ಐದು ತಿಂಗಳ ಬಳಿಕ ಮಂಡ್ಯಕ್ಕೆ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಆಗಮನಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಗಿಸಿ ರಾಜಧಾನಿ ಸೇರಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಶುಕ್ರವಾರ (ಮೇ 9)ದಂದು ಸಂಜೆ 4 ಗಂಟೆಗೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಸಮ್ಮೇಳನದ ಸ್ಮರಣ ಸಂಚಿಕೆ ಬೆಲ್ಲದಾರತಿ ಕುರಿತು ಜಿಲ್ಲಾಧಿಕಾರಿ ಡಾ.ಕುಮಾರ, ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಡಾ.ಎಚ್.ಎಸ್. ಮುದ್ದೇಗೌಡ ಅವರೊಂದಿಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು.