• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚುವರಿ ಗೋಶಾಲೆ ಸ್ಥಾಪನೆ ಶಿಫಾರಸ್ಸಿಗೆ ಸೂಚನೆ
ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹೇಶ್ವರಪ್ಪ ಹೇಳಿಕೆ
ಹುಟ್ಟಿನಂತೆ ಸಾವು ಕೂಡ ಗೌರವಯುತವಾಗಿರಬೇಕು
ಕ್ಯಾನ್ಸರ್, ಹೃದಯ, ಪಾರ್ಶ್ವವಾಯು, ಮೂತ್ರಪಿಂಡಗಳ ವೈಫಲ್ಯ, ಮಾನಸಿಕ ಅಸ್ವಸ್ಥೆಗಳಂತಹ ಗುಣಪಡಿಸಲಾಗದ ಕಾಯಿಲೆಗಳಿಗೆ ಒಳಗಾಗಿ ಶಾಶ್ವತವಾಗಿ ಬೆಡ್‌ ರೆಸ್ಟ್‌ಗೆ ಹೋಗಿರುವಂತಹ ರೋಗಿಗಳ ಮನೆಮನೆಗೆ ವೈದ್ಯರು ಮತ್ತು ದಾದಿಯರ ಮೂಲಕ ಭೇಟಿ ನೀಡಿ ಅವರ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆಯನ್ನು ನೀಡುವ ವಿವೇಕಾನಂದ ಯೂಥ್ ಮೂಮೆಂಟ್‌ನ ಸಮಾಜಮುಖಿ ಕಾರ್ಯ ಶ್ಲಾಘನೀಯವಾಗಿದೆ ಎಂದು ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು.
ತರಬೇತಿಯನ್ನು ಸದ್ಬಳಕೆ ಮಾಡಿಕೊಳ್ಳಿ
ಸ್ವಯಂಸೇವಾ ಸಂಸ್ಥೆಯಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುತ್ತಿರುವುದು ಮಹಿಳೆಯರ ಸಬಲೀಕರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕ್ರಿಸ್ತ ರಾಜ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಫಾ. ರೋಷನ್ ತಿಳಿಸಿದರು.
ರೈತನ ಮೇಲೆ ದಾಳಿ ಮಾಡಿಕಣ್ಣಿನ ಗುಡ್ಡೆಯನ್ನೇ ಕಿತ್ತ ಹುಲಿ
ಹುಲಿ ದಾಳಿಯಲ್ಲಿ ರೈತನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಕೋಲಾರ ಬಂದ್‌ಗೆ ಬೆಂಬಲಿಸಲು ದಲಿತಪರ ಸಂಘಟನೆಗಳ ಮನವಿ
ದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಗವಾಯಿ ಮೇಲೆ ಶೂ ಎಸೆದಿರುವ ರಾಕೇಶ್‌ನನ್ನು ತಕ್ಷಣ ಕಾನೂನು ಕ್ರಮಕ್ಕೆ ಒಪ್ಪಿಸುವ ಮೂಲಕ ನ್ಯಾಯಾಂಗ ವ್ಯವಸ್ಥೆ ಎತ್ತಿ ಹಿಡಿಯಬೇಕು, ಆದ್ದರಿಂದ ನ್ಯಾಯಾಂಗವನ್ನು ಗೌರವಿಸುವ ಪ್ರತಿಯೊಬ್ಬರೂ ೧೭ರಂದು ಸ್ವಯಂ ಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಸಿಂಥೈಟ್ ಇಂಡಸ್ಟ್ರೀಸ್‌ನಲ್ಲಿ 120 ಕಾರ್ಮಿಕರ ಕಾಯಂಗೊಳಿಸಿ
ತಾಲೂಕಿಗೆ ಸಮೀಪದ ಕವಲೆತ್ತು ಗ್ರಾಮ ಹತ್ತಿರದ ಸಿಂಥೈಟ್ ಇಂಡಸ್ಟ್ರಿಸ್ ಕಾರ್ಖಾನೆಯಲ್ಲಿ ೧೮ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ೧೨೦ ಕಾರ್ಮಿಕರನ್ನು ಕಂಪನಿ ಮಾಲೀಕರು ಕಾಯಂಗೊಳಿಸಲು ಒತ್ತಾಯಿಸಿ ಹರಿಹರದ ಕಂಪನಿ ಮುಖ್ಯ ದ್ವಾರದ ಎದುರು ಪ್ರತಿಭಟನೆ ಆರಂಭವಾಗಿದೆ.
ಯುವಜನೋತ್ಸವ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ನಡೆಯಲಿ
ಯುವಜನೋತ್ಸವ ನಗರ ಪ್ರದೇಶಕ್ಕೆ ಸೀಮಿತವಾಗುವುದಕ್ಕಿಂತ ಅತಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಆಯೋಜಿಸುವುದರಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಲು ಸಹಾಯಕವಾಗುತ್ತವೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಮಹಿಳಾ ಒಕ್ಕಲಿಗರ ಸಂಘದಿಂದ ಯಶಸ್ವಿ ಆರೋಗ್ಯ ಶಿಬಿರ
ಕೊಪ್ಪ, ಮನುಷ್ಯನಿಗೆ ಆರ್ಥಿಕ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಅತೀ ಮುಖ್ಯ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ತಪಾಸಣೆ ಮಾಡಿಸಿಕೊಂಡರೆ ಶಾರೀರಿಕ ಮತ್ತು ಮಾನಸಿಕವಾಗಿಯೂ ಸದೃಢರಾಗಬಹುದು ಎಂದು ಕೊಪ್ಪ ತಾಲೂಕು ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶ್ರೀನಿಧಿ ದಿನೇಶ್ ಹೇಳಿದರು.
ನರಸಿಂಹರಾಜಪುರ ವೃತ್ತಕ್ಕೆ ಬೇಗಾನೆ ರಾಮಯ್ಯ ಹೆಸರಿಡಲು ಮನವಿ
ನರಸಿಂಹರಾಜಪುರ, ಪಟ್ಟಣ ವ್ಯಾಪ್ತಿಯ ಯಾವುದಾದರೂ ಒಂದು ವೃತ್ತಕ್ಕೆ ಮಾಜಿ ಸಚಿವ ಬೇಗಾನೆ ರಾಮಯ್ಯ ಹೆಸರು ನಾಮಕರಣ ಮಾಡಲು ಒತ್ತಾಯಿಸಿ ಬೇಗಾನೆ ರಾಮಯ್ಯ ಅಭಿಮಾನಿ ಬಳಗದವರು ಮಂಗಳವಾರ ಪಟ್ಟಣ ಪಂಚಾಯಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ಸರ್ವೋಚ್ಚ ನ್ಯಾಯಮೂರ್ತಿಗೆ ಅವಮಾನ : ರಾಷ್ಟ್ರಪತಿಗೆ ಮನವಿ
ಚಿಕ್ಕಮಗಳೂರು, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved