• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಮಮಾರ್ಗದಲ್ಲಿ ಗದ್ದುಗೆ ಏರಲು ಹುನ್ನಾರ ನಡೆಸುವವರಿಗೆ ಜನರೇ ಬುದ್ಧಿ ಕಲಿಸ್ತಾರೆ
ವಾಮಮಾರ್ಗದಲ್ಲಿ ಅಧಿಕಾರದ ಗದ್ದುಗೆ ಏರಲು ಹುನ್ನಾರ ನಡೆಸುವವರಿಗೆ ಸಹಕಾರಿ ಕ್ಷೇತ್ರದ ಸ್ವಾಭಿಮಾನಿ ಜನಗಳೇ ಬುದ್ಧಿ ಕಲಿಸುತ್ತಾರೆ ಎಂದು ರಮೇಶ ಕತ್ತಿ ಹೇಳಿದರು.
ಬೈಲಹೊಂಗಲದಲ್ಲಿಯೂ ಕಿತ್ತೂರು ಉತ್ಸವ ಆಯೋಜಿಸಿ
ಬೈಲಹೊಂಗಲ ಪಟ್ಟಣದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನ ಸಮಾಧಿ ಇದ್ದು, ಇಲ್ಲಿ ಉತ್ಸವ ಅಂಗವಾಗಿ ಯಾವುದೇ ಕಾರ್ಯಕ್ರಮ ನಡೆಸದಿರುವುದು ಸರಿಯಲ್ಲ
ವೀರಶೈವ-ಲಿಂಗಾಯತ ಭಿನ್ನಾಭಿಪ್ರಾಯ ದುರದೃಷ್ಟಕರ
ಕನ್ನಡಪ್ರಭ ವಾರ್ತೆ ವಿಜಯಪುರ ಇತ್ತೀಚಿನ ದಿನಗಳಲ್ಲಿ ವೀರಶೈವ ಲಿಂಗಾಯತ ಎಂದು ಭಿನ್ನಾಭಿಪ್ರಾಯ ಬರುತ್ತಿರುವುದು ದುರದೃಷ್ಟಕರ. ಲಿಂಗಾಯತರು ವೀರಶೈವರೇ, ವೀರಶೈವರೇ ಲಿಂಗಾಯತರು. ಬಸವಣ್ಣನವರು ಲಿಂಗಾಯತ ಸಮಾಜ ಸುಧಾರಣೆ ಮಾಡಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಕನ್ಹೇರಿ ಶ್ರೀಗಳ ನಿರ್ಬಂಧ ಖಂಡಿಸಿ ಪ್ರತಿಭಟನೆ
ಮುದ್ದೇಬಿಹಾಳ: ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿಗಳ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ನಿರ್ಬಂಧ ಹೇರಿರುವ ಸರ್ಕಾರದ ತಿರ್ಮಾನವನ್ನು ಖಂಡಿಸುವುದಾಗಿ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಹೇಳಿದರು.
ರೈತ ಸಂಘಟನೆಗಳ ಮನವೊಲಿಸಿದ ಸಚಿವ ತಿಮ್ಮಾಪೂರ
ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ನಿಗದಿತ ಬೆಲೆ ಘೋಷಿಸುವಂತೆ ಒತ್ತಾಯಿಸಿ ಶುಕ್ರವಾರ ನಗರದ ಜಿ.ಎಲ್.ಬಿ.ಸಿ ಪ್ರವಾಸಿ ಮಂದಿರದ ಅವರಣದಲ್ಲಿ ನಡೆಸುತ್ತಿದ್ದ ರೈತ ಸಂಘಟನೆಗಳ ಹೋರಾಟ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.
ಜಡಗಣ್ಣ-ಬಾಲಣ್ಣರ ಇತಿಹಾಸ ಯುವ ಪೀಳಿಗೆಗೆ ತಿಳಿಸಬೇಕಿದೆ: ಸಚಿವ ಸತೀಶ ಜಾರಕಿಹೊಳಿ
ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಸಾಕಷ್ಟು ವ್ಯಕ್ತಿಗಳ ಇತಿಹಾಸ ಸರಿಯಾದ ಸಮಯಕ್ಕೆ ಪ್ರಚಾರಕ್ಕೆ ಬಾರದೆ ಹೋಗಿದೆ. ಮುಧೋಳ ತಾಲೂಕಿನ ಹಲಗಲಿ ಗ್ರಾಮದ ವೀರ ಜಡಗಣ್ಣ - ಬಾಲಣ್ಣರು ಕೂಡ ಸೇರಿದ್ದಾರೆ. ಇವರು 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ನಿಶಸ್ತ್ರೀಕರಣ ಕಾಯ್ದೆ ವಿರುದ್ಧ ಬಂಡಾಯ ಸಾರಿದ ವೀರ ಸೇನಾನಿಗಳು. ಇವರ ಇತಿಹಾಸ ಇಂದಿನ ಯುವ ಪೀಳಿಗೆಗೆ ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಮತ್ತು ಸಮಾಜದವರು ಕೆಲಸ ಮಾಡಬೇಕೆಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಕಲ ಸಿದ್ಧತೆ: ನಾಯ್ಕ
ನಗರದ ಬಿ.ಕೆ. ಮಾಡೆಲ್‌ ಸ್ಕೂಲ್‌ನಲ್ಲಿ ಮತದಾನ ನಡೆಯಲಿದ್ದು, 7 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಬಿಡಿಸಿಸಿ ಬ್ಯಾಂಕ್‌ ಚುನಾವಣೆಗೆ ಅಡ್ಡ ಮತ ಭೀತಿ
ಮಾಜಿ ಸಂಸದ ರಮೇಶ ಕತ್ತಿ- ಶಾಸಕ ಲಕ್ಷ್ಮಣ ಸವದಿ ಹಾಗೂ ಜಾರಕಿಹೊಳಿ ಸಹೋದರರ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ.
ಚಿಕ್ಕಾಲಗುಂಡಿ ಮಠ ತೊರೆಯಲು ಕನ್ಹೇರಿ ಶ್ರೀ ನಕಾರ
ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ಸಂಗಪ್ಪ ಅವರು ಶ್ರೀಗಳಿಗೆ ತಕ್ಷಣವೇ ಜಿಲ್ಲೆ ತೊರೆಯುವಂತೆ ಶುಕ್ರವಾರ ಸಂಜೆ ಆದೇಶಿಸಿದ್ದು, ಆದರೆ ಇದಕ್ಕೆ ಒಪ್ಪದ ಶ್ರೀಗಳು ಬೇಕಾದರೆ ಬಂಧಿಸಿ ಜೈಲಿಗೆ ಹಾಕಿ ನಾನು ಮಠ ತೊರೆಯಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹೆತ್ತ ತಾಯಿಯನ್ನೇ ಕತ್ತು ಕೊಯ್ದು ಹತ್ಯೆ
ಹೆತ್ತ ತಾಯಿಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಘಟನೆ ಗುರುವಾರ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved