• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನ ಯುವ ಪೀಳಿಗೆ ಹಿರಿಯರ ಅನುಭವ ಸದ್ಬಳಸಿಕೊಳ್ಳಿ
ಚನ್ನಪಟ್ಟಣ: ಹಿರಿಯರ ಮಾರ್ಗದರ್ಶನ ಇಂದಿನ ಯುವ ಸಮೂಹಕ್ಕೆ ಅಗತ್ಯ ಎಂದು ಶುಭೋದಯ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಎಂ.ಶಿವಮಾದು ಹೇಳಿದರು.
ಯುವಪೀಳಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ: ಸತೀಶ್
ರಾಮನಗರ: ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯ ಯುವಜನಾಂಗ ಹಿಂದೆದಿಗಿಂತಲೂ ಇದೀಗ ಹೆಚ್ಚು ಅನಿವಾರ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಅಭಿಪ್ರಾಯಪಟ್ಟರು.
ಗಣತಿದಾರ ಶಿಕ್ಷಕಿಗೆ ಬಾಗಿನ ನೀಡಿ ಸತ್ಕಾರ!
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಹೋದ ಗಣತಿದಾರರಿಗೆ ಮಾಹಿತಿ ನೀಡುವ ಜತೆ ಬಾಗಿನ ಕೊಟ್ಟು ಸತ್ಕರಿಸಿದ ಘಟನೆ ನಂದಿನಿ ಲೇಔಟ್‌ನಲ್ಲಿ ಗುರುವಾರ ನಡೆದಿದೆ.
ಕಸದಿಂದ ಗ್ಯಾಸ್ ಉತ್ಪಾದನೆ ಮಾಡಲು ಗೇಲ್ ಜತೆಗೆ ಜಿಬಿಎ ಒಪ್ಪಂದ
ಬೆಂಗಳೂರಿನಲ್ಲಿ ಉತ್ಪಾದನೆಯಾಗುವ ಸುಮಾರು 500 ಟನ್‌ ಹಸಿಕಸದಿಂದ ಗ್ಯಾಸ್‌ ಉತ್ಪಾದನೆ ಮಾಡಲು ಕೇಂದ್ರ ಸರ್ಕಾರ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರ(ಗೇಲ್‌) ಮತ್ತು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ನಡುವೆ ಗುರುವಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
7 ಸರ್ಕಾರಿ ಸಂಸ್ಥೆ ರದ್ದು, 9 ಸಂಸ್ಥೆ ವಿಲೀನಕ್ಕೆ ಶಿಫಾರಸು
ರಾಜ್ಯದಲ್ಲಿ ಅನುಪಯುಕ್ತ 7 ಮಂಡಳಿ ಮತ್ತು ಸರ್ಕಾರಿ ಸಂಸ್ಥೆಗಳನ್ನು ಅಮಾನತು ಮಾಡುವುದು ಹಾಗೂ 9 ಸಂಸ್ಥೆಗಳನ್ನು ಬೇರೆ ಇಲಾಖೆ ಅಥವಾ ನಿಗಮಗಳೊಂದಿಗೆ ವಿಲೀನ ಮಾಡುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗ-2ರ 9ನೇ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
30X40 ಒಳಗಿರುವ ಮನೆಗಳಿಗೆ ಓಸಿ ವಿನಾಯಿತಿ

ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ  

‘ಆರೆಸ್ಸೆಸ್ಸಲ್ಲಿ ಸರ್ಕಾರಿ ನೌಕರರ ಭಾಗಿ ನಿಷೇಧಿಸಿ’
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್‌ ಚಟುವಟಿಕೆ ನಿಷೇಧಿಸಬೇಕೆಂದು ಕೋರಿ ಬರೆದ ಪತ್ರಕ್ಕೆ ಬೆದರಿಕೆ ಕರೆಗಳು ಬಂದ ನಡುವೆಯೇ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆರೆಸ್ಸೆಸ್‌ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್ಸೆಸ್‌ ಚಟುವಟಿಕೆಗಳಿಗೆ ಸರ್ಕಾರ ಕಡಿವಾಣ
ರಾಜ್ಯದಲ್ಲಿ ಯಾವುದೇ ಖಾಸಗಿ ಸಂಘ-ಸಂಸ್ಥೆ ಅಥವಾ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ, ಚಟುವಟಿಕೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.
ಯುವಜನೋತ್ಸವದಲ್ಲಿ ಕಲಾವಿದರಿಗೆ ಅನ್ಯಾಯ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಿಲ್ಲೆಯ ಯುವ ಕಲಾವಿದರಿಗೆ ಅನ್ಯಾಯ ಮಾಡಲಾಗಿದೆ ಎಂದು ಜಿಲ್ಲಾ ಯುವ ಕಲಾವಿದರ ಸಂಘದ ಅಧ್ಯಕ್ಷ ಶಿವಶಂಕರ್.ಎನ್.ಚಟ್ಟು ಆರೋಪಿಸಿದರು.
ಮಕ್ಕಳೊಂದಿಗೆ ಸಂಸದ ಶ್ರೇಯಸ್ ಪಟೇಲ್ ದಂಪತಿ ಹಾಸನಾಂಬೆ ದರ್ಶನ
ಸಂಸದ ಶ್ರೇಯಸ್ ಪಟೇಲ್ ತಮ್ಮ ಪತ್ನಿ ಹಾಗೂ ತಾಯಿ ಅನುಪಮಾ ಅವರು ತಮ್ಮ ಎಳೆಯ ಕಂದಮ್ಮಗಳನ್ನು ಕೈಯಲ್ಲಿ ಹಿಡಿದು ದೇವಾಲಯದೊಳಗೆ ಪ್ರವೇಶಿಸಿದರು. ಪ್ರವಾಸಿ ಮಂದಿರದಿಂದ ಶಿಷ್ಟಾಚಾರದ ವಾಹನದಲ್ಲಿ ಆಗಮಿಸಿದ ಸಂಸದ ದಂಪತಿ ದೇವಿಯ ದರ್ಶನ ಪಡೆದರು. ಧರ್ಮದರ್ಶನ ಅತ್ಯಂತ ಸುಗಮವಾಗಿ ನಡೆಯುತ್ತಿದೆ. ಜಿಲ್ಲಾಡಳಿತ ಅತ್ಯುತ್ತಮ ವ್ಯವಸ್ಥೆ ಮಾಡಿದೆ. ಜಿಲ್ಲಾಧಿಕಾರಿಯೇ ಸ್ವತಃ ಮೈದಾನಕ್ಕಿಳಿದು ಭಕ್ತರ ದರ್ಶನ ಸುಗಮಗೊಳಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಎಲ್ಲ ವ್ಯವಸ್ಥೆಗಳು ವ್ಯವಸ್ಥಿತ ರೀತಿಯಲ್ಲಿ ನಡೆದಿವೆ ಎಂದರು.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved