• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾದಿಯರ ಸೇವೆ ಅತ್ಯಂತ ಶ್ರೇಷ್ಠ
ಶಿಕಾರಿಪುರ: ಪ್ರತಿಯೊಂದು ಆಸ್ಪತ್ರೆಯಲ್ಲಿನ ರೋಗಿಗಳ ಆರೈಕೆಯಲ್ಲಿ ದಾದಿಯರ ನಿಸ್ವಾರ್ಥ ತ್ಯಾಗಮಯ ಸೇವೆ ಅತ್ಯಮೂಲ್ಯವಾಗಿದ್ದು, ಆಸ್ಪತ್ರೆಯಲ್ಲಿ ದಾದಿಯ ಸೇವೆಗೈಯುವ ಇಚ್ಚೆಯುಳ್ಳವರು ಉದಾರತೆಯ ಗುಣವನ್ನು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕಾಗಿದೆ ಎಂದು ಇಲ್ಲಿನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನರ್ಸಿಂಗ್ ಸೂಪರಿಡೆಂಟ್ ಸುಮನ ಹೇಳಿದರು.
ಶಿವಬೋಧರಂಗ ಸೊಸೈಟಿಗೆ ₹6.40 ಕೋಟಿ ಲಾಭ
ಮೂಡಲಗಿ ಪಟ್ಟಣದ ಶಿವಬೋಧರಂಗ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಮಾ.31ಕ್ಕೆ 6.40 ಕೊಟಿ ನಿವ್ವಳ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಬಸವರಾಜ ಗುಲಗಾಜಂಬಗಿ ಹೇಳಿದರು.
ಬಲಿಜ ಸಮುದಾಯ ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ 2ಎಗೆ ಸೇರಿಸಲು ಮನವಿ
ಸತತ ಒತ್ತಾಯದ ನಂತರ, 2011ರಲ್ಲಿ ಶಿಕ್ಷಣದ ಉದ್ದೇಶಕ್ಕೆ ಮಾತ್ರ 2ಎ ಪ್ರವರ್ಗದ ಸೌಲಭ್ಯ ಕಲ್ಪಿಸಲಾಯಿತು
ಸಮಸ್ಯೆ ಸರಿಪಡಿಸಲು ಲೋಕಾ ಎಸ್ಪಿ ಸೂಚನೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದ ಗಡಿಸೋಮನಾಳ ರಸ್ತೆಯ ಹುಡ್ಕೋ ಬಡಾವಣೆಯಲ್ಲಿ ಸಮಸ್ಯೆಗಳಿಂದ ಅಲ್ಲಿಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಿಜಯಪುರ ಲೋಕಾಯುಕ್ತ ವರಿಷ್ಠಾಧಿಕಾರಿ ಟಿ.ಮಲ್ಲೇಶಿ ಅವರು ಮಂಗಳವಾರ ಹುಡ್ಕೋ ಬಡಾವಣೆಗೆ ಭೇಟಿ ನೀಡಿ ನಿವಾಸಿಗಳ ತೊಂದರೆ ಆಲಿಸಿದರು. ಅಲ್ಲದೇ, ಈ ವೇಳೆ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಪುರಸಭೆ ಮುಖ್ಯಾಧಿಕಾರಿ ಮೋಹನ್ ಜಾಧವಗೆ ಸಮಸ್ಯೆಗಳನ್ನು ಸರಿಪಡಿಸುವಂತೆ ಸೂಚನೆಯನ್ನು ನೀಡಿದರು.
ನಾಳೆ ಚಿತ್ರದುರ್ಗದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ
District Collector T. Venkatesh at the District Disaster Management Authority meeting held on Wednesday at the District Collector's Office Hall.
ಡೋರಿಯಲ್ಲಿ ಹತ್ತು ದಿನಗಳ ಕಾಲ ಗ್ರಾಮ ದೇವಿ ಜಾತ್ರೆ
ನವೀಕರಣಗೊಂಡ ಸುಂದರ ದೇವಸ್ಥಾನದ ಆವರಣದಲ್ಲಿ ದೇವಿಯರ ಪ್ರಾಣ ಪ್ರತಿಷ್ಟಾಪನೆ, ಗಣ ಹೋಮ, ನವಗ್ರಹ ಹೋಮ, ಮಹಾಭಿಷೇಕ ಮುಂತಾದ ಧಾರ್ಮಿಕ ಕಾರ್ಯಗಳು ಶ್ರದ್ಧಾ, ಭಕ್ತಿಯಿಂದ ನಡೆದವು. ಪ್ರಭಾಕರ ಶಾಸ್ತ್ರೀಜಿ ಗುರೂಜಿ ಮಾಂಗಲ್ಯಧಾರಣೆ ಕಾರ್ಯಕ್ರಮ ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಿಕೊಟ್ಟರು.
ಎಸ್ಸೆಸ್ಸೆಲ್ಸಿ ಫಲಿತಾಂಶ ನಾಚಿಕೆತರುವಂತಿದೆ
ಕನ್ನಡಪ್ರಭ ವಾರ್ತೆ ಇಂಡಿ ನಮ್ಮ ಜಿಲ್ಲೆಯ ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವು ತೀವ್ರ ನಾಚಿಕೆ ತರುವಂತಹದ್ದಾಗಿದೆ. ಈ ಹಿನ್ನಡೆಯ ಕುರಿತು ಶೈಕ್ಷಣಿಕ ವಲಯದಲ್ಲಿರುವ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವ ಅವಶ್ಯಕತೆಯಿದೆ. ಈ ಹಿಂದೆ ನಕಲು ಮಾಡುವುದರಿಂದಲೇ ಜಿಲ್ಲೆಯ ಫಲಿತಾಂಶ ಉತ್ತಮವಾಗಿ ಬರುತಿತ್ತು ಎಂಬುದನ್ನು ಕೇಳಿದಾಗ ಜಿಲ್ಲೆಯ ಶೈಕ್ಷಣಿಕ ವ್ಯವಸ್ಥೆಯ ಬಗ್ಗೆ ತೀವ್ರ ಆತಂಕವಾಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಕಳವಳ ವ್ಯಕ್ತಪಡಿಸಿದರು.
ರೈತರು ಕೃಷಿಯಲ್ಲಿ ತಂತ್ರಜ್ಞಾನ ಬಳಸಿಕೊಳ್ಳಲಿ: ಕವಿತಾ ಮಿಶ್ರಾ
ಸಾವಯವ ಕೃಷಿಯನ್ನು ಕೃಷಿಗೆ ಆಧಾರವಾಗಿಸಲು ನಾವೆಲ್ಲರೂ ಯೋಚಿಸಿ ಪುನರಾವಲೋಕನ ಮಾಡಬೇಕಾದ ಸಮಯ ಇದು. ಪೋಷಕರು ಕೃಷಿಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಮಕ್ಕಳು, ಪಾಲಕರು ಮಾಡುವ ಕೆಲಸದ ಬಗ್ಗೆ ಹೆಮ್ಮೆ ಪಡುವಂತೆ ಮಾಡಬೇಕು. ಪ್ರತಿಯೊಬ್ಬ ಮಹಿಳೆಗೂ ಕೃಷಿ ಉದ್ಯಮಿಯಾಗಿ ಬೆಳೆಯಲು ಸಾಕಷ್ಟು ಸಾಮರ್ಥ್ಯವಿದೆ.
ಸಿಡಿಲ ಮಳೆಗೆ 30ಕ್ಕೂ ಹೆಚ್ಚು ಮರಗಳು ಧರೆಗೆ
ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಿಂದ ಅನೇಕ ತಗ್ಗುಪ್ರದೇಶಗಳು ಜಲಾವೃತಗೊಂಡರೆ, ರಸ್ತೆಗಳು ಅಕ್ಷರಶಃ ನದಿಗಳಾಗಿದ್ದವು. ನಗರದ ಬಹುತೇಕ ಕಡೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡಿದರು.
ಪಟ್ಟಣದ ಅಭಿವೃದ್ದಿಗೆ 13 ಕೋಟಿ ರು. ಬಿಡುಗಡೆ
ಪಟ್ಟಣದ ಅಭಿವೃದ್ದಿ ಕಾಮಗಾರಿಗಳಿಗಾಗಿ ನಗರಸಭಾ ನಿಧಿಯಿಂದ 7.5 ಕೋಟಿ, 15ನೇ ಹಣಕಾಸು ನಿಧಿಯಿಂದ 3 ಕೋಟಿ
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 11742
  • next >
Top Stories
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
ಕಪ್‌ತುಳಿತ: 11 ಮಂದಿಯ ಸಾವಿನ ಪ್ರಕರಣದ ತನಿಖೆ ಆರಂಭ । ಸಿಐಡಿಯಿಂದ ಬೇಟೆ ಶುರು
ಕಾಲ್ತುಳಿತ: ಮೃತರ ಕುಟುಂಬದ ಪರಿಹಾರ 25 ಲಕ್ಷ ರು.ಗೆ ಹೆಚ್ಚಳ
ಗಾಜಾದಲ್ಲಿ ಪಾರ್ಲೆಜಿ ಬೆಲೆ 2342 ರು,, ಸಕ್ಕರೆಗೆ 5000 ರು.!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved