• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌.ಎಸ್‌.ಎಸ್‌ದು ರಾಷ್ಟ್ರದ್ರೋಹವೋ, ರಾಷ್ಟ್ರಭಕ್ತಿಯೋ
ಬಡತನ, ಜಾತಿ ವ್ಯವಸ್ಥೆ ಹೋಗಲಾಡಿಸಲು ಆರ್.ಎಸ್.ಎಸ್ ಕೊಡುಗೆ ನೀಡಿಲ್ಲ. ದೇಶವನ್ನು ಬಲಿಷ್ಠಗೊಳಿಸಲು ಕೊಡುಗೆ ಇಲ್ಲ.
ಟ್ರ್ಯಾಕ್ಟರ್‌ಗಳಲ್ಲಿ ಟಿಂಬರ್ ಸಾಗಿಸಲು ಅಡ್ಡಿಪಡಿಸದಂತೆ ಡಿಸಿಗೆ ಮನವಿ
ಚಿಕ್ಕಮಗಳೂರು, ಕಾಫಿ ತೋಟಗಳಲ್ಲಿ ಟಿಂಬರ್ ಸಾಗಿಸಲು ಟ್ರ್ಯಾಕ್ಟರ್‌ಗಳಿಗೆ ಆರ್‌ಟಿಒ ಇಲಾಖೆ ಅಡ್ಡಿಪಡದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತ ಸಂಘದ ಮುಖಂಡರು ಶನಿವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಪೌರ ಕಾರ್ಮಿಕರ ಆರೋಗ್ಯ ಸದೃಢವಾಗಲು ಯೋಗಾಭ್ಯಾಸ ಅಗತ್ಯ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಪೌರ ಕಾರ್ಮಿಕರ ಆರೋಗ್ಯ ಮಾನಸಿಕವಾಗಿ ಸದೃಢವಾಗಲು ದಿನದ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡುವ ಅಗತ್ಯ ಇದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಟೆಲಿಸ್ಕೋಪ್ ವಿನ್ಯಾಸದಲ್ಲಿ ದಾಖಲೆ ಬರೆದ ಬಾಲ ವಿಜ್ಞಾನಿ ಯುವರಾಜ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬ್ಯಾಸೆಂಟ್ ಉದ್ಯಾನವನದಲ್ಲಿ ಇತ್ತೀಚಿಗೆ ನಡೆದ ವಿಶ್ವ ದಾಖಲೆಯ ರಾಜ್ಯಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿಯಲ್ಲಿ ಹೊಸದುರ್ಗದ ಯುವರಾಜ್‌ ಎಂಬ ವಿದ್ಯಾರ್ಥಿ ಭಾಗವಹಿಸಿ ಟೆಲಿಸ್ಕೋಪ್‌ ವಿನ್ಯಾಸಗೊಳಿಸಿರುವುದು.
ಸುಡುಗಾಡು ಸಿದ್ಧರಿಗೆ ಹಕ್ಕು ಪತ್ರ ನೀಡಲು ಮುಂದಾದ ಸರ್ಕಾರ: ಗೋಪಾಲಕೃಷ್ಣ
ಮ್ಯಾಸರಹಟ್ಟಿಯಲ್ಲಿ ಸುಡುಗಾಡು ಸಿದ್ದರಿಗೆ ನಿವೇಶನ ಪತ್ರ ವಿತರಣೆ
ಆರೋಗ್ಯ, ಶಿಕ್ಷಣ ರಾಷ್ಟ್ರೀಕರಣವಾದರೆ ಮಾತ್ರ ದೇಶ ಸಮೃದ್ಧ
ಧನ್ವಂತರಿ ಜಯಂತಿ ಅಂಗವಾಗಿ ಚಿತ್ರದುರ್ಗ ತಾಲೂಕಿನ ಮದೇಹಳ್ಳಿ ಗ್ರಾಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಉದ್ಘಾಟಿಸಿದರು.
ಶಹಾಪುರದಲ್ಲಿ ಅದ್ಧೂರಿ ಆರೆಸ್ಸೆಸ್‌ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಜಿಲ್ಲೆಯ ಶಹಾಪುರದಲ್ಲಿ ಶನಿವಾರ ಎಂಟನೂರಕ್ಕಿಂತಲೂ ಹೆಚ್ಚಿನ ಗಣ ವೇಷಧಾರಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಗ್ರಾಮ ಮಟ್ಟದಲ್ಲೂ ಕ್ರೀಡಾಂಗಣ ಸರ್ಕಾರದ ಉದ್ದೇಶ: ಸಚಿವ ದರ್ಶನಾಪುರ
ಪಾಠದ ಜತೆ ಕ್ರೀಡೆಗಳು ಮುಖ್ಯವಾಗಿವೆ. ತಾಲೂಕು ಕೇಂದ್ರದಲ್ಲಿ ಇರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕ್ರೀಡಾಂಗಣಗಳನ್ನು ನಿರ್ಮಿಸುವ ಉದ್ದೇಶ ಸರಕಾರ ಹೊಂದಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹೇಳಿದರು.
ಹಳೆ ಕೆಇಬಿ ಕಟ್ಟಡಕ್ಕೆ ಕಾಯಕಲ್ಪ ನೀಡಿದ ಮೆಸ್ಕಾಂ ಅಧಿಕಾರಿಗಳು
ತರೀಕೆರೆ, ಓಲ್ಡ್ ಈಸ್ ಗೋಲ್ಡ್‌ ಎನ್ನುವ ಆಂಗ್ಲೋಕ್ತಿಯಂತೆ ಹಳೆಯದೆಂದು ಮೂಗು ಮುರಿಯದೆ ಅಳಿವಿನಂಚಿಗೆ ಸರಿಯಬೇಕಿದ್ದ ಕಟ್ಟಡಕ್ಕೆ ಕಾಯಕಲ್ಪ ನೀಡಿದ ಫಲವಾಗಿ ಪಟ್ಟಣದ ಕೆಇಬಿ ಹಳೆ ಕಟ್ಟಡ ಜೀವಕಳೆಯೊಂದಿಗೆ ಮತ್ತೆ ಕಾರ್ಯನಿರ್ವಹಿಸಲು ಸಜ್ಜಾಗಿದೆ.
ಚುನಾವಣೆ ಗೆಲ್ಲಲು ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಿ
ಬಂಗಾರಪೇಟೆಯಲ್ಲಿ ಅಲ್ಪಸಂಖ್ಯಾತರು ವಾಸವಿರುವ ಟಿಪ್ಪು ನಗರ, ಸೇಟ್ ಕಾಂಪೌಂಡ್, ಮರಗಲ್ ಸೇರಿದಂತೆ ಇತರೆ ಪ್ರದೇಶಗಳಲ್ಲಿ ೫ ಕೋಟಿ ರೂ.ಗಳ ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಅಭಿವೃದ್ಧಿ ಮಾಡಲಾಗುತ್ತದೆ. ೧.೨೦ ಕೋಟಿ ವೆಚ್ಚದಲ್ಲಿ ಗಂಗಮ್ಮ ಪಾಳ್ಯದ ಅಂಬೇಡ್ಕರ್ ವೃತ್ತದಿಂದ ರೈಲ್ವೇ ಟ್ರ್ಯಾಕ್‌ವರೆಗೂ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲಾಗುತ್ತದೆ.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved