• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಪಾವಳಿ ಬಟ್ಟೆ ಖರೀದಿಗೆ ಹುಬ್ಬಳ್ಳಿಯ ಮಾಲ್‌ಗಳಲ್ಲಿ ಆಫರ್‌ಗಳ ಅಬ್ಬರ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಶಾಪಿಂಗ್‌ ಮಾಲ್‌ಗಳಲ್ಲಿ ವ್ಯಾಪಾರದ ಅಬ್ಬರ ಜೋರಾಗಿದ್ದು, ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗೆ ಬೈಒನ್‌ ಗೆಟ್ ಒನ್‌ ಹೆಸರಿನಲ್ಲಿ ಆಕರ್ಷಕ ಆಫರ್‌ಗಳನ್ನು ನೀಡುತ್ತಾ ಸಹಸ್ರಾರು ಗ್ರಾಹಕರನ್ನು ಆಕರ್ಷಿಸುತ್ತಿವೆ.
20ರಿಂದ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸೋಣ-ಜಿಲ್ಲಾಧಿಕಾರಿ
ಜಿಲ್ಲಾದ್ಯಂತ ಆರೋಗ್ಯಯುತ ಮತ್ತು ಸುಂದರ ಪರಿಸರವನ್ನು ಉಳಿಸಲು ಅ. 20ರಿಂದ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಸ್ವದೇಶಿ ವಸ್ತು ಬಳಕೆ ಕುರಿತು ಮನೆ ಮನೆಗೆ ತೆರಳಿ ಜಾಗೃತಿ: ಶಾಸಕ ವೈ.ಎಂ.ಸತೀಶ್
ಸ್ವದೇಶಿ ವಸ್ತುಗಳ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಆತ್ಮನಿರ್ಭರ ಭಾರತ-ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ವಾಯವ್ಯ ಸಾರಿಗೆ ಸಂಸ್ಥೆಯ ಪ್ರಗತಿಗೆ ಸಿಬ್ಬಂದಿಗಳ ಪರಿಶ್ರಮವೇ ಕಾರಣ
ತಳಮಟ್ಟದಲ್ಲಿ ಪರಿಣಾಮಕಾರಿ ಅನುಷ್ಠಾನದಿಂದಾಗಿ ಸಂಸ್ಥೆಯು ಪ್ರಗತಿ ಹೊಂದಲು ಸಾಧ್ಯವಾಗಿದೆ. ಘಟಕ ಹಾಗೂ ವಿಭಾಗ ಮಟ್ಟದಲ್ಲಿ ಸರಿಯಾದ ಹಾಗೂ ಸಮರ್ಪಕವಾದ ಕಾರ್ಯಾಚರಣೆ ಯೋಜನೆ ಹಾಕಿಕೊಂಡರೆ ಹೆಚ್ಚಿನ ಪ್ರಗತಿ ಸಾಧಿಸಬಹುದಾಗಿದೆ.
ದಲಿತನ ಗುಡಿಸಲಿಗೆ ಬೆಂಕಿ ಹಚ್ಚಿ ಪರಾರಿ
ಯಾರೋ ಯಾವುದೋ ಉದ್ದೇಶದಿಂದ ಬೆಂಕಿ ಹಚ್ಚಿರಬಹುದೆಂದು ಮಣಿಕಂಠಯ್ಯ ಅನುಮಾನ ವ್ಯಕ್ತಪಡಿಸಿದ್ದು
ಶಾಂತಿ, ಸಹಬಾಳ್ವೆ ಸಾರಲು ಮಹ್ಮದ್ ಪೈಗಂಬರ್ ಜಯಂತಿ
ಮಹ್ಮದ್ ಪೈಗಂಬರ ಅವರ ಶಾಂತಿ ಸಂದೇಶ ಸಾರುವ ಮಹದುದ್ದೇಶ ಹೊಂದಲಾಗಿದೆ
ಒಗ್ಗಟ್ಟಿನ ಹೋರಾಟದಿಂದ ಸಾರಿಗೆ ನೌಕರರ ಸಮಸ್ಯೆಗೆ ಪರಿಹಾರ
ಸಾರಿಗೆ ನೌಕರರಿಗೆ ಬರಬೇಕಾದ 38 ತಿಂಗಳ ಹಿಂಬಾಕಿಯನ್ನು ನಿವೃತ್ತರಿಗೂ ಸಹಿತ ಕೂಡಲೇ ಬಿಡುಗಡೆ ಮಾಡಬೇಕು, ಈಗಾಗಲೇ ಮುಖ್ಯಮಂತ್ರಿ ಹೇಳಿದಂತೆ 14 ತಿಂಗಳ ಹಿಂಬಾಕಿಯನ್ನು ದೀಪಾವಳಿ ಮುನ್ನವೇ ಬಿಡುಗಡೆ ಮಾಡಬೇಕು.
ಅರಣ್ಯ, ವನ್ಯಜೀವಿ ರಕ್ಷಣೆಗೆ ಮಂಡಳಿ ಬದ್ಧ!
ಪ್ರಸ್ತಾವಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅನುಮೋದನೆ ನೀಡುವುದಿಲ್ಲ. ಈ ಯೋಜನೆ ಜಾರಿಗೆ ಬಂದರೆ ಈ ಪ್ರದೇಶದ ಸಸ್ಯ ಮತ್ತು ಪ್ರಾಣಿಗಳಿಗೆ ಹಾನಿಕಾರಕವಾಗುತ್ತದೆ ಮತ್ತು ಪರಿಸರ ಸೂಕ್ಷ್ಮ ಆವಾಸ ಸ್ಥಾನಗಳಿಗೆ ತೀವ್ರ ಹಾನಿಯಾಗುತ್ತದೆ.
ಕರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಲ್ಲ ನಾಯಿ ಕಡಿತಕ್ಕೆ ಚುಚ್ಚುಮದ್ದು
ಬುಧವಾರ ಮೂರನೇ ಚುಚ್ಚುಮದ್ದು ಹಾಕಬೇಕಾಗಿತ್ತು. ಆದರೆ ಆಸ್ಪತ್ರೆಗೆ ತೆರಳಿದಾಗ ಚುಚ್ಚುಮದ್ದು ಇಲ್ಲ.
ರಾಜ್ಯೋತ್ಸವ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ: ಸಿ.ಎನ್. ಶ್ರೀಧರ
ಗದಗ ಜಿಲ್ಲೆಯಲ್ಲಿ ನ. 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಸಂಭ್ರಮದಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು. ಪೂರ್ವಭಾವಿ ಸಭೆಯಲ್ಲಿ ಅವರು ನಿರ್ದೇಶನ ನೀಡಿದರು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved