• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಹಲವು ಕ್ಷೇತ್ರದಲ್ಲಿ ಮತಗಳ್ಳತನ: ಸಿ.ಡಿ.ಗಂಗಾಧರ್
ರಾಹುಲ್‌ ಗಾಂಧಿ ಅವರು ಲೋಕಸಭೆ ವಿಪಕ್ಷದ ಓರ್ವ ಜವಾಬ್ದಾರಿಯುತ ನಾಯಕರಾಗಿ ದಾಖಲೆಗಳನ್ನು ಕ್ರೂಡೀಕರಿಸಿ ಮತದಾನದಲ್ಲಿ ನಡೆದಿರುವ ವ್ಯಾಪಕ ಲೋಪದ ಬಗ್ಗೆ ಮಾಡಿರುವ ಆರೋಪದಲ್ಲಿ ಸತ್ಯಾಂಶ ಕಂಡುಬರುತ್ತಿದೆ. ಹಾಗಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.
ಗೊಲ್ಲರಹಳ್ಳಿ ಡೇರಿ ಅಧ್ಯಕ್ಷರಾಗಿ ಮಹಾದೇವ ಅವಿರೋಧ ಆಯ್ಕೆ
ಸಂಘದ ಎಲ್ಲಾ ನಿರ್ದೇಶಕರು ಒಗ್ಗೂಡಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘದಲ್ಲಿ ಮುಂದಿನ ದಿನಗಳಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುವ ಮೂಲಕ ಸಹಕಾರ ಸಂಘದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು.
ಅನ್ನಪ್ರಸಾದ ಭವನದ ನಿರ್ವಹಣೆಗೆ ಸಹಕಾರ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜ
ಚೆಲುವನಾರಾಯಣಸ್ವಾಮಿ ಅನ್ನಪ್ರಸಾದ ಭವನದ ನಿರ್ವಹಣೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಮಾಜಿ ಸಚಿವ ಹಾಗೂ ದಿಶಾ ಸಮಿತಿ ಸದಸ್ಯ ಸಿ.ಎಸ್ ಪುಟ್ಟರಾಜು ವಾಗ್ದಾನ. ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ, ಅಲ್ಲೇ ತಯಾರಿಸಿದ ಪ್ರಸಾದವನ್ನು ಸ್ವೀಕರಿಸಿ ಸಿಬ್ಬಂದಿಯೊಡನೆ ಮಾಹಿತಿ ಪಡೆದ ಸಿ.ಎಸ್.ಪುಟ್ಟರಾಜ.
ಸಾಂಸ್ಕೃತಿಕ ವ್ಯಕ್ತಿತ್ವ ಜನರಲ್ಲಿ ಮಾನವೀಯತೆ, ಸಮಾನತೆ ಭಾವನೆ ಮೂಡಿಸುತ್ತದೆ: ಹುಲ್ಕೆರೆ ಮಹದೇವು
ನಾವೆಲ್ಲರೂ ಸುಸಂಸ್ಕೃತರಾಗಿ ಬಾಳಬೇಕು. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುಣಮಟ್ಟದ ಅಥವಾ ಸಾಹಿತ್ಯದ ರಚನೆಯ ಪ್ರಮಾಣ ಕಡಿಮೆ ಆಗುತ್ತಿದೆ. ಸಾಹಿತಿಗಳು ಅಧ್ಯಯನದ ಜೊತೆಗೆ ವಿಶಾಲ ಭಾವನೆ ರೂಢಿಸಿಕೊಂಡಾಗ ಮಾನವತಾವಾದದ ಬರವಣಿಗೆ ಸೃಷ್ಟಿಯಾಗುತ್ತದೆ.
ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ
ಮಂಡ್ಯ ತಾಲೂಕಿನ ಬಸರಾಳು ಹೋಗಳಿ ಶಿವಪುರ, ಗಣಿಗ, ಮಾಚಗೌಡನಹಳ್ಳಿ, ಮೊಳೆಕೊಪ್ಪಲು, ವಡ್ಡರಕೊಪ್ಪಲು, ಕಂಬದಹಳ್ಳಿ, ಮಾಯಣ್ಣಕೊಪ್ಪಲು, ತಾವರೆಕೆರೆ, ಮುತ್ತೆಗೆರೆ, ಆರ್ಗ್ಹಳ್ಳಿ, ನಂಜೇಗೌಡನ ಕೊಪ್ಪಲು, ಹುನುಗನಹಳ್ಳಿ, ಸಿದ್ದೇಗೌಡನಕೊಪ್ಪಲು, ಗುಂಡರೆ ಕೊಪ್ಪಲು ಮುಂತಾದ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಿರಿಯ ಪ್ರಾಥಮಿಕ ಪ್ರೌಢಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.
ಸಾರ್ವಜನಿಕರಿಗೆ ನೀರನ್ನು ಮಿತವಾಗಿ ಬಳಸಲು ತಿಳಿಸಿ: ಜಿಪಂ ಸಿಇಒ ಕೆ.ಆರ್.ನಂದಿನಿ
ಸಾರ್ವಜನಿಕರಿಗೆ ಸರಬರಾಜು ಮಾಡುವ ನೀರಿನಲ್ಲಿ ಇತರೆ ಕಲುಷಿತ ನೀರು ಮಿಶ್ರಿತವಾಗುತ್ತಿರುವುದು ಕಂಡು ಬಂದಿದೆ. ನೀರಿನ ಪೈಪ್ ಲೈನ್ ಗಳನ್ನು ಪರಿಶೀಲಿಸಿ ಸಮೀಕ್ಷೆ ನಡೆಸಿ ಒಂದು ತಿಂಗಳಿನಲ್ಲಿ ಮಾಹಿತಿ ನೀಡಿ ಹಾಗೂ ಕಲುಷಿತ ನೀರು ಕುಡಿಯುವ ನೀರಿನ ಪೈಪ್ ಲೈನ್ ನಲ್ಲಿ ಮಿಶ್ರಿಣವಾಗದಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ತಿಳಿಸಿ.
ನಾಲ್ವಡಿಯವರ ಕೊಡುಗೆ ಬಗ್ಗೆ ಜನರಿಗೆ ತಿಳಿಸುವ ಕೆಲವಾಗಬೇಕು: ಕೆ.ಟಿ.ಹನುಮಂತು
ನಾಲ್ವಡಿ ಜಿಲ್ಲೆಗೆ ಮಾಡಿರುವ ಸಾಧನೆಯನ್ನು ಯಾರು ಮಾಡಲು ಸಾಧ್ಯವಿಲ್ಲ. ನಾಲ್ವಡಿಯವರಿಗೆ ನಾಲ್ವಡಿಯವರೆ ಸಾಟಿ. ಅದನ್ನು ನಾವು ಘಂಟಾ ಘೋಷವಾಗಿ ಹೇಳಬಹುದು. ಆದ್ದರಿಂದ ಜಿಲ್ಲೆಯ ಜನರು ಪ್ರತಿದಿನ ನಾಲ್ವಡಿ ಅವರನ್ನು ಸ್ಮರಿಸಬೇಕಾದುದು ನಮ್ಮ ಕರ್ತವ್ಯ.
ದೈಹಿಕ, ಮಾನಸಿಕ ಆರೋಗ್ಯಕ್ಕೆ ವ್ಯಸನ ಮಾರಕ: ಪರಶುರಾಮ ಸತ್ತಿಗೇರಿ
ವ್ಯಸನ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಯಾಗಿದೆ. ಇದರಿಂದ ಒತ್ತಡದ ಸಂಬಂಧಗಳು ಮತ್ತು ಆರ್ಥಿಕ ನಾಶಕ್ಕೆ ಕಾರಣವಾಗುತ್ತಿದೆ. ರಾಜ್ಯದಲ್ಲಿ ವ್ಯಸನವನ್ನು ಎದುರಿಸಲು ಜಾಗೃತಿ ಮೂಡಿಸುವುದು ಮೊದಲ ಹೆಜ್ಜೆಯಾಗಬೇಕು. ಜನರು ಇನ್ನೂ ವ್ಯಸನವನ್ನು ವೈದ್ಯಕೀಯ ಸ್ಥಿತಿಗಿಂತ ನೈತಿಕ ವಿಫಲತೆಯನ್ನು ಎದುರು ನೋಡುತ್ತಾರೆ.
ಆತ್ಮರಕ್ಷಣೆಗೆ ಪ್ರತಿಯೊಬ್ಬರು ಕರಾಟೆ ಕಲಿಯಬೇಕು: ಬಿ.ಚೈತ್ರಾ ಸಲಹೆ
ಪೋಷಕರು ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದು ಮುಖ್ಯ. ಇದು ಅವರ ಗುರಿ ಸಾಧನೆಗೆ ಸಹಕಾರಿ ಆಗುತ್ತದೆ. ವಿದ್ಯಾರ್ಥಿಗಳು ಓದುವ ಜೊತೆಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರಿಡೆಯ ಕಡೆ ಗಮನ ಹರಿಸಬೇಕು. ಕ್ರೀಡಾ ಮನೋಭಾವದಿಂದ ವಿದ್ಯಾರ್ಥಿಗಳು ಒಲಂಪಿಕ್‌ನಲ್ಲಿ ಆಡುವ ಕನಸು ಹೊತ್ತುಕೊಂಡು ಮುನ್ನಡೆದರೆ ಗೆಲವು ಸಿಕ್ಕೇ ಸಿಗುತ್ತದೆ.
ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಹಾಸನ ತಾಲೂಕಿನ ಬಿ.ಕಾಟೀಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಗಸ್ಟ್ ೫ರಂದು ಇಲ್ಲಿಯ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದಾಗಿ ಪುನರ್‌ಜೀವ ಸ್ವಯಂ ಸೇವಾಸಂಸ್ಥೆ ಕಾರ್ಯದರ್ಶಿ ಭರತ್ ತಿಳಿಸಿದರು. ಶಿಬಿರದಲ್ಲಿ ದೊರೆಯುವ ಸೌಲಭ್ಯಗಳೆಂದರೇ, ಉಚಿತವಾಗಿ ಸಾರ್ವಜನಿಕರಿಗೆ ಹೃದಯ ತಪಾಸಣೆ, ಕಣ್ಣಿನ ತಪಾಸಣೆ, ಬಿ.ಪಿ.ಶುಗರ್, ಹಾಗೂ ಇತರೆ ಕಾಯಿಲೆಗಳಿಗೆ ವೈದ್ಯಕೀಯ ಸೇವೆಗಳು ದೊರೆಯುತ್ತವೆ. ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಮನವಿ ಮಾಡಿದರು.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 13206
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved