಅಂದುಕೊಂಡಿದ್ದಾರೇನೋ ಗೊತ್ತಿಲ್ಲ. ರಾಜ್ಯದ ಚಿತ್ತಾಪುರ ಭಾರತದಲ್ಲಿದೆಯೋ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ ಆಗಿದೆಯೋ ಗೊತ್ತಾಗುತ್ತಿಲ್ಲ. 2028ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಿರುವಷ್ಟೇ ಸತ್ಯ. ಆಗ ಈ ಎಲ್ಲದಕ್ಕೂ ಸರಿಯಾದ ಉತ್ತರ ನೀಡುತ್ತೇವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನ್ನಭಾಗ್ಯ ಅಕ್ಕಿ ಅಕ್ರಮ ವಿರುದ್ಧ ಎಫ್ಐಆರ್‌ ದಾಖಲಿಸಿ
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜೊತೆಗೆ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.
ಹೂಳೆತ್ತುವ ಕೆರೆಗಳ ವರದಿಗೆ ವಾರದ ಗಡುವು
ಜಿಲ್ಲೆಯಲ್ಲಿ ತಾಲೂಕುವಾರು ಹೂಳೆತ್ತಲು ಅರ್ಹ ಕೆರೆಗಳ ಸಮಗ್ರ ವರದಿ ಇನ್ನೊಂದು ವಾರದಲ್ಲೇ ನೀಡಬೇಕು. ಹೂಳೆತ್ತಿದ ಕೆರೆ ಮಣ್ಣನ್ನು ರೈತರು ತಮ್ಮ ತೋಟ, ಹೊಲಗಳಲ್ಲಿನ ಕೃಷಿ ಚಟುವಟಿಕೆಗೆ ಮುಕ್ತವಾಗಿ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.
ವನ್ಯಜೀವಿ ಕೇಸಲ್ಲಿದ್ದವರ ರಕ್ಷಿಸಿದ್ದೇ ಬೊಮ್ಮಾಯಿ: ಹರೀಶ್‌ ಕಿಡಿ
ವನ್ಯಪ್ರಾಣಿಗಳ ಕೇಸ್‌ನಲ್ಲಿ ಜೈಲಿನಲ್ಲಿ ಇರಬೇಕಾದವರು ಇಂದು ಹೊರಗಿರಲು ನಮ್ಮದೇ ಸರ್ಕಾರದಲ್ಲಿ ಮುಖ್ಯಮಂತ್ರಿ, ಗೃಹಮಂತ್ರಿ, ಅರಣ್ಯ ಸಚಿವರಾಗಿದ್ದವರು ಕಾರಣ‍ವಾಗಿದ್ದಾರೆ. ಇಂತಹವರಿಂದಲೇ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಹರಿಹರ ಶಾಸಕ ಬಿ.ಪಿ.ಹರೀಶ ಸ್ವಪಕ್ಷದ ಬಸವರಾಜ ಬೊಮ್ಮಾಯಿ ಇತರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಹಬ್ಬಕ್ಕಷ್ಟೇ ಜಿಲ್ಲಾಡಳಿತ ಅಡ್ಡಿ: ಬಿ.ಪಿ.ಹರೀಶ ಆರೋಪ
ಹಿಂದೂಗಳ ಹಬ್ಬಕ್ಕೆ ಮಾತ್ರ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶವೆಂದು ಸಬೂಬು ಹೇಳಿ, ಅಡ್ಡಿಪಡಿಸುವ ಜಿಲ್ಲಾಡಳಿತವು ಮಸೀದಿ- ದರ್ಗಾಗಳಲ್ಲಿ ಅದೇ ನ್ಯಾಯಾಲಯದ ಆದೇಶ ಉಲ್ಲಂಘಿಸಿ, ಧ್ವನಿವರ್ಧಕದಲ್ಲಿ ಕೂಗುವುದನ್ನು ಯಾಕೆ ತಡೆಯುತ್ತಿಲ್ಲ? ಜೀವಂತ ವ್ಯಕ್ತಿಗಳ ಹೆಸರನ್ನು ಸರ್ಕಾರಿ ಕಟ್ಟಡ, ಸಭಾಂಗಣ ಇತರೆ ಇಟ್ಟಿದ್ದನ್ನು ಯಾಕೆ ತೆರವುಗೊಳಿಸುತ್ತಿಲ್ಲ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಕಿಡಿಕಾರಿದ್ದಾರೆ.
29ರಂದು ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ರೈತರು ತಮ್ಮ ಅಳಿದುಳಿದ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕೃಷಿ ಮಾರುಕಟ್ಟೆ ಪ್ರಾರಂಭಿಸಬೇಕು. ಅತಿಯಾದ ಮಳೆಯಿಂದಾಗಿ ಹಾಳಾದ ಬೆಳೆಗಳನ್ನು ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸರ್ವೇ ನಡೆಸಬೇಕು. ಅಲ್ಲದೇ, ಬೆಳೆ ನಷ್ಟಕ್ಕೆ ಎರಡೂ ಸರ್ಕಾರಗಳು ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಕರಿಬಸಪ್ಪ ಗೌಡ ಮಾಚೇನಹಳ್ಳಿ ಒತ್ತಾಯಿಸಿದ್ದಾರೆ.
ಪಠ್ಯ, ಪಠ್ಯೇತರಕ್ಕೂ ಸಮಚಿತ್ತ ಇರಲಿ: ಶಾಸಕ ಚಂದ್ರಪ್ಪ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ ಪಠ್ಯೇತರ ಚಟುವಟಿಕೆ ಉದ್ಘಾಟಿಸಿ ಭರಮಸಿರಿ ಸಂಚಿಕೆ-2 ಬಿಡುಗಡೆಗೊಳಿಸಿದರು.
ಮಕ್ಕಳ ವಿಕಸನಕ್ಕೆವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿ
ದಾಬಸ್‍ಪೇಟೆ: ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಮಟ್ಟ ಹೆಚ್ಚುತ್ತದೆ ಎಂದು ಇಸ್ರೋ ವಿಜ್ಞಾನಿ ಶಂಕರ್ ಮಾಧುಸ್ವಾಮಿ ಹೇಳಿದರು.
ಹೊಸ ಹೈಬ್ರಿಡ್‌ ಬೀಜಗಳ ಪ್ರಾತ್ಯಕ್ಷಿಕೆ ಯಶಸ್ವಿ: ಡಾ.ದುಷ್ಯಂತ ಕುಮಾರ್‌
ಮೆಕ್ಕೆಜೋಳ ಬೆಳೆಯಲ್ಲಿ ಉತ್ಪಾದಕತೆ ಹೆಚ್ಚಿಸಲು ಮುಳ್ಳುಸಜ್ಜೆ ಕಳೆ ನಿರ್ವಹಣೆ ಮತ್ತು ವಾತಾವರಣದಲ್ಲಿ ಏರುಪೇರಾಗುವ ಪರಿಸ್ಥಿತಿಗೆ ಹಾಗೂ ಬರಗಾಲಕ್ಕೂ ಹೊಂದಿಕೊಂಡು ರೈತರಿಗೆ ಆದಾಯ ತರುವಂತ ಹೊಸ ಹೈಬ್ರಿಡ್ ಬೀಜಗಳನ್ನು ಪರಿಚಯಿಸುವ ಮತ್ತು ಅವುಗಳ ಕಾರ್ಯಕ್ಷಮತೆ ಪರೀಕ್ಷಿಸುವ ಅನಿವಾರ್ಯ ಪರಿಸ್ಥಿತಿಗೆ ಉತ್ತರವಾಗಿ ಶಿವಮೊಗ್ಗದ ವಿ.ವಿ.ಯ ನಿರಂತರ ಪ್ರಯತ್ನದ ಮೊದಲ ಹೆಜ್ಜೆಯ ಪ್ರಾತ್ಯಕ್ಷಿಕೆ- ಕ್ಷೇತ್ರೋತ್ಸವದಲ್ಲಿ ಯಶಸ್ವಿಯಾಗಿದೆ ಎಂದು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಬಿ.ಎಂ. ದುಷ್ಯಂತಕುಮಾರ್ ಹೇಳಿದ್ದಾರೆ.
ಪರಿವರ್ತನೆಗೆ ಸಮಾಜದ ಧ್ವನಿಯಾಗಿ ನಿಂತ ದಾಸರು: ಡಾ.ಉಡಿಕೇರಿ
ಶೋಷಿತರು, ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಪರಿವರ್ತನೆಗಾಗಿ ದಾಸರು ಧ್ವನಿಯಾಗಿ ನಿಂತವರು. ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಸಾಹಿತ್ಯ ರಚಿಸಿದರು ಎಂದು ಗುವಿವಿ ಕುಲಪತಿ ಡಾ.ಶಶಿಕಾಂತ ಉಡಿಕೇರಿ ಹೇಳಿದರು.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved