• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಕರ್ಣದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗಲಿ
ಪ್ರವಾಸಿಗರ ಸರಿಯಾದ ಮಾಹಿತಿ, ಸ್ಥಳದ ಮಹತ್ವ ನೀಡುವ ಮೂಲಕ ಪುಣ್ಯಕ್ಷೇತ್ರದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗುವಂತೆ ಬೆಳೆಯಬೇಕು
ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಬದುಕಿನ ಪಾಠ ಕಲಿಸಲಿ
ಶಿಕ್ಷಕರಾದವರು ಸಮುದಾಯದೊಂದಿಗೆ ಬದುಕುವುದನ್ನು ಕಲಿತಾಗ ಉತ್ತಮ ಶಿಕ್ಷಕರಾಗಲು ಸಾಧ್ಯ
ಬೆಳ್ತಂಗಡಿಯ ೨೦೦೦ ಕಡತ ಪೋಡಿಮುಕ್ತ ಮಾಡಿ ವಿತರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ ೧೬ರಂದು ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಉದ್ಘಾಟನೆ ಮಾಡಲಿದ್ದು, ಈ ಸಂದರ್ಭದಲ್ಲಿ ಬೆಳ್ತಂಗಡಿಯ ೨೦೦೦ ಸಹಿತ ಜಿಲ್ಲೆಯ ೧೦ ಸಾವಿರ ಮಂದಿಗೆ ಜಮೀನು ಪೋಡಿ ಮಾಡಿ ಆರ್‌ಟಿಸಿ ಕೊಡುವ ಹಾಗೂ ಇತರ ಸೌಲಭ್ಯ ವಿತರಣೆ ನಡೆಯಲಿದೆ.
ಪುತ್ತೂರು ದೇವಳದಲ್ಲಿ ಪ್ರತಿಷ್ಠಾ ಬಂಡಿ ಉತ್ಸವ, ವರ್ಧಂತ್ಯುತ್ಸವ
ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಮತ್ತು ವಿ.ಎಸ್. ಭಟ್ ಅವರ ವೈದಿಕತ್ವದಲ್ಲಿ ಬೆಳಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು. ರಾತ್ರಿ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.
ನೈಟಿಂಗೇಲ್ ನರ್ಸಿಂಗ್ ಸೇವೆ ಮಾದರಿ: ಶಸ್ತ್ರಚಿಕಿತ್ಸಕ ತಜ್ಞ ವೈದ್ಯೆ ಡಾ. ರೈಸಾ
ನೈಟಿಂಗಲ್ ಜನುಮ ದಿನದಂದು ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವುದರ ಜತೆ ಜಗತ್ತಿನಲ್ಲಿ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರ ಸೇವೆಯನ್ನೂ ಸ್ಮರಿಸಲಾಗುತ್ತದೆ.
ಕ್ಯಾನ್ಸರ್‌ ಗೆ ತಂಬಾಕು ಉತ್ಪನ್ನಗಳ ಸೇವನೆ ಕಾರಣ: ಆರ್.ವಿ.ಮಂಜುನಾಥ್
ನರಸಿಂಹರಾಜಪುರ, ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಂಬಾಕು ಉತ್ಪನ್ನ ಸೇವಿಸಬಾರದು ಹಾಗೂ ಅಂಗಡಿಯವರು ತಂಬಾಕು ಉತ್ಪನ್ನ ಮಾರಾಟ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಸಲಹೆ ನೀಡಿದರು.
ಕರ್ನಲ್‌ ಸೋಫಿಯಾ ಖುರೇಷಿ ಮನೆ ಧ್ವಂಸ ಎಂದು ಪೋಸ್ಟ್‌!

ಕರ್ನಲ್‌ ಸೋಫಿಯಾ ಖುರೇಷಿಯವರ ಪತಿ ತಾಜುದ್ದೀನ್ ಅವರ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿನ ಮನೆ ಮೇಲೆ ಆರ್‌ಎಸ್‌ಎಸ್‌ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  

ದೇಶದ ಅತಿದೊಡ್ಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಾಳೆ ಉದ್ಘಾಟನೆ
2016ರಲ್ಲಿ 75 ಕೋಟಿ ರು. ಅನುದಾನ ನೀಡಿ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ನಂತರದ 2 ವರ್ಷಗಳ ಕಾಲ ಕಾಮಗಾರಿ ಭರದಿಂದ ನಡೆದರೂ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನವನ್ನೇ ನೀಡದೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸ್ಪೀಕರ್‌ ಯು.ಟಿ. ಖಾದರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುತುವರ್ಜಿಯಿಂದ ಹೆಚ್ಚುವರಿ 20 ಕೋಟಿ ರು. ಅನುದಾನ ನೀಡಿ ಕಾಮಗಾರಿಯನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಮಂಜುನಾಥ ಭಂಡಾರಿ ಹೇಳಿದ್ದಾರೆ.
ಪ್ರೇರಣಾ ವಿದ್ಯಾಸಂಸ್ಥೆ ಸ್ಥಳಾಂತರ ಹಿಂಪಡೆಯಿರಿ
ಚಾಮರಾಜನಗರದಲ್ಲಿ ಮುಖಂಡ ವಿ.ಸೋಮಣ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮುಖಂಡರಾದ ಚನ್ನಂಜಯ್ಯ, ಶಿವಕುಮಾರ್ ಇದ್ದಾರೆ.
ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಯತ್ನದಿಂದ ಪ್ರತಿಭೆ ಪ್ರದರ್ಶಿಸಲಿ
ಪ್ರತಿಭೆ ಇದ್ದವನು ಸ್ವಾರ್ಥ ಬಿಟ್ಟು ಪ್ರಾಮಾಣಿಕತೆಯಿಂದ ಶ್ರಮಿಸಿದರೆ ಉನ್ನತ ಸ್ಥಾನ ಪಡೆಯಬಲ್ಲ. ಕಲೆ ಮತ್ತು ಸಂಸ್ಕಾರ ಇದ್ದವನು ಬದುಕಿನೊಂದಿಗೆ ಜಗತ್ತನ್ನೆ ಗೆಲ್ಲಬಲ್ಲ.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 11739
  • next >
Top Stories
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved