ಪುತ್ತೂರು ದೇವಳದಲ್ಲಿ ಪ್ರತಿಷ್ಠಾ ಬಂಡಿ ಉತ್ಸವ, ವರ್ಧಂತ್ಯುತ್ಸವದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಮತ್ತು ವಿ.ಎಸ್. ಭಟ್ ಅವರ ವೈದಿಕತ್ವದಲ್ಲಿ ಬೆಳಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು. ರಾತ್ರಿ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.