ಆರ್ಎಸ್ಎಸ್ ಬಗ್ಗೆ ಎಲ್ಲರಿಗೂ ತಿಳಿದಿದೆ, ಆದನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ, ರಾಮಮಂದಿರದ ವಿಚಾರದಲ್ಲಿ ಅಡ್ವಾಣಿ ಕೈಗೊಂಡಿದ್ದ ರಥಯಾತ್ರೆ ಸಂದರ್ಭದಲ್ಲಿ ಆರ್ಎಸ್ಎಸ್ ನಿಷೇಧ ಮಾಡಿದ್ದರು, ಆಗ ಏನಾಯಿತು