• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಶಿಕ್ಷೆ ವಿಧಿಸಲು ಆಗ್ರಹ
Rape of minor: Demand for punishment for the accused
ಬಾಲಕನ ಅಪಹರಿಸಿ ಹತ್ಯೆಗೈದವರಿಗೆ ಗುಂಡೇಟು
ಹಣಕ್ಕಾಗಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರ ಪುತ್ರ ನಿಶ್ಚಿತ್‌ನನ್ನು ಅಪಹರಿಸಿ ಭೀಕರವಾಗಿ ಹತ್ಯೆಗೈದು ಸುಟ್ಟು ಹಾಕಿದ್ದ ಕಿರಾತಕರಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ
ಓಜೋನ್‌ ಅರ್ಬನ್‌ ಡೆವಲಪರ್ಸ್‌ ಕಂಪನಿ ಮೇಲೆ ಇ.ಡಿ.ದಾಳಿ

 ಕೋಟ್ಯಂತರ ರು. ಪಡೆದು ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬೆಂಗಳೂರಿನ ಹೊರವಲಯದ ದೇವನಹಳ್ಳಿ ತಾಲೂಕಿನ ಓಜೋನ್‌ ಅರ್ಬನ್‌ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಕಚೇರಿ ಹಾಗೂ ಪ್ರವರ್ತಕರ ಮನೆಗಳು ಸೇರಿ 10 ಕಡೆ ಜಾರಿ ನಿರ್ದೇಶನಾಲಯದ (ಇ.ಡಿ.)   ದಾಳಿ ನಡೆಸಿ ಶೋಧ 

ಒಳಮೀಸಲು ಶೀಘ್ರ ಜಾರಿ ಇಲ್ಲವೆಹೋರಾಟ ಮತ್ತಷ್ಟು ತೀವ್ರ: ಎಚ್ಚರಿಕೆ
ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಾದಿಗ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವೆ: ಬಿಎಸ್‌ವೈ
ಕರ್ನಾಟಕ ರಾಜ್ಯದ ಉದ್ದ ಅಗಲಕ್ಕೆ ಮತ್ತೊಮ್ಮೆ ಪ್ರವಾಸ ನಡೆಸಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿರುವುದಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.
ಪುರಸಭೆ ವಿವಿಧ ಅಭಿವೃದ್ಧಿಗೆ ಕಾರ್ಯಕ್ಕೆ ೫೫ ಕೋಟಿ ರು. ಪ್ರಸ್ತಾವನೆ ಸಲ್ಲಿಕೆ
ಪುರಸಭೆ ವ್ಯಾಪ್ತಿಯ ರಸ್ತೆಗಳ ಇತರೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ೫೫ ಕೋಟಿ ರು.ಗಳ ಅನುದಾನ ನೀಡುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಮ್ಸ್‌ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಮರೀಚಿಕೆ: ಆರೋಪ
Quality of treatment at GIMS Hospital is a mirage: Allegation
ಅಲ್ಪನಾ ಬದರಿನಾಥ್ ಭರತನಾಟ್ಯ ರಂಗಾರೋಹಣ
ಮದ್ರಾಸ್ ಐಐಟಿಯಲ್ಲಿ ಈ ಸಾಲಿನಲ್ಲಿ ಸೀಟು ದಕ್ಕಿಸಿಕೊಂಡಿರುವ ಅಲ್ಪನಾ, ಮುಂಬರುವ ದಿನಗಳಲ್ಲಿ ಭರತನಾಟ್ಯ ರಂಗಕ್ಕೂ ಉತ್ತಮ ಕೊಡುಗೆಗಳನ್ನು ನೀಡಲಿದ್ದಾಳೆ.
ಕಬ್ಬನ್‌ ಪಾರ್ಕಲ್ಲಿ ಡೇಟಿಂಗ್‌ಗೆ ಬುಕ್‌ ಮೈ ಶೋ ಆಫರ್‌! ಕೇಸು
ಕಬ್ಬನ್‌ ಉದ್ಯಾನದಲ್ಲಿ ಬ್ಲೈಂಡ್ ಡೇಟ್‌ಗೆ ಅವಕಾಶ ಕಲ್ಪಿಸುವುದಾಗಿ ಬುಕ್ಕಿಂಗ್‌ ಮಾಡಿಕೊಳ್ಳುತ್ತಿದ್ದ ಬುಕ್‌ ಮೈ ಶೋ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ತೋಟಗಾರಿಕೆ ಇಲಾಖೆ ಆ ಸಂಸ್ಥೆ ವಿರುದ್ಧ ಕೇಸು ದಾಖಲಿಸಿದೆ.
ಖಾಸಗಿ ಜಮೀನು ಖರೀದಿಸಿ ಸ್ಮಶಾನದ ವ್ಯವಸ್ಥೆ
ಈಗಾಗಲೇ ಖಾಸಗಿಯವರಿಂದ ಜಮೀನು ಖರೀದಿಸಲು ಜಿಲ್ಲಾಧಿಕಾರಿಯವರ ಪ್ರಕ್ರಿಯೆ ಹಂತದಲ್ಲಿದೆ ಶೀಘ್ರದಲ್ಲಿ ಜಮೀನು ಖರೀದಿಸಿ ಸ್ಮಶಾನ ವ್ಯವಸ್ಥೆ
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 13206
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved