• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಮೀಜಿಗಳಿಂದ ಹಾಲಪ್ಪಗೆ ಆಶೀರ್ವಾದ
ಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಅವರ ಮನೆಗೆ ವಿವಿಧ ಮಠಗಳ ಸ್ವಾಮೀಜಿಗಳು ಭೇಟಿ ನೀಡಿ ಪಾದಪೂಜೆಯಲ್ಲಿ ಪಾಲ್ಗೊಂಡು,ಗುರುವಂದನೆ ಸ್ವೀಕರಿಸಿ, ದಂಪತಿಯನ್ನು ಆಶೀರ್ವದಿಸಿದರು.
ತೊಟ್ಟಂ ಚರ್ಚಿನಲ್ಲಿ ಸೈನಿಕರಿಗಾಗಿ ವಿಶೇಷ ‍ಪ್ರಾರ್ಥನೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಭಾನುವಾರ ಬಲಿಪೂಜೆಯ ವೇಳೆ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿದರು.
ಅಂಬ್ಲಮೊಗರು ರಸ್ತೆ ಕಡಿತ, ಸರ್ಕಾರಿ ಭೂಮಿ ಅತಿಕ್ರಮಣ ವಿರುದ್ಧ ಧರಣಿ
ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂ ಕಬಳಿಕೆ ಮಾಡಿ ಪಂಚಾಯ್ತಿಯಿಂದ ನಿರ್ಮಿಸಲ್ಪಟ್ಟಿದ್ದ 1.40 ಕೋಟಿ ರು. ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿದ ವಿರುದ್ಧ ಹಾಗೂ ಸರ್ಕಾರಿ ಭೂಮಿ ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಾಟೆಕಲ್‌ನಲ್ಲಿರುವ ಉಳ್ಳಾಲ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಾಲ್ವರ ಹತ್ಯೆ: ಓರ್ವನಿಗೆ ಮರಣದಂಡನೆ, ಇನ್ನೋರ್ವನಿಗೆ ಜೀವಾವಧಿ ಶಿಕ್ಷೆ
ಪ್ರಕರಣದ ಎರಡನೇ ಆರೋಪಿ ವಿನಯ ಶ್ರೀಧರ ಭಟ್ ಈತನಿಗೆ ಮರಣ ದಂಡನೆ ಹಾಗೂ ಮೊದಲನೇ ಆರೋಪಿಯಾದ ಈತನ ತಂದೆ ಶ್ರೀಧರ ಜನಾರ್ಧನ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ
ಜಾತಿ ಗಣತಿಗೆ ನೆಟ್‌ವರ್ಕ್ ಸಮಸ್ಯೆ: ಗಣತಿದಾರರು ಹೈರಾಣ
ಈ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಲಾಗಿದ್ದರೂ ಅವರಿಂದಲೂ ಸರಿಯಾದ ಉತ್ತರ ಸಿಗುತ್ತಿಲ್ಲ ಎಂಬ ಕೂಗು ಕೇಳಿ ಬಂದಿದೆ. ಬಿರು ಬಿಸಿಲಿನ ದಿನಗಳಲ್ಲಿ ಸರ್ವರ್ ಸಮಸ್ಯೆ ಕಂಡುಬಂದ ಕಾರಣ ಗಣತಿದಾರರು ಬಳಲಿ ಬೆಂಡಾಗಿದ್ದು, ವೃಥಾ ಅಲೆಯುವಂತಾಗಿದೆ.
ನದಿಯಲ್ಲಿ ಮುಳುಗಿ ಕಣ್ಮರೆಯಾದ ವ್ಯಕ್ತಿ ಮೃತ ದೇಹ ಪತ್ತೆ
ಕಡಿಯತ್ತೂರಿನ ದೋಣಿಕಡವು ಬಳಿ ಕಾವೇರಿ ನದಿ ನೀರಲ್ಲಿ ಮುಳುಗಿ ಕಣ್ಮರೆಯಾಗಿದ್ದ ಅಯ್ಯಪ್ಪ ಮೃತದೇಹ ಪತ್ತೆಯಾಗಿದೆ.
ಸೈನಿಕರ ಸುರಕ್ಷತೆಗಾಗಿ ಮಹಾಸುದರ್ಶನ ಹೋಮ
ಭಾರತೀಯ ಸೈನಿಕರ ಕ್ಷೇಮ ಸುರಕ್ಷತೆ ಹಾಗೂ ವಿಜಯ ಪ್ರಾಪ್ತಿಗಾಗಿ ಮಹಾಸುದರ್ಶನ ಹೋಮ ಹಾಗೂ ಶ್ರೀ ಆಂಜನೇಯಸ್ವಾಮಿಯವರಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು.
ಸೋತು ಗೆಲ್ಲುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು: ಎ.ಎಸ್.ಪೊನ್ನಣ್ಣ
ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡಾಗ ಈ ಜೀವನದ ಗೆಲುವು ಮತ್ತು ಸಾಧನೆ ನಮ್ಮದಾಗುತ್ತದೆ ಎಂದು ಶಾಸಕ ಎ. ಎಸ್‌. ಪೊನ್ನಣ್ಣ ಹೇಳಿದರು.
ನಕಲಿ ಯೋಜನ ವ್ಯವಸ್ಥಾಪಕರ ಪತ್ತೆಗಿಳಿದ ಸರ್ಕಾರ!
ಮಂಡ್ಯ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ವ್ಯವಸ್ಥಾಪಕರಾಗಿದ್ದ ವಿ.ವಿನೋದ್‌ ಅವರು ನೇಮಕಾತಿ ವೇಳೆ ಸಲ್ಲಿಸಿದ್ದ ಎಂ.ಟೆಕ್‌ ಪದವಿಯ ಪ್ರಮಾಣಪತ್ರ ನಕಲಿ ಎಂಬುದು ಪರಿಶೀಲನೆ ವೇಳೆ ತಿಳಿದು ಬಂದಿದ್ದು, ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿಬಿಎಸ್‌ಇ 10ನೇ ಕ್ಲಾಸ್‌: ಸಿದ್ಧಗಂಗಾ ಶಾಲೆಗೆ ಶೇ.99 ಫಲಿತಾಂಶ
ಕಳೆದ ಫೆಬ್ರವರಿ ಮಾರ್ಚ್‌ನಲ್ಲಿ ನಡೆದ 10ನೇ ತರಗತಿ ಸಿಬಿಎಸ್‌ಇ ಬೋರ್ಡಿನ ಫಲಿತಾಂಶ ಪ್ರಕಟವಾಗಿದೆ. ನಗರದ ಸಿದ್ಧಗಂಗಾ ಶಾಲೆಯ ಎಸ್.ವಿ.ಕೃತಿಕಾ ಶೇ.96 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇಂಗ್ಲಿಷ್ 94, ಕನ್ನಡ 99, ಗಣಿತ 95, ವಿಜ್ಞಾನ 98, ಸಮಾಜ 94 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ಕೃತಿಕಾ ವೀರಭದ್ರಪ್ಪ ಮತ್ತು ಕೆ.ಸಿ.ರಶ್ಮಿ ದಂಪತಿ ಪುತ್ರಿ.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 11709
  • next >
Top Stories
ಇನ್ನು ಸರ್ಕಾರದಿಂದಲೇ 108 ಆ್ಯಂಬುಲೆನ್ಸ್‌ಗಳ ನಿರ್ವಹಣೆ
ಆರ್‌ಸಿಬಿ ಪರೇಡ್‌ ಗೊಂದಲವೂ ಕಾಲ್ತುಳಿತಕ್ಕೆ ಕಾರಣ?
'ದಕ್ಷಿಣ ಕನ್ನಡದಲ್ಲಿ ಹಿಂದೂಗಳಿಗಷ್ಟೇ ಗಡೀಪಾರು ನೋಟಿಸ್‌ ನೀಡಿಲ್ಲ'
ಪೊಲೀಸ್ ಆಯುಕ್ತ ಸೇರಿ ಐವರ ತಲೆದಂಡ : ಕರ್ತವ್ಯ ಲೋಪದ ಕಾರಣ
ಮಕ್ಕಳ ಸಾವಿನ ನೋವು ತಡೆಯಲು ಆಗ್ತಿಲ್ಲ : ಡಿ.ಕೆ.ಶಿವಕುಮಾರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved