• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ

ರಾಜ್ಯದಲ್ಲಿ ಪ್ರಸಕ್ತ 2025-26ನೇ ಸಾಲಿನಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತೇರ್ಗಡೆ ಅಂಕಗಳನ್ನು ತಗ್ಗಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಈ ಮುಂಚಿನ ಶೇ.35ರ ಬದಲು ಒಟ್ಟಾರೆ ಶೇ.33ರಷ್ಟು ಅಂಕಗಳನ್ನು ಪಡೆದರೆ ಉತ್ತೀರ್ಣರಾಗಲಿದ್ದಾರೆ.

ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್

ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ತಿರುಗೇಟು ನೀಡಿದ್ದಾರೆ.

ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ

‘ಆರ್‌ಎಸ್‌ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರಲ್ಲಿ ತಪ್ಪೇನಿದೆ? ಸರ್ಕಾರಿ ಜಾಗದಲ್ಲಿ ಅದರ ಚಟುವಟಿಕೆಗೆ ನಿರ್ಬಂಧ ಹಾಕುವಂತೆ ಅವರು ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ  ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಸಚಿವ ಪ್ರಿಯಾಂಕ್‌ ಖರ್ಗೆ ರಕ್ಷಣೆಗಾಗಿ ಸಕಲ ಕ್ರಮ : ಸಿಎಂ, ಪರಂ ಅಭಯ

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಖುದ್ದು ತಿಳಿಸಿದ್ದಾರೆ. ಅವರಿಗೆ ರಕ್ಷಣೆ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ 15 ಲಕ್ಷ ಬಿ ಖಾತಾ ಸೈಟ್‌ಗಳಿಗೆ ಎ ಖಾತಾ ಭಾಗ್ಯ

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ ನ. 1 ರಿಂದ ‘ಬಿ’ ಖಾತೆ ನಿವೇಶನಗಳನ್ನು ‘ಎ’ ಖಾತೆಗಳಾಗಿ ಬದಲಾವಣೆ ಮಾಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿದ್ದು, 100 ದಿನಗಳ ಈ ಅಭಿಯಾನದಿಂದ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ ಆಗಲಿದೆ. ನಗರದ ಎಲ್ಲಾ ಆಸ್ತಿಗಳಿಗೂ ಏಕರೂಪದ ಖಾತಾ ವ್ಯವಸ್ಥೆ 

ನವೆಂಬರ್‌ನಲ್ಲಿ ಯಾವುದೇ ಕ್ರಾಂತಿ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

‘ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಎಂಬುದು ಮಾಧ್ಯಮದ ಸೃಷ್ಟಿ. ಅಂತಹ ಯಾವುದೇ ಕ್ರಾಂತಿ ನಡೆಯಲ್ಲ. ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಯಾವುದೇ ಕೂಗು ಇಲ್ಲ. ಅದೆಲ್ಲವೂ ಊಹಾಪೋಹ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮಕ್ಕಳು ಶಿಸ್ತು, ಸಂಸ್ಕಾರ, ಸಂಸ್ಕೃತಿ ಅಳವಡಿಸಿ: ಶ್ರೀ ಹರಿನಾರಾಯಣ ಆಸ್ರಣ್ಣ
ನಿಡ್ಡೋಡಿ ವಾಯ್ಸ್ ವಾಯ್ಸ್ ಆರಾಧನಾ ತಂಡದ ನೇತೃತ್ವದಲ್ಲಿ ಕಟೀಲು ಸರಸ್ವತೀ ಸದನದಲ್ಲಿ ರಾಜ್ಯ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು.
ಮುಂಡಾಜೆ: ಮೋರಿ ಕುಸಿತ, ಸಂಪರ್ಕ ಕಡಿತ
ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ, ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತು ಬಳಸಿ ಸಂಚರಿಸುವಂತಾಗಿದೆ.
ನಾಕೂರು ಶಿರಂಗಾಲ ಹಿಂದೂ ಮಲಯಾಳಿ ಸಮಾಜ ಓಣಂ ಆಚರಣೆ
ಯಾವುದೇ ಜಾತಿ ಜನಾಂಗದ ಆಚರಣೆಗಳು ಅವರ ಸಂಪ್ರದಾಯಗಳನ್ನು ಬಿಂಬಿಸುವಂತಿರಬೇಕು ಎಂದು ಗಣ್ಯರು ತಿಳಿಸಿದರು.
ಶನಿವಾರಸಂತೆ ಗಣೇಶೋತ್ಸವ ಸಂಪನ್ನ
ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿತು. ವಿವಿಧ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಿತು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved