• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿರುವುದು ಭಯೋತ್ಪಾದಕ ಕೃತ್ಯಕ್ಕೆ ಕಡಿಮೆಯಿಲ್ಲ  - ಮುಖ್ಯಮಂತ್ರಿ ಸಿದ್ದರಾಮಯ್ಯ 

ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ

ಕನ್ನಡ ಸಿನಿರಂಗದ ದೊಡ್ಮನೆ ಖ್ಯಾತಿಯ ಅಣ್ಣಾವ್ರ ಕುಟುಂಬದ ಹಿರಿಯ ಕೊಂಡಿಯೊಂದು ಶುಕ್ರವಾರ ಕಳಚಿದೆ. ಡಾ.ರಾಜ್ ಕುಮಾರ್‌ ಅವರ ಅಚ್ಚುಮೆಚ್ಚಿನ ಸಹೋದರಿ ನಾಗಮ್ಮ ವಯೋಸಹಜ ನಿಧನರಾಗಿದ್ದಾರೆ.

ಆತ್ಮಹ* ಮಾಡಿಕೊಳ್ಳಲು ದರ್ಶನ್‌ ತಾಯಿ ಧರ್ಮಸ್ಥಳಕ್ಕೆ ಬಂದಿದ್ರು : ಸ್ಥಳೀಯ

ನಟ ದರ್ಶನ್ ಅವರ ತಾಯಿ, ಗಂಡ ತೀರಿಕೊಂಡಾಗ ಇಲ್ಲೇ ಆತ್ಮಹ* ಮಾಡಿಕೊಳ್ಳಲು ಬಂದಿದ್ದರು. ಇಲ್ಲಿ ಬಂದಿದ್ದಾಗ ಧರ್ಮಾಧಿಕಾರಿ ವೀರೇಂದ್ರ   ಹೆಗ್ಗಡೆಯವರು, ನಿನಗೆ ಮೂವರು ಮಕ್ಕಳಿದ್ದಾರೆ. ನೀನು ಜೀವನದಲ್ಲಿ ಚೆನ್ನಾಗಿ ಆಗುತ್ತೀಯಾ ಎಂದಿದ್ದರು

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು

ಧರ್ಮಸ್ಥಳ ಗ್ರಾಮದಲ್ಲಿ ಎಸ್‍ಐಟಿ ತನಿಖೆ ವೇಳೆ ಪಾಯಿಂಟ್ ನಂ.1ನಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್‍ನ ವಾರಸುದಾರರ ವಿಳಾಸ ಪತ್ತೆ

ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ

ದ್ವೇಷ ಭಾಷಣ, ದ್ವೇಷದ ಅಪರಾಧ ತಡೆ ಹಾಗೂ ಸುಳ್ಳು ಸುದ್ದಿ, ಅಪಪ್ರಚಾರ ನಿಯಂತ್ರಣಕ್ಕೆ ಪ್ರತ್ಯೇಕ ವಿಧೇಯಕಗಳನ್ನು ಜಾರಿಗೆ ತರುವ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಸಲಾಯಿತು

ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು

ಅಮ್ಮನ ಕೈ ರುಚಿ - ಆನ್‌ಲೈನ್‌ ಮಾರ್ಕೆಟಿಂಗ್‌ ಇಲ್ಲದೆ ಕರ್ನಾಟಕ ಮಾತ್ರವಲ್ಲದೇ ಉತ್ತರ ಭಾರತದಲ್ಲೂ ಪ್ರಸಿದ್ಧಿ ಪಡೆದಿದೆ ESS BEE ಮಸಾಲೆ ಪದಾರ್ಥಗಳು । 2 ಕೋಟಿ ರು. ತಲುಪಿದ ವಾರ್ಷಿಕ ವಹಿವಾಟು!

ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ

ತೆರಿಗೆ ಸಂಗ್ರಹ ಇಲ್ಲ, ಕೈಗಾರಿಕೆಗಳೂ ಹೆಚ್ಚಿಲ್ಲ । ಆದರೂ ಬಿಹಾರ ಪಾರ್ಟಿಗಳಿಂದ ಮತಬೇಟೆಗಾಗಿ ಹುಚ್ಚಾಟ

ಟ್ರಂಪ್‌ ಕುರುಡ, ಅಜ್ಞಾನಿ : ಮಾಜಿ ಪ್ರಧಾನಿ ಗೌಡ ಕಿಡಿ

ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ.

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಾಗುವ ಅಪಘಾತ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಗೆ (ಥರ್ಡ್‌ ಪಾರ್ಟಿ) ವಿಮಾ ಕಂಪನಿಗಳಿಂದ ಪರಿಹಾರದ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರು ವಾಹನಗಳ ಕಾಯ್ದೆ-1988ಕ್ಕೆ ತಿದ್ದುಪಡಿ ಮಾಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು

ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ತಮ್ಮ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ(ಕೆಐಎಡಿಬಿ) ಕಾನೂನು ಬಾಹಿರವಾಗಿ 5 ಎಕರೆ ಜಮೀನು ಮಂಜೂರು ಮಾಡಿಸಿಕೊಂಡ ಆರೋಪ - ದೂರು

  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved