• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ
ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ ಸದಾ ಮುಂಚೂಣಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ಧಾರ್ಮಿಕ ಕೇಂದ್ರಗಳ ಸ್ವಚ್ಛತೆಯ ಮೂಲಕ ಸಮುದಾಯದಲ್ಲಿ ಶುಚಿತ್ವದ ಜಾಗೃತಿ ಮೂಡಿಸುವ ಗುರಿಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಪ್ರತಿ ವರ್ಷ ಆಗಸ್ಟ್ ತಿಂಗಳ ಸ್ವಾತಂತ್ರ್ಯ ದಿನಾಚರಣೆ ಹಾಗೂ ಜನವರಿ ತಿಂಗಳ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮವನ್ನು ಎಸ್‌ಕೆಡಿಆರ್‌ಡಿಪಿ ನಡೆಸುತ್ತದೆ. ಈ ಬಾರಿ ಜಕ್ಕನಹಳ್ಳಿಯ ಬೈರವೇಶ್ವರ ಈಶ್ವರ ಸ್ವಾಮಿ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಗ್ರಾಮದ ಧಾರ್ಮಿಕ ಮತ್ತು ಸಾಮಾಜಿಕ ಪರಿಸರವನ್ನು ಶುದ್ಧಗೊಳಿಸಲಾಯಿತು.
ಕಾವೇರಿ ನದಿ ಪ್ರವಾಹಕ್ಕೆ ತಂಬಾಕು ಬೆಳೆಗೆ ಹಾನಿ
ಅರಕಲಗೂಡು ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಕಾವೇರಿ ಪ್ರವಾಹ ಬಂದೆರಗಿದ ಪರಿಣಾಮ ತಂಬಾಕು, ಶುಂಠಿ, ಮುಸುಕಿನ ಜೋಳ ಮತ್ತು ಕಾಫಿ ಬೆಳೆಗೆ ಹಾನಿಯಾಗಿ ಅನ್ನದಾತರು ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ. ಕಳೆದ ಬಾರಿ ತಂಬಾಕಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತ ಖುಷಿಯಲ್ಲಿ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸಸಿಮಡಿ ಬೆಳೆಸಿ ನಾಟಿ ಮಾಡಿದ್ದರು. ನಾಟಿ ಸಮಯದಲ್ಲಿ ಉತ್ತಮವಾಗಿ ಬಿದ್ದ ಮಳೆಯಿಂದ ಬೆಳೆ ಬೆಳವಣಿಗೆ ಕಾಣಬೇಕೆನ್ನುವಷ್ಟರಲ್ಲಿ ಅತಿವೃಷ್ಟಿ ಹೊಡೆತಕ್ಕೆ ಸಿಲುಕಿ ಅಪಾರ ಪ್ರಮಾಣದಲ್ಲಿ ಇಳುವರಿ ಕುಂಠಿತಗೊಂಡಿದೆ.
ರಸಗೊಬ್ಬರವನ್ನು ನಿಗದಿತ ದರದಲ್ಲಿ ಮಾರಾಟ ಮಾಡಬೇಕು
ರಸಗೊಬ್ಬರವನ್ನು ನಿಗದಿತ ದರದಲ್ಲಿ ಮಾರಾಟ ಮಾಡಬೇಕು. ರಸಗೊಬ್ಬರಗಳ ದಾಸ್ತಾನು ಹಾಗೂ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಹೆಚ್ಚಿನ ಪ್ರಮಾಣದಲ್ಲಿ ಡಿಎಪಿ ಬಳಸುವುದರಿಂದ ಮಣ್ಣಿನಲ್ಲಿ ರಂಜಕ ಅಂಶ ಹೆಚ್ಚಾಗುತ್ತದೆ. ಅಗತ್ಯವಾದ ಲಘು ಪೋಷಕಾಂಶಗಳಾದ ಸತ್ತು(ಜಿಂಕ್) ಮತ್ತು ಕಬ್ಬಿಣದ ಕೊರತೆ ಉಂಟಾಗುತ್ತದೆ, ಬೆಳೆ ಇಳುವರಿ ಕಡಿಮೆಯಾಗುತ್ತದೆ. ಡಿಎಪಿ ಗೊಬ್ಬರದ ಬದಲಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವು ಸಂಯುಕ್ತ ಗೊಬ್ಬರಗಳನ್ನು ಬಳಸಲು ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾರಾಟಗಾರರಿಗೆ ಸೂಚಿಸಿದರು.
ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಸರ್ಕಾರ ವಿಫಲ: ತೇಜಸ್ವಿ ವಿ.ಪಟೇಲ್
ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರು ಮತ್ತು ಪ್ರತಿಭಾವಂತ ಮಕ್ಕಳು ಇದ್ದು ಅವರಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಸರ್ಕಾರದಿಂದ ಆಗುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ತೇಜಸ್ವಿ ವಿ.ಪಟೇಲ್ ಹೇಳಿದರು.
ದುರಾಸೆಯಿಂದ ಮನುಷ್ಯನ ಮಾನಸಿಕ ನೆಮ್ಮದಿ ಹಾಳು: ಹಿರೇಮಠದ ಶ್ರೀ
ಚನ್ನಗಿರಿ ತಾಲೂಕಿನಲ್ಲಿ ನಾಗರಿಕ ಅಧಿಕಾರ ಸಂರಕ್ಷಣಾ ಅಸೋಸಿಯೇಷನ್ ಪ್ರಾರಂಭಗೊಂಡು ಇಂದಿಗೆ ಮೂರು ವರ್ಷಗಳು ಕಳೆದಿದ್ದು ಈ ಅಸೋಸಿಯೇಷನ್ ವತಿಯಿಂದ ಮಾನವನ ಹಕ್ಕುಗಳಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹಿರೇಮಠದ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಗಾಜನೂರು ಮಣ್ಣಲ್ಲಿ ಲೀನವಾದ ರಾಜ್ ಕುಮಾರ್‌ ಸಹೋದರಿ ನಾಗಮ್ಮ
ಕನ್ನಡ ಚಿತ್ರರಂಗದ ವರನಟ ಡಾ.ರಾಜ್ ಕುಮಾರ್‌ ಸಹೋದರಿ, ದೊಡ್ಮನೆಯ ಹಿರಿಜೀವವಾಗಿದ್ದ ನಾಗಮ್ಮ ಅವರ ಅಂತಿಮ ವಿಧಿ-ವಿಧಾನ ಶನಿವಾರ ನಡೆಯಿತು.
ಜನರ ಒಳತಿಗೆ ಶ್ರಮಿಸುತ್ತಿದೆ ಸಾಲೂರು ಮಠ
ಸಾಲೂರು ಮಠವು ಧಾರ್ಮಿಕ, ಶೈಕ್ಷಣಿಕ, ಆರೋಗ್ಯಯುತವಾಗಿ ಇಲ್ಲಿನ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಓವರ್‌ ಲೋಡ್‌ ಇದ್ದ 11 ಟಿಪ್ಪರ್‌ ತೆರಕಣಾಂಬಿ ಪೊಲೀಸರಿಂದ ವಶ
ಓವರ್‌ ಲೋಡ್ ಎಂ.ಸ್ಯಾಂಡ್‌ ಹಾಗೂ ಬೋಡ್ರೇಸ್‌ ಕಲ್ಲನ್ನು ಕೇರಳಕ್ಕೆ ಸಾಗಿಸಲು ಯತ್ನಿಸುತ್ತಿದ್ದ ೧೧ ಟಿಪ್ಪರ್‌ ಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ತೆರಕಣಾಂಬಿ ಪೊಲೀಸರು ಸೀಜ್‌ ಮಾಡಿ ಗುಂಡ್ಲುಪೇಟೆ ಪೊಲೀಸರಿಗೆ ಶನಿವಾರ ಹಸ್ತಾಂತರಿಸಿದರು.
ಡಯಾನ ಬುಕ್ ಗ್ಯಾಲರಿಗೆ ಮಾಜಿ ಸಿಎಂ ಬಿಎಸ್‌ವೈ ಭೇಟಿ
ರಾಜಕೀಯ ಜಂಜಾಟ ಮರೆತು ಸಾಹಿತ್ಯದ ಕಡೆ ಮುಖ ಮಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಲಕ್ ನಗರದಲ್ಲಿರುವ ಡಯಾನ ಬುಕ್ ಗ್ಯಾಲರಿಗೆ ಶನಿವಾರ ಭೇಟಿ ನೀಡಿ, ಬುಕ್ ಗ್ಯಾಲರಿಯ ಎಲ್ಲ ವಿಭಾಗಗಳನ್ನು ಸಂದರ್ಶಿಸಿದರು. ಸಾಹಿತಿಗಳ ಕೃತಿಗಳು, ಪತ್ರಕರ್ತರ ಬರಹಗಳು, ಜನಪದ ಕಲೆ ಸಾಹಿತ್ಯ ಮೊದಲಾದ ಪುಸ್ತಕಗಳ ಬಂಡಾರ ವೀಕ್ಷಣೆ ಮಾಡಿದ ಬಿಎಸ್ ವೈ, ಎಸ್. ಎಲ್. ಭೈರಪ್ಪ ನವರ ಪರ್ವ, ಪತ್ರಕರ್ತ ವಿಶ್ವೇಶ್ವರ ಭಟ್ ರವರ ಸಂಪಾದಕರ ಸದ್ಯ ಶೋಧನೆ ಪುಸ್ತಕಗಳನ್ನು ಖರೀದಿಸಿದರು.
ಗೊಬ್ಬರದ ಅಂಗಡಿಗೆ ತಹಸೀಲ್ದಾರ್ ಧೀಡಿರ್ ಭೇಟಿ
ರಾಜ್ಯದಲ್ಲಿ ಗೊಬ್ಬರದ ಅಭಾವದಿಂದ ರೈತರಿಗೆ ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ ತಹಸೀಲ್ದಾರ್ ಪರುಶಪ್ಪ ಕುರುಬ ಅವರು ಪಟ್ಟಣದ ಗೊಬ್ಬರ ಮಾರಾಟ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ದಾಸ್ತಾನು ಪರಿಶೀಲನೆ ನಡೆಸಿದರು.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 13206
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved