• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೇಚೂರು: ವಿಷಕಾರಿ ತ್ಯಾಜ್ಯ ಹಳ್ಳಕ್ಕೆ ಹರಿಬಿಟ್ಟ ಕಂಪನಿಗಳು
Kadechuru: Companies dumping toxic waste into the canal
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ರವೀಂದ್ರ ಪಾಟೀಲ್
Ravindra Patil as the President of the District Bar Association
ಕಲಾಂ ಸಂಸ್ಥೆಯಿಂದ ವಂಚನೆಗೊಳಗಾದ ಸಂತ್ರಸ್ತರಿಗೆ ಎಸ್ಪಿ ಅಭಯ
ನಕಲಿ ಅಬ್ದುಲ್ ಕಲಾಂ ಸಂಸ್ಥೆಯ ಪದಾಧಿಕಾರಿಗಳ ಮಾತು ಕೇಳಿ ಉಪನಿರ್ದೇಶಕರ ಸರ್ಕಾರಿ ಆದೇಶ ನೋಡಿ ಉದ್ಯೋಗ ಸಿಗುತ್ತೆ ಎಂದು ನಂಬಿಕೊಂಡು ಲಕ್ಷಾಂತರ ರು.ನೀಡಿ ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಕೊನೆಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ ನಿಂತಿದ್ದು ನೊಂದ ಮಹಿಳೆಯರಿಗೆ ಅಭಯ ನೀಡಿದ್ದಾರೆ.
ಶಿಕ್ಷಣ ಪಡೆದರೆ ಸಾಧನೆ ಮಾಡಲು ಸಾಧ್ಯ
ಮಾತಿಗೆ ಸೀಮಿತವಾಗದೆ ವಿದ್ಯಾರ್ಥಿಗಳು, ಶಿಕ್ಷಕರು, ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಕೆಲಸ ಗೋಪಾಲ್ ಹೊರೆಯಾಲ ಗೆಳೆಯರ ಬಳಗ ಮಾಡುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಸಹಕಾರ ಸಂಘಗಳ ಅಭಿವೃದ್ದಿಗೆ ಕೈಜೋಡಿಸಿ
ಪ್ರಾಥಮಿಕ ಸಹಕಾರಸಂಘಗಳ ಅಭಿವೃದ್ದಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಚಾಮರಾಜನಗರ ಶಾಸಕ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾಸಹಕಾರ ಬ್ಯಾಂಕಿನ ನಿರ್ದೇಶಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ವಿದ್ಯಾರ್ಥಿಗಳಿಗೆ ಪದವಿಯಷ್ಟೆ ವೃತ್ತಿ ಕೌಶಲ್ಯತೆಯ ತರಬೇತಿ ಅಗತ್ಯ: ಡಾ.ಸಿ.ಎನ್.ಮಂಜುನಾಥ್
ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ, ಎಸ್.ಎಂ ಕೃಷ್ಣ ರವರಂತ ಮಹಾನ್ ವ್ಯಕ್ತಿಗಳು ವಿದ್ಯಾಭ್ಯಾಸ ಮಾಡಿದ ಸೋಮನಹಳ್ಳಿ ವಿದ್ಯಾ ಸಂಸ್ಥೆಯಲ್ಲಿ ಕರಣ್ ಅವರ ಆಸಕ್ತಿಯಿಂದ ರಾಜ್ಯ ಮಟ್ಟದ ಸುಸಜ್ಜಿತ ವಿಜ್ಞಾನ ಪ್ರಯೋಗ ಶಾಲೆಯನ್ನು ಸಂಸ್ಥೆಯಲ್ಲಿ ಆರಂಭಿಸಿರುವುದು ಸ್ವಾಗತಾರ್ಹ.
ಸರ್ಕಾರಿ ಶಾಲೆಯ ನಿವೃತ್ತ ಶಿಕ್ಷಕ ಟಿ.ವೆಂಕಟೇಶ್‌ಗೆ ಅದ್ಧೂರಿ ಬೀಳ್ಕೊಡುಗೆ
27 ವರ್ಷ ಕಾಲ ಶಿಕ್ಷಣ ಕ್ಷೇತ್ರದಲ್ಲಿ ವೆಂಕಟೇಶ್ ಅಪಾರ ಕೊಡುಗೆ ನೀಡಿದ್ದಾರೆ. ಅವರು ಬಹಳ‌‌ ಹಿಂದಿನಿಂದಲೂ ರೈತ ಸಂಘಟನೆ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡು ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಸಕ್ರಿಯವಾಗಿ ರೈತ ಸಂಘಟನೆಯಲ್ಲಿ ನಮ್ಮೊಂದಿಗೆ ತೊಡಗಿಕೊಳ್ಳಲಿ.
ಪ್ರತಿಯೊಬ್ಬರಿಗೂ ಶಿಕ್ಷಣ, ಸಮಾನತೆ ಹಕ್ಕು ಕೊಟ್ಟಿದ್ದರೂ ಜಾತಿ, ಧರ್ಮದ ಹೆಸರಿನಲ್ಲಿ ಜಗಳ: ಎಚ್.ಸಿ.ಮಹದೇವಪ್ಪ
ಕೇಂದ್ರ ಸರ್ಕಾರ ಗೊಬ್ಬರ ಕೊಡದಿದ್ದರೆ ನಾವು ಹೇಗೆ ಕೊಡಲು ಸಾಧ್ಯ?. ಸಿದ್ದರಾಮಯ್ಯ ನಾವು ಉತ್ತಮ ಕೆಲಸ ಮಾಡಿದ್ದೇವೆ. ಎಲ್ಲೂ ಹೇಳಿಕೊಂಡಿಲ್ಲ. ಶಾಸಕರು, ಸಚಿವರು ಪಾಳೇಗಾರತನ ಮಾಡುವುದಲ್ಲ. ಸಾರ್ವಜನಿಕ ಜೊತೆ ಬೆರೆತು ನಾವು ಕೆಲಸ ಮಾಡಬೇಕು.
ನಿಲ್ಲದ ಚಿರತೆ ಹಾವಳಿ: ದಾಳಿಗೆ ಸಾಕು ನಾಯಿ ಬಲಿ..!
ಚಿರತೆ ದಾಳಿ ಮಾಡಿ ಸಾಕು ನಾಯಿ ಅರ್ಧ ದೇಹ ತಿಂದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅತ್ತಿಮಾರನಹಳ್ಳಿಯಲ್ಲಿ ಶನಿವಾರ ತಡರಾತ್ರಿ ಘಟಿಸಿದೆ. ತಾಲೂಕಿನ ಸಿಂಧಘಟ್ಟ ಗ್ರಾಪಂ ವ್ಯಾಪ್ತಿಯ ಅತ್ತಿಮಾರನಹಳ್ಳಿ ನಂಜೇಗೌಡರು, ಸಾಕಿದ ನಾಯಿ ಚಿರತೆ ಬಾಯಿಗೆ ಆಹಾರವಾಗಿದೆ.
ಕೆ.ಆರ್.ಪೇಟೆ ಪಟ್ಟಣದೆಲ್ಲೆಡೆ ತ್ಯಾಜ್ಯಗಳ ರಾಶಿ; ಕ್ರಮ ಕೈಗೊಳ್ಳದ ಅಧಿಕಾರಿಗಳು
ಕೆ.ಆರ್.ಪೇಟೆ ಪಟ್ಟಣದಾದ್ಯಂತ ಎಲ್ಲೆಡೆ ತ್ಯಾಜ್ಯಗಳ ರಾಶಿ ಹೆಚ್ಚಾಗಿದ್ದು, ಸ್ವಚ್ಛತೆಗೆ ಪುರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಟ್ಟಣಕ್ಕೆ ಪ್ರವೇಶ ನೀಡುತ್ತಿದ್ದಂತೆ ವಾಹನ ಸವಾರರಿಗೆ ತ್ಯಾಜ್ಯದ ದುರ್ವಾಸನೆ ಹಾಗೂ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ನಿರುಪಯುಕ್ತ ವಸ್ತುಗಳು ಸ್ವಾಗತ ಕೋರುತ್ತಿವೆ.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 13206
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved