ವಿದ್ಯಾರ್ಥಿಗಳಲ್ಲಿ ಆವಿಷ್ಕಾರದ ಮನೋಭಾವವಿರಬೇಕುವಿದ್ಯಾರ್ಥಿಗಳಲ್ಲಿ ಕೇಳುವ, ಆಲಿಸುವ, ಶೋಧಿಸುವ ಕುತೂಹಲವಿರಬೇಕು. ಅವರಲ್ಲಿರುವ ಕುತೂಹಲ ಜ್ಞಾನದ ಅಭಿರುಚಿಯನ್ನು ಬೆಳೆಸುತ್ತದೆ. ಜ್ಞಾನ ಮತ್ತು ಕುತೂಹಲವು ವಿದ್ಯಾರ್ಥಿಗಳನ್ನು ಆವಿಷ್ಕಾರದೆಡೆಗೆ ಕೊಂಡೊಯ್ಯುತ್ತದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅಭಿಪ್ರಾಯಪಟ್ಟರು.