• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರ ಬಂದ್ ಗೆ ಸಹಕರಿಸುವಂತೆ ಜನಪರ ಸಂಘಟನೆಯಿಂದ ಮನವಿ
ಪ್ರಜಾಪ್ರಭುತ್ವದ ಆತ್ಮವಾದ ಸಂವಿಧಾನಕ್ಕೆ ಹಾಗೂ ೧೪೦ ಕೋಟಿ ಜನತೆಯ ಸಾರ್ವಭೌಮತ್ವಕ್ಕೆ ಮಾಡಿದ ಅಪಮಾನವಾಗಿದೆ. ಇದು ಕೇವಲ ನ್ಯಾಯಮೂರ್ತಿ ಗವಾಯಿ ಮೇಲಿನ ಹಲ್ಲೆಯಾಗಿರದೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡುವ ಬಹುದೊಡ್ಡ ಷಡ್ಯಂತ್ರದ ಭಾಗವಾಗಿದೆ. ಕೋಮುವಾದಿ ಸಂಘಟನೆ ಆರ್.ಎಸ್.ಎಸ್.ಗೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿಯೇ ಇಂತಹ ಕೃತ್ಯ ನಡೆದಿರುವುದು ಮನುಸ್ಮ್ರತಿ ಅನುಷ್ಠಾನಗೊಳಿಸುವ ಹುನ್ನಾರವಾಗಿದೆ .
ಕೊಟ್ಟಗಾಳು ಗ್ರಾಪಂ ವ್ಯಾಪ್ತಿಯಲ್ಲಿ 4.20 ಕೋಟಿ ಅನುದಾನ ಬಳಕೆ
ಹಾರೋಹಳ್ಳಿ: ತಾಲೂಕಿನ ಕೊಟ್ಟಗಾಳು ಗ್ರಾಪಂ ವ್ಯಾಪ್ತಿಯಲ್ಲಿ 4.20 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿ ಪೂಜೆ ನೆರವೇರಿಸಿದರು.
ಗೃಹಲಕ್ಷ್ಮಿ ಯೋಜನೆಯಿಂದ 4,756 ಮಹಿಳೆಯರು ಹೊರಕ್ಕೆ
ರಾಮನಗರ: ಆದಾಯ ತೆರಿಗೆ ಮತ್ತು ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವ ಕುಟುಂಬಕ್ಕೆ ಸೇರಿರುವ ಜಿಲ್ಲೆಯಲ್ಲಿ 4,756 ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾಗಿದೆ.
ಕೋಲಾರ ಬಂದ್‌ಗೆ ಮಾದಿಗ ದಂಡೋರ ಸಮಿತಿಯಿಂದ ಬೆಂಬಲ ಘೋಷಣೆ
ರಾಜ್ಯಾದ್ಯಂತ ನಡೆಸುತ್ತಿರುವ ಜಾತಿ- ಜನ ಗಣತಿಯ ಪ್ರಕಾರ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗಧಿಪಡಿಸಬೇಕು. ಈ ಹಿಂದೆ ಅಲೆಮಾರಿಗಳಿಗೆ ಶೇ.೧ರಷ್ಟು ಮೀಸಲಾತಿಯನ್ನು ಸದಾಶಿವ ಆಯೋಗದಲ್ಲಿ ನಿಗದಿಪಡಿಸಿರುವುದನ್ನು ಸೇರ್ಪಡೆ ಮಾಡಿಕೊಂಡು ಇತರೆ ಸೇರಿಸಿ ಶೇ.೫ರಷ್ಟು ಮೀಸಲಾತಿ ನೀಡಿರುವುದು. ಈ ಸಂಬಂಧವಾಗಿ ಮೀಸಲಾತಿ ಪರಾಮರ್ಶಿಸಿ ಮಾದಿಗ ಸಮುದಾಯದವರಿಗೆ ನಿಗದಿಪಡಿಸಬೇಕು ಮತ್ತು ರಾಜಕೀಯ ರಂಗದಲ್ಲೂ ಮೀಸಲಾತಿ ಅವಕಾಶ ನಿಗದಿಪಡಿಸಬೇಕೆಂದು ಆಗ್ರಹಿಸಿದರು.
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು

ಹಾಸನಾಂಬ ದೇವಿ ದರ್ಶನ ಪಡೆದ ಬುಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರು ಅರ್ಚಕರು ನೀಡಿದ ಮಂಗಳಾರತಿ ಪಡೆದು ದೇವರ ಸನ್ನಿಧಿಯಿಂದ ಕೊಟ್ಟ ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟುಕೊಂಡರು.

ಶಿಕ್ಷಕಿ ಕೆರೆಯಲ್ಲಿ ಶವವಾಗಿ ಪತ್ತೆ : ಗಣತಿ ಒತ್ತಡದಿಂದ ಆತ್ಮ*ತ್ಯೆ ?

ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂದಾಗಿಯೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ

 ದರ ಕುಸಿತವಾಗಿರುವುದನ್ನು ಖಂಡಿಸಿ ಬುಧವಾರ ರಸ್ತೆಗೆ ಈರುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದರು. ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿ ಅಕ್ಕಪಕ್ಕದ ಹಲವು ಜಿಲ್ಲೆಗಳಿಂದ ಹುಬ್ಬಳ್ಳಿ ಎಪಿಎಂಸಿಗೆ ಈರುಳ್ಳಿ ಆವಕವಾಗಿತ್ತು.

ಪೊಲೀಸ್‌ ಕ್ಯಾಂಟೀನ್‌ ಮಾದರೀಲಿ ನೌಕರರಿಗೆ ಸೂಪರ್‌ ಮಾರ್ಕೆಟ್‌?

ಪೊಲೀಸ್‌ ಮತ್ತು ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಸಿಗುವಂತೆ ಮಾಡಲು ಎಂಎಸ್‌ಐಎಲ್‌ನಿಂದ ಸೂಪರ್‌ ಮಾರ್ಕೆಟ್‌ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು.

800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ

ಮುಂದಿನ ಶೈಕ್ಷಣಿಕ ಸಾಲಿನಿಂದ ಮತ್ತೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದ್ದು, ಇವುಗಳಲ್ಲಿ 500 ಶಾಲೆಗಳಿಗೆ ಬುಧವಾರ ಪಟ್ಟಿ ಸಹಿತ ಅಧಿಸೂಚನೆ ಹೊರಡಿಸಲಾಗಿದೆ.

ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್

ಬಿಜೆಪಿಯ ಎಷ್ಟು ಶಾಸಕರನ್ನು ಗಣ ವೇಷದಲ್ಲಿ ನೋಡಿದ್ದೀರಿ? । ಧರ್ಮ, ತ್ರಿಶೂಲ ದೀಕ್ಷೆ, ಜಾತಿ ಇವೆಲ್ಲ ಬೇರೆ ಮಕ್ಕಳಿಗೆ ಸಮಿತಿ । ಅದು ತಮ್ಮ ಮಕ್ಕಳಿಗೆ ಆರೆಸ್ಸೆಸ್‌ ಯಾಕೆ ನೀಡಲ್ಲ: ಪ್ರಿಯಾಂಕ್‌

  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved