• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗೆ ಪ್ರೋತ್ಸಾಹಿಸಬೇಕು: ಸುನಂದಮ್ಮ
ಕಡೂರು, ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳ ಅಗತ್ಯವಿರುವ ಕಾರಣ ಕ್ರೀಡೆಗೆ ಪ್ರೋತ್ಸಾಹಿಸಬೇಕು ಎಂದು ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಹೇಳಿದರು.
ರೈತರ ಜೀವನಾಡಿ ಅಯ್ಯನಕೆರೆ ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿ: ರಾಜಮ್ಮ
ಕಡೂರು ತಾಲೂಕಿನ ಅಯ್ಯನಕೆರೆ ರೈತರ ಜೀವನಾಡಿ ಹಾಗು ಪ್ರವಾಸಿಗರ ಸ್ವರ್ಗ. ಅದನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಖರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ರಾಜಮ್ಮ ಹೇಳಿದರು.
ಪುಂಡಾನೆ ಸೆರೆಗೆ ಇಂದು ಕಾರ್ಯಾಚರಣೆ
ನರಸಿಂಹರಾಜಪುರ ,ಕೆಲವು ತಿಂಗಳಿಂದಲೂ ತಾಲೂಕಿನಲ್ಲಿ ಕಾಡಾನೆಗಳ ಕಾಟ ಹೆಚ್ಚಿದ್ದು ಒಂಟಿ ಆನೆ ಇಬ್ಬರನ್ನು ತುಳಿದು ಸಾಯಿಸಿದ ಹಿನ್ನೆಲೆಯಲ್ಲಿ ಈ ಆನೆಯನ್ನು ಹಿಡಿಯುವ ಕಾರ್ಯಾಚರಣೆ ಸೋಮವಾರ ನಡೆಯಲಿದೆ.
ಬಿಜೆಪಿಯವರು 70-100 ಕ್ಷೇತ್ರಗಳಲ್ಲಿ ಮತ ಕದ್ದಿದ್ದಾರೆ: ಮುನಿಯಪ್ಪ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದಲ್ಲಿ ದೊಡ್ಡಪ್ರಮಾಣದಲ್ಲಿ ಮತ ಕದಿಯುವ ಕೆಲಸ ಆಗಿದೆ.
ಸಮಾಜದಲ್ಲಿ ಮೌಢ್ಯತೆಯ ಮಾರಿಯಿಂದ ದೂರವಾಗುತ್ತಿಲ್ಲ: ಹುಲಿಕಲ್ ನಟರಾಜ್
ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಮೌಢ್ಯತೆ ಮಾರಿಯೂ ಬೆಳೆಯುತ್ತಿದೆ. ನಾವೆಲ್ಲ 20ನೇ ಶತಮಾನದಲ್ಲಿದ್ದು ಮಂಗಳ ಗ್ರಹದಲ್ಲಿ ಮನೆ ಮಾಡಿ ವಾಸ ಮಾಡಲು ಹೊರಟಿದ್ದೇವೆ.
ಡಾ.ಅನಿಲ್‌ ಆನಂದ್‌ ಡ್ರೀಮ್‌ವರ್ಕ್ಸ್‌ ತಂಡದಿಂದ ಶ್ರಮಿಕರ ತಾಂಡಾದಲ್ಲಿ ಆರೋಗ್ಯ ಸೇವೆ
ಕಬ್ಬು ಕಟಾವಿಗಾಗಿ ದೂರದ ಬಳ್ಳಾರಿ, ಮಹಾರಾಷ್ಟ್ರ, ವಿಜಯಪುರ ಸೇರಿದಂತೆ ವಿವಿಧೆಡೆಯಿಂದ ಬಂದು ಪ್ಲಾಸ್ಟಿಕ್‌ ತಾಟುಗಳ ಕೆಳಗೆ ಆಶ್ರಯ ಪಡೆದಿರುವ ಶ್ರಮಿಕರ ಆರೋಗ್ಯ ತಪಾಸಣೆ ನಡೆಸುವುದರ ಮೂಲಕ ಡಾ.ಅನಿಲ್‌ ಆನಂದ್‌ ಡ್ರೀಮ್‌ ವರ್ಕ್ಸ್‌ ತಂಡ ಮಾನವೀಯತೆ ಮೆರೆದಿದೆ.
ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
2019ರಲ್ಲಿ ರಂಜಿತ್ ನನ್ನು ಕೊಲೆ ಮಾಡುವ ಸಂಚು ರೂಪಿಸಿ ಹಣ ಕೊಡುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದು ಕೊಂಡು ಹೋಗಿ ಮತ್ತೊಬ್ಬ ಸ್ನೇಹಿತ ವಿವೇಕ್ ಜೊತೆ ಸೇರಿಕೊಂಡು ತಲೆಗೆ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೈದಿದ್ದರು.
ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು
ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿನಾಲೆಗಳಿಲ್ಲದ ಕಾರಣ ಕುಡಿಯುವ ನೀರಿಗೆ ಹಾಹಾಕಾರವಿದೆ, ಆದ್ದರಿಂದ ಜನಪ್ರತಿನಿಧಿಗಳು ಶಾಶ್ವತವಾದ ನೀರಾವರಿ ಯೋಜನೆ ಜಾರಿಗೆ ಶ್ರಮಿಸಬೇಕು, ಎತ್ತಿನಹೊಳೆ ಯೋಜನೆ ಬಗ್ಗೆ ಮಾತನಾಡುವರು ಅದು ಎಂದು ಬರುವುದೋ ಗೊತ್ತಿಲ್ಲ. ಕೆಂಪೇಗೌಡರು ಕೆರೆಗಳನ್ನು ನಿರ್ಮಾಣ ಮಾಡಿ ಜೀವ ಜಲ ರಕ್ಷಣೆ ಮಾಡಿದ್ದರು,
ಆ.೬ ಹೊಳವನಹಳ್ಳಿಯಲ್ಲಿ ಆರೋಗ್ಯ ಶಿಬಿರ ಉಚಿತ
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ೭೪ ನೇ ವರ್ಷದ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಆ.6ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದಿಂದ ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು.
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಕೃಷ್ಣೇಗೌಡ
ಯುವ ಜನತೆ ಮಾದಕ ವಸ್ತು ವ್ಯಸನದಿಂದ ಮುಕ್ತರಾಗಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕೆಂದು ಹೆಲ್ತ್ ಎಜುಕೇಟರ್ ಕೃಷ್ಣೇಗೌಡ ತಿಳಿಸಿದರು.
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 13206
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved