• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಪರೇಷನ್ ಸಿಂದೂರ ಯಶಸ್ವಿ, ಶತ್ರುಗಳ ಸಂಹಾರಕ್ಕಾಗಿ ಚಂಡಿಕಾ ಹೋಮ
ಕೆ.ಆರ್.ಪೇಟೆ ಪಟ್ಟಣದ ಭ್ರಮರಾಂಭ ಶ್ರೀಚನ್ನಮಲ್ಲಿಕಾರ್ಜುನ ದೇವಾಲಯದಲ್ಲಿ ಪಾಪಿ ಪಾಕಿಸ್ತಾನದ ಸಂಹಾರ, ದುಷ್ಟರ ನಾಶ ಹಾಗೂ ಭಾರತೀಯ ಸೈನಿಕರ ಕ್ಷೇಮಕ್ಕಾಗಿ ನಡೆದ ಚಂಡಿಕಾ ಹೋಮವು ಸಂಪನ್ನವಾಗಿ ನಡೆಯಿತು.
ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯದ ಅರಿವು
ಈ ಹದಿ ಹರೆಯ ಸಂದರ್ಭದಲ್ಲಿ ಹಸಿರು ತರಕಾರಿ, ಮೊಳಕೆ ಕಾಳುಗಳು, ಸಿರಿಧಾನ್ಯಗಳು, ಮೊಟ್ಟೆ, ಹೆಚ್ಚು ಪೌಷ್ಠಿಕಾಂಶ ಇರುವ ಆಹಾರಗಳನ್ನು ಸೇವಿಸಬೇಕು.
ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ: ಶ್ರೀಗಳು
ಚನ್ನಪಟ್ಟಣ: ಭಾರತೀಯ ಸಂಸ್ಕೃತಿಗೆ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದುದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿರಕ್ತಮಠದ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿ ತಿಳಿಸಿದರು.
ಕಂಡೇವುದ ಆಯನ: ಮೀನು ಹಿಡಿಯುವ ಜಾತ್ರೆ ಸಂಪನ್ನ
ಬೆಳಗ್ಗೆ ಕಂಡೇವು ಬೀಡಿನ ಮುಕ್ಕಾಲ್ದಿ ದೈವದ ಪ್ರಸಾದ ತಂದು ಹೊಳೆಗೆ ಹಾಕಿದ ಬಳಿಕ ನೀರಿಗಿಳಿಯಲು ಸಿಡಿಮದ್ದು ಸಿಡಿಸಲಾಯಿತು. ನಂತರ ಭಕ್ತರು ಹೊಳೆಗೆ ಇಳಿದು ಮೀನು ಹಿಡಿಯಲು ಆರಂಭಿಸಿದರು. ಮೀನು ಹಿಡಿದವರು ತಮಗೆ ಬೇಕಾದಷ್ಟು ಉಳಿಸಿ ಉಳಿದವುಗಳನ್ನು ಅಲ್ಲಿಯೇ ಮಾರಾಟ ಮಾಡಿದ್ದು, ಗ್ರಾಮಸ್ಥರು ಮೀನುಗಳನ್ನು ಖರೀದಿಸಿದ್ದಾರೆ.
ದಾವಣಗೆರೆಯಲ್ಲಿ ಚಿನ್ನ ಕದ್ದು, ಅಡ ಇಟ್ಟಿದ್ದ ಬ್ಯಾಂಕ್ ನೌಕರನ ಬಂಧನ
ಆನ್ ಲೈನ್ ಗೇಮ್‌ ಹಾಗೂ ಗೋವಾದಲ್ಲಿ ಮೋಜು ಮಸ್ತಿ ಮಾಡಲು ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ 3.5 ಕೆಜಿ ಚಿನ್ನಾಭರಣ ಕ‍ಳವು ಮಾಡಿ, ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಅದೇ ಬ್ಯಾಂಕ್‌ನಿಂದ ಕೋಟ್ಯಂತರ ರು. ಸಾಲ ಪಡೆದಿದ್ದ ಮಹಾನ್ ಚಾಲಕಿ ನೌಕರರನ್ನು ಇಲ್ಲಿನ ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚು ಬಳಕೆಯಲ್ಲಿರುವ, ಶೀಘ್ರ ಜ್ಞಾನ ಹಂಚುತ್ತಿರುವ ಕೃತಕ ಬುದ್ಧಿಮತ್ತೆ
ನಾವು ಶಾಲೆ-ಕಾಲೇಜು ಕಲಿಯುವಾಗ ಬಂದ ಕಂಪ್ಯೂಟರ್ ದೊಡ್ಡ ಡಿಜಿಟಲ್‌ ತಂತ್ರಜ್ಞಾನ ಎನಿಸಿತ್ತು. ಮುಂದುವರೆದು ಸಾಕಷ್ಟು ತಂತ್ರಜ್ಞಾನಗಳು ಬಂದಿವೆ
ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್‌; ಎಫ್‌ಐಆರ್‌
ಫೇಸ್‌ಬುಕ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕತ್ತೆಯ ಮೇಲೆ ಕೂಡ್ರಿಸಿರುವುದು, ಮಹಿಳೆಯನ್ನು ತಬ್ಬಿಕೊಂಡಿರುವುದು ಸೇರಿದಂತೆ ವಿವಿಧ ರೀತಿಯ ಅಶ್ಲೀಲ ಭಾವಚಿತ್ರ ಹರಿಬಿಟ್ಟಿದ್ದಾನೆ.
ತಂತ್ರಜ್ಞಾನದಿಂದ ಕೃಷಿಯಲ್ಲಿ ಸಮಸ್ಯೆಗೆ ಪರಿಹಾರ ಒದಗಿಸಲಿ
ರೈತ ಪದವೀಧರರು ಸ್ಟಾರ್ಟ್‌ಅಪ್‌, ಡಿಜಿಟಲ್‌ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದ ಜತೆಗೂಡಿ ಪ್ರಗತಿಪಥದತ್ತ ಸಾಗಲಿ
ಮನಸ್ಸು ನಿರಂತರ ಹರಿಯುವ ನೀರಿನಂತೆ ಇರಲಿ
ಹಳೇ ವಿದ್ಯಾರ್ಥಿಗಳು ಪುನರ್ಮಿಲನ ಕಾರ್ಯಕ್ರಮ ಮೂಲಕ ಹಲವು ವರ್ಷಗಳ ಬಳಿಕ ಗೆಳೆಯರನ್ನು ಭೇಟಿಯಾಗುವುದೇ ಒಂದು ವಿಶೇಷ ಹಾಗೂ ಸಂತಸದ ಕ್ಷಣ
ಹೊನ್ನಾಳಿಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಪುರಸಭೆ ಸದಸ್ಯರ ಚರ್ಚೆ
ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ ಅವರ ಅಧ್ಯಕ್ಷತೆಯಲ್ಲಿ ಹಾಗೂ ಶಾಸಕ ಡಿ.ಜಿ.ಶಾಂತನಗೌಡ ಉಪಸ್ಥಿತಿಯಲ್ಲಿ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಸರ್ವ ಸದಸ್ಯರ ವಿಶೇಷ ಸಭೆ ನಡೆಯಿತು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 11742
  • next >
Top Stories
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
ಕಪ್‌ತುಳಿತ: 11 ಮಂದಿಯ ಸಾವಿನ ಪ್ರಕರಣದ ತನಿಖೆ ಆರಂಭ । ಸಿಐಡಿಯಿಂದ ಬೇಟೆ ಶುರು
ಕಾಲ್ತುಳಿತ: ಮೃತರ ಕುಟುಂಬದ ಪರಿಹಾರ 25 ಲಕ್ಷ ರು.ಗೆ ಹೆಚ್ಚಳ
ಗಾಜಾದಲ್ಲಿ ಪಾರ್ಲೆಜಿ ಬೆಲೆ 2342 ರು,, ಸಕ್ಕರೆಗೆ 5000 ರು.!
ರಾಹುಲ್‌ ‘ಫಿಕ್ಸಿಂಗ್‌’ ಆರೋಪಕ್ಕೆ ಬಿಜೆಪಿ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved