• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಲಿತಾಂಶ ಹೆಚ್ಚಿಸಲು ಅಗತ್ಯ ಕ್ರಮಕ್ಕೆ ಒತ್ತಾಯ
ಅಗತ್ಯ ಕ್ರಮ ಕೈಗೊಂಡು ತಾಲೂಕನ್ನು ಶೈಕ್ಷಣಿಕವಾಗಿ ಸದೃಢಗೊಳಿಸಬೇಕು ಎಂದು ಸಾಮೂಹಿಕ ಸಂಘಟನೆಗಳ ಕಾರ್ಯಕರ್ತರು ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.
ಚಿನ್ನಾಭರಣದ ಬ್ಯಾಗ್‌ ವಾಪಸ್‌ ನೀಡಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕರು
ಕನಕಪುರ: ಬಸ್ ನಿಲ್ದಾಣದ ಬಳಿ ಚಿನ್ನದ ಆಭರಣವಿದ್ದ ಬ್ಯಾಗು ಬಿಟ್ಟು ಹೋಗಿದ್ದ ಮಹಿಳೆಗೆ ಬಸ್ ಘಟಕದ ಅಧಿಕಾರಿಗಳು ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆ
5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಡಗು - ಹಾಸನ ಗಡಿಭಾಗದ ಸಕಲೇಶಪುರ ತಾಲೂಕಿನ ಹೊಸಳ್ಳಿ ಮಠದ ನಿರ್ಜನ ಪ್ರದೇಶದಲ್ಲಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದೊರೆತಿದೆ.
ಶಿಕ್ಷಣದ ಗುಣಮಟ್ಟದಲ್ಲಿ ಅಸಮಾನತೆ ಹೆಚ್ಚಿದೆ: ವಿನಯಕುಮಾರ್
ಕಡೂರು, ಸರ್ಕಾರಿ ಮತ್ತು ಖಾಸಗಿಯಾಗಿ ಸಿಗುತ್ತಿರುವ ಶಿಕ್ಷಣದ ಗುಣಮಟ್ಟದಲ್ಲಿ ಹೆಚ್ಚಿನ ಅಸಮಾನತೆ ಎದ್ದು ಕಾಣುತ್ತಿದೆ ಎಂದು ಬೆಂಗಳೂರಿನ ಇನ್ ಸೈಟ್‌ ಆಕ್ಟೀವ್ ಲರ್ನಿಂಗ್ ನ ಸಂಸ್ಥಾಪಕ ಮತ್ತು ನಿರ್ದೇಶಕ ಜಿ.ಬಿ.ವಿನಯಕುಮಾರ್ ಅಭಿಪ್ರಾಯ ಪಟ್ಟರು.
ಆಪರೇಷನ್ ಸಿಂದೂರದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ
ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು "ಆಪರೇಷನ್ ಸಿಂದೂರ " ಪ್ರಾರಂಭಿಸಿ ಪಾಕಿಸ್ತಾನದೊಳಗೆ ಆಳವಾಗಿ ದಾಳಿ ನಡೆಸಿ, ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಗುಂಪುಗಳಿಗೆ ಸೇರಿದ ಒಂಭತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಿತು. ನೂರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಮೂಲಕ ಮತ್ತು ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ರವಾನಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕರಿಗೆ ಮುಗ್ಧ ಹಿಂದೂಗಳು ಚೆಲ್ಲುವ ಪ್ರತಿ ರಕ್ತದ ಹನಿಗೂ ನ್ಯಾಯ ಒದಗಿಸಿದೆ ಎಂದರು.
ಸಾಹಿತ್ಯಕ್ಕಿದೆ ಅಗಾಧ ಶಕ್ತಿ: ಮುಕ್ತಾ ಶಂಕರ
ಹಳ್ಳಿಗಳು ಬರಡಾಗುತ್ತಿರುವ ಕಾಲಘಟ್ಟದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಚಿಂತನೆ ಆಶಾದಾಯಕ ಬೆಳವಣಿಗೆ.
ಅಂತ್ಯಸಂಸ್ಕಾರ ನಡೆದ ಸ್ಥಳದಲ್ಲಿ ವಾಮಾಚಾರ
ಸೊರಬ: ತಾಲೂಕಿನ ಕುಳವಳ್ಳಿ ಗ್ರಾಮದಲ್ಲಿ ಶವದ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಇದರಿಂದ ಮೃತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಭಯದ ವಾತಾವರಣದಲ್ಲಿದ್ದಾರೆ.
ಮಾರಶೆಟ್ಟಿಹಳ್ಳಿ ಗ್ರಾಪಂಗೆ ಗಂಗಮ್ಮ ಅಧ್ಯಕ್ಷೆ
ತಾಲೂಕಿನ ಕಡಬಾ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಂಗಮ್ಮ ನಾಗೇಶ್ ಅವಿರೋಧವಾಗಿ ಆಯ್ಕೆಯಾದರು.
ಮೂರು ದಶಕದ ಹಿಂದೆ ಘೋಷಣೆಯಾದ ಮಾರ್ಗದಲ್ಲಿ ಇಂದು ಓಡಲಿದೆ ರೈಲು!
ಗದಗ-ತಳಕಲ್-ವಾಡಿ ರೈಲ್ವೆ ಯೋಜನೆ ಘೋಷಣೆಯಾದಾಗ ಈ ಯೋಜನೆ ಜಾರಿ ಕುರಿತು ಅಪಹಾಸ್ಯ ಮಾಡಿದವರೇ ಹೆಚ್ಚು. ಮುನಿರಾಬಾದ್-ಮೆಹಬೂಬ್‌ ನಗರ ರೈಲ್ವೆಯೇ ಇನ್ನೂ ಓಡುತ್ತಿಲ್ಲ, ಮತ್ತೊಂದು ರೈಲ್ವೆ ಯೋಜನೆ ಬೇರೆ ಎಂದೆಲ್ಲ ಕಿಚಾಯಿಸಿದ್ದರು.
ಗೋಕರ್ಣದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗಲಿ
ಪ್ರವಾಸಿಗರ ಸರಿಯಾದ ಮಾಹಿತಿ, ಸ್ಥಳದ ಮಹತ್ವ ನೀಡುವ ಮೂಲಕ ಪುಣ್ಯಕ್ಷೇತ್ರದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗುವಂತೆ ಬೆಳೆಯಬೇಕು
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 11742
  • next >
Top Stories
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
ಕಪ್‌ತುಳಿತ: 11 ಮಂದಿಯ ಸಾವಿನ ಪ್ರಕರಣದ ತನಿಖೆ ಆರಂಭ । ಸಿಐಡಿಯಿಂದ ಬೇಟೆ ಶುರು
ಕಾಲ್ತುಳಿತ: ಮೃತರ ಕುಟುಂಬದ ಪರಿಹಾರ 25 ಲಕ್ಷ ರು.ಗೆ ಹೆಚ್ಚಳ
ಗಾಜಾದಲ್ಲಿ ಪಾರ್ಲೆಜಿ ಬೆಲೆ 2342 ರು,, ಸಕ್ಕರೆಗೆ 5000 ರು.!
ರಾಹುಲ್‌ ‘ಫಿಕ್ಸಿಂಗ್‌’ ಆರೋಪಕ್ಕೆ ಬಿಜೆಪಿ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved