• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
ಡಿಕೆಶಿ ಅವರು ಜೈಲಿಗೆ ಹೋಗಿದ್ದು ಆರ್ಥಿಕ ಅಪರಾಧ ಮಾಡಿರುವುದಕ್ಕೆ, ಬಿಜೆಪಿಯವರೇ ಆಗಿದ್ದ ಜನಾರ್ದನ ರೆಡ್ಡಿ ಕೂಡ ಜೈಲಿಗೆ ಹೋಗಿದ್ದು ಆರ್ಥಿಕ ಅಪರಾಧದ ಕಾರಣಕ್ಕೆ, ಹೊರತು ಬಿಜೆಪಿ ಅವರನ್ನು ಜೈಲಿಗೆ ಕಳುಹಿಸಿದ್ದಲ್ಲ ಎಂದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.
ಮೌಲ್ಯಾಧಾರಿತ ಶಿಕ್ಷಣ ಇಂದಿನ ಅಗತ್ಯ: ಸಿಸ್ಟರ್ ಅರ್ಪಿತಾ
ಸಂತ ಅನ್ನಮ್ಮ ಶಾಲೆ ಕೇಂದ್ರ ಮಾಧ್ಯಮಿಕ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾದ ಛದ್ಮವೇಷ ಸ್ಪರ್ಧೆ ನಡೆಯಿತು.
ರಸರಾಗ ಚಕ್ರವರ್ತಿ ದಿನೇಶ ಅಮ್ಮಣ್ಣಾಯ ಗಾನಲೀನ
ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಅನಾರೋಗ್ಯದಿಂದ ಗುರುವಾರ ಕನ್ಯಾಡಿಯ ತಮ್ಮ ಪುತ್ರಿಯ ಮನೆಯಲ್ಲಿ ನಿಧನರಾದರು.
ರಾಜು ತಾಳಿಕೋಟೆ ಅವರದ್ದು ಜವಾರಿ ಭಾಷೆಯ ಸಹಜ ಅಭಿನಯ-ಸಾಹಿತಿ ಸತೀಶ ಕುಲಕರ್ಣಿ
ರಾಜು ತಾಳಿಕೋಟೆ ಅವರು ತಮ್ಮ ಜವಾರಿ ಭಾಷೆಯ ಸಹಜ ಅಭಿನಯದಿಂದಾಗಿ ಜನ ಸಾಮನ್ಯರಿಗೆ ಆಕರ್ಷಣೀಯ ಕೇಂದ್ರವಾಗಿದ್ದರು ಎಂದು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.
ಹಾನಗಲ್ಲ ತಾಲೂಕಿನಲ್ಲಿ ಕಂದಾಯ ದಾಖಲೆ 40 ಲಕ್ಷ ಪುಟಗಳ ಡಿಜಿಟಲೀಕರಣ
ಕಂದಾಯ ಇಲಾಖೆಯಲ್ಲಿ ಒಂದು ಸಣ್ಣ ದಾಖಲೆಗೆ ವಾರಗಟ್ಟಲೆ ಅಲೆದಾಟಕ್ಕೆ ಈಗ ಬ್ರೇಕ್ ಬಿದ್ದಿದ್ದು, ತಾಲೂಕು ಆಡಳಿತ ಬೆರಳ ತುದಿಯಲ್ಲೇ ಎಲ್ಲ ಕಂದಾಯ ದಾಖಲೆಗಳನ್ನು ದೊರಕುವಂತೆ ಮಾಡಿದೆ.
ದರ ಕುಸಿತ: ಬೆಂಬಲ ಬೆಲೆಯಡಿ ಈರುಳ್ಳಿ ಖರೀದಿಸಿ
ದಿನದಿಂದ ದಿನಕ್ಕೆ ಈರುಳ್ಳಿ ದರ ಕುಸಿತವಾಗುತ್ತಿದೆ. ಗುರುವಾರ ಪ್ರತಿ ಕ್ವಿಂಟಲ್‌ಗೆ ₹ 100ರಿಂದ ಗರಿಷ್ಠ ₹ 1500ರ ವರೆಗೆ ಮಾತ್ರ ಟೆಂಡರ್​ನಲ್ಲಿ ದರ ನಿಗದಿಯಾಗಿತ್ತು.
ಸ್ಮಾರ್ಟ್‌ ಹೆಲ್ತ್‌ ಕೇರ್‌ ಹಗರಣಕ್ಕೆ ಎಳ್ಳುನೀರು!
ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ತಿಪ್ಪಣ್ಣ ಮಜ್ಜಗಿ ಅವ್ಯವಹಾರವನ್ನು ಹೊರಗೆಳೆದಿದ್ದರು. ಆಗ ಮೇಯರ್‌ ಆಗಿದ್ದ ರಾಮಪ್ಪ ಬಡಿಗೇರ್‌ ಇದಕ್ಕಾಗಿ ಹಿರಿಯ ಸದಸ್ಯ ವೀರಣ್ಣ ಸವಡಿ ನೇತೃತ್ವದಲ್ಲಿ ಸದನ ಸಮಿತಿ ರಚಿಸಿದ್ದರು.
ಗದಗದಲ್ಲಿ ಉಪ್ಪು ಮಾರಿ ಬಂಜಾರರ ಆಕ್ರೋಶ
ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧವಾಗಿ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿಯ ಅಹೋರಾತ್ರಿ ಧರಣಿಯಲ್ಲಿ ಬಂಜಾರರು ಲವಣ (ಉಪ್ಪು) ಮಾರಿ ಆಕ್ರೋಶ ವ್ಯಕ್ತಪಡಿಸಿದರು.
ಶೌಚಾಲಯ ಕಟ್ಟಿದರೂ ಸಹಾಯಧನ ನೀಡದ ಸರ್ಕಾರ!
ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿ ಲಕ್ಷ್ಮೇಶ್ವರ ತಾಲೂಕಿನಲ್ಲಿ 2-3 ವರ್ಷಗಳಿಂದ ನಿರ್ಮಿಸಿದ 1439 ಶೌಚಗೃಹಗಳಿಗೆ ಸರ್ಕಾರ ಸಹಾಯಧನ ಬಿಡುಗಡೆ ಮಾಡಿಲ್ಲ. ಸಾರ್ವಜನಿಕರನ್ನು ಗ್ರಾಮ ಪಂಚಾಯಿತಿಗಳಿಗೆ ಎಡತಾಕುವಂತಾಗಿದೆ.
ಮತದಾರರ ಪಟ್ಟಿ ಸೇರ್ಪಡೆ ಕಾರ್ಯ ಯಶಸ್ವಿಗೊಳಿಸಿ: ಬಸನಗೌಡ ಕೊಟ್ಟೂರ
ರೋಣ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved