• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ಮನವಿ
ಜಿಲ್ಲೆಯಲ್ಲಿ ಶೇಕಡ 90 ಸಮೀಕ್ಷೆ ಆಗಿರುವುದು ಪ್ರಸಂಶನೀಯ. ಇದಕ್ಕೆ ಕಾರಣರಾದ ಜಿಲ್ಲಾಡಳಿತದ ಅಧಿಕಾರಿಗಳು, ಶಿಕ್ಷಕರು ಮತ್ತು ಸ್ಥಳೀಯ ಸಂಸ್ಥೆಗಳ ಗಣತಿದಾರರನ್ನು ಅಭಿನಂದಿಸುತ್ತೇವೆ.
ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಅತೀ ಮುಖ್ಯ: ಶಾಸಕ ಬೇಳೂರು
ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಅತಿ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಅವಿರತ ಪ್ರಯತ್ನ ಮಾಡಿ ಉತ್ತಮ ಫಲಿತಾಂಶ ಪಡೆದು ಪೋಷಕರ ನಿರೀಕ್ಷೆ ಸಫಲಗೊಳಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸ್ವಾಸ್ಥ್ಯ ಸಮಾಜಕ್ಕಾಗಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಶ್ರಮ ಅಪಾರ
ಕ್ಯಾನ್ಸರ್ ಕಾಯಿಲೆಗೂ ಚಿಕಿತ್ಸೆ ಇದೆ. ಆದರೆ ಕುಡಿತದ ಚಟ ಬಿಡಿಸಲಿಕ್ಕೆ ಚಿಕಿತ್ಸೆ ಇಲ್ಲದಂತಹ ಸಮಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಲಕ್ಷಾಂತರ ಮದ್ಯವ್ಯಸನಿಗಳಿಗೆ ಕುಡಿತದ ಚಟ ಬಿಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಅವರ ಶ್ರಮ ನಿಜಕ್ಕೂ ಶ್ಲಾಘನಿಯ. ಅದಕ್ಕಾಗಿಯೇ ಡಾ.ವೀರೇಂದ್ರ ಹೆಗ್ಗಡೆ ಅವರು ಪೂಜ್ಯನೀಯ ಸ್ಥಾನದಲ್ಲಿದ್ದಾರೆ ಎಂದು ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕಲಿಕೆಗೆ ಯಾವುದೇ ಅಡ್ಡದಾರಿಗಳಿಲ್ಲ: ನಾ. ಸೋಮೇಶ್ವರ
ಕಲಿಕೆಗೆ ಅಡ್ಡದಾರಿಗಳನ್ನು ಬಳಸಿದರೆ ಬದುಕೇ ದುರ್ಭರವಾಗುತ್ತದೆ. ಯಶಸ್ಸಿಗೆ ಪ್ರಾಮಾಣಿಕ ಹಾದಿ ಬೇಕು. ಇಷ್ಟಪಟ್ಟು ಓದಿ, ಕಷ್ಟಪಟ್ಟುಓದಬೇಡಿ. ಇಷ್ಟಪಟ್ಟು ಓದಿದ್ದು ಮಾತ್ರ ನೆನಪಲ್ಲಿ ಉಳಿಯುತ್ತದೆ ಎಂದು ಸಲಹೆ ನೀಡಿದರು.
ಆರ್ ಎಸ್‌ಎಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ: ನಾರಾಯಣಸ್ವಾಮಿ

ಆರ್‌ಎಸ್‌ಎಸ್ ಬಗ್ಗೆ ಎಲ್ಲರಿಗೂ ತಿಳಿದಿದೆ, ಆದನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ, ರಾಮಮಂದಿರದ ವಿಚಾರದಲ್ಲಿ ಅಡ್ವಾಣಿ ಕೈಗೊಂಡಿದ್ದ ರಥಯಾತ್ರೆ ಸಂದರ್ಭದಲ್ಲಿ ಆರ್‌ಎಸ್‌ಎಸ್ ನಿಷೇಧ ಮಾಡಿದ್ದರು, ಆಗ ಏನಾಯಿತು 

ಸುಪ್ರಿಂ ನ್ಯಾಯಮೂರ್ತಿಗೆ ಅವಮಾನ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಚಿಕ್ಕಮಗಳೂರುಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ವಕೀಲರೋರ್ವ ಶೂ ತೂರಿರುವುದನ್ನು ಖಂಡಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ಸರ್ವೋಚ್ಚ ನ್ಯಾಯಪೀಠಕ್ಕೆ ಆದ ಅವಮಾನ ಖಂಡನಾ ಹೋರಾಟ ವೇದಿಕೆ, ವಿವಿಧ ರಾಜಕೀಯ ಮುಖಂಡರು ಹಾಗೂ ಕನ್ನಡಪರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಂಸಲೇಖ ದೇಸೀ ಸಂಸ್ಥೆ ವಿದ್ಯಾರ್ಥಿಗಳಿಗೆ ಪದಕ ಪ್ರದಾನ
, ಪದಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಕಲೆಯನ್ನು ಬೆಳೆಸಲು ಸಲಹೆ
ಬೆಳೆಯ ನಷ್ಟಕ್ಕೆ ಸರ್ಕಾರ ಮಧ್ಯಂತರ ಪರಿಹಾರ ಕೊಡಲಿ
ಬೆಳೆಯ ನಷ್ಟಕ್ಕೆ ಸರ್ಕಾರ ಶೀಘ್ರವೇ ಮಧ್ಯಂತರ ಪರಿಹಾರ ಕೊಡಬೇಕೆಂದು ಒತ್ತಾಯಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಿ ನಂತರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಸ್ವಾಧೀನಾನುಭವ ಪತ್ರಕ್ಕೆ ಎಲ್ಲೆಡೆ ವಿನಾಯಿತಿ ನೀಡಲಿ
ಸರ್ಕಾರದ ಯಾವುದೇ ಒಂದು ಕಾನೂನು ಅಥವಾ ನಿಯಮಗಳು ಒಂದು ಸೀಮಿತ ಪ್ರದೇಶಕ್ಕೆ ಅನ್ವಯವಾಗುವುದು ಸರಿಯಲ್ಲ
ಸರಳ ಬದುಕು ಸಾಗಿದರೆ ಸಮಾಜಕ್ಕೆ ಕೊಡುಗೆ ಕೊಡಬಹುದು
ಅರಣ್ಯ ಇಲಾಖೆ ನಾಲ್ಕೈದು ದಿನಗಳಿಂದ ಹುಲಿ ಸೆರೆಗಾಗಿ ಕಾರ್ಯಾಚರಣೆ ನಡೆಸುತ್ತಿತ್ತು. ಇದಲ್ಲದೆ ಬೋನ್ ಇರಿಸಿತ್ತು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved