• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಗಿಯನ್ನು ಆಸ್ಪತ್ರೆಗೆ ಸೇರಿಸಲು 8 ಕಿ.ಮೀ. ಚಟ್ಟದ ಮೇಲೆ ಹೊತೊಯ್ದರು

ಖಾನಾಪುರ ತಾಲೂಕಿನ ದಟ್ಟಾರಣ್ಯದಲ್ಲಿರುವ ಗ್ರಾಮಸ್ಥರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಚಟ್ಟದ ಮೇಲೆ 8 ಕಿಮೀ ಸಾಗಿಸಿರುವ ಘಟನೆ ನಡೆದಿದೆ.

ರಮ್ಯಾ ಮಾತ್ರವಲ್ಲ, ನನಗೂ ಕೆಟ್ಟ ಕಮೆಂಟ್ಸ್‌ ಬಂದಿದೆ : ಸುಮಲತಾ

ರಮ್ಯಾ ಮಾತ್ರವಲ್ಲ, ನಾನು ಸಂಸದೆಯಾಗಿದ್ದ ವೇಳೆ ಆರೇಳು ವರ್ಷ ಸಾಕಷ್ಟು ಟೀಕೆ ಆರೋಪ, ಕಮೆಂಟ್‌ಗಳನ್ನು ಎದುರಿಸಿದ್ದೇನೆ - ಮಾಜಿ ಸಂಸದೆ ಸುಮಲತಾ ಅಂಬರೀಶ್

ಅರ್ಚಕನಿಗೆ ಸರ್ಕಾರ ಕೊಟ್ಟಿದ್ದ 35000 ರು.ಗಳ ಚೆಕ್‌ ಬೌನ್ಸ್‌

ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಸರ್ಕಾರಿ ಚೆಕ್, ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಆತ್ಮಹ*

ಖಾಸಗಿ ವಾಹಿನಿಯ ಕಾಮಿಡಿ ಕಿಲಾಡಿ ಶೋನಲ್ಲಿ ಭಾಗವಹಿಸಿದ್ದ ಚಂದ್ರಶೇಖರ ಸಿದ್ದಿ (31) ನೇಣು ಬಿಗಿದು ಆತ್ಮಹ*

ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಕಚೇರಿಯಲ್ಲಿ ಕೆಲ ವರ್ಷ ಹೊರಗುತ್ತಿಗೆ ಆಧಾರದಲ್ಲಿ ಸಹಾಯಕನಾಗಿದ್ದ ಕಳಕಪ್ಪ ನಿಡಗುಂದಿ ಪ್ರತಿ ತಿಂಗಳು ₹15 ಸಾವಿರ ವೇತನ ಪಡೆಯುತ್ತಿದ್ದ. ಆದರೆ, ಇತನ ನೂರಾರು ಕೋಟಿ ಆಸ್ತಿ ನೋಡಿದ ಲೋಕಾಯುಕ್ತ ಅಧಿಕಾರಿಗಳೇ ಬೆರಗಾಗಿದ್ದಾರೆ.

ಹಳದಿ ಮಾರ್ಗ ಮೆಟ್ರೋ ಆರಂಭಕ್ಕೆ ಸುರಕ್ಷತಾ ಆಯುಕ್ತರ ಅನುಮತಿ

ನಗರದ ಐಟಿ-ಬಿಟಿ ಕಾರಿಡಾರ್ ಆಗಿರುವ ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಬಹು ನಿರೀಕ್ಷಿತ ಬೆಂಗಳೂರು ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ದಕ್ಷಿಣ ವೃತ್ತದ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಂದ ಒಪ್ಪಿಗೆ ದೊರಕಿದೆ. ಇದರೊಂದಿಗೆ ಪ್ರಯಾಣಿಕರ ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ.

ಟೆಕ್‌ ಸಮ್ಮಿಟ್‌ ಭವಿಷ್ಯ ರೂಪಿಸಲು ಸದಾವಕಾಶ : ಸಿಎಂ
ಬೆಂಗಳೂರು ಟೆಕ್ ಸಮ್ಮಿಟ್ 2025 ನಾವೀನ್ಯತೆಗೆ ಏಷ್ಯಾದಲ್ಲಿಯೇ ಮುಂಚೂಣಿಯಲ್ಲಿರುವ ವೇದಿಕೆ. ಅದಕ್ಕೂ ಮಿಗಿಲಾಗಿ ಸಂಪರ್ಕ, ಸಹಯೋಗ ಮತ್ತು ಹಂಚಿಕೊಳ್ಳಬಹುದಾದ ಭವಿಷ್ಯವನ್ನು ರೂಪಿಸಲು ಇದೊಂದು ಸದವಕಾಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಶಿಕ್ಷೆ ವಿಧಿಸಲು ಆಗ್ರಹ
Rape of minor: Demand for punishment for the accused
ಬಾಲಕನ ಅಪಹರಿಸಿ ಹತ್ಯೆಗೈದವರಿಗೆ ಗುಂಡೇಟು
ಹಣಕ್ಕಾಗಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರ ಪುತ್ರ ನಿಶ್ಚಿತ್‌ನನ್ನು ಅಪಹರಿಸಿ ಭೀಕರವಾಗಿ ಹತ್ಯೆಗೈದು ಸುಟ್ಟು ಹಾಕಿದ್ದ ಕಿರಾತಕರಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ
ಓಜೋನ್‌ ಅರ್ಬನ್‌ ಡೆವಲಪರ್ಸ್‌ ಕಂಪನಿ ಮೇಲೆ ಇ.ಡಿ.ದಾಳಿ

 ಕೋಟ್ಯಂತರ ರು. ಪಡೆದು ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬೆಂಗಳೂರಿನ ಹೊರವಲಯದ ದೇವನಹಳ್ಳಿ ತಾಲೂಕಿನ ಓಜೋನ್‌ ಅರ್ಬನ್‌ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಕಚೇರಿ ಹಾಗೂ ಪ್ರವರ್ತಕರ ಮನೆಗಳು ಸೇರಿ 10 ಕಡೆ ಜಾರಿ ನಿರ್ದೇಶನಾಲಯದ (ಇ.ಡಿ.)   ದಾಳಿ ನಡೆಸಿ ಶೋಧ 

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved