ಕೆಣಕಿದರೆ ಸುಮ್ಮನೆ ಬಿಡಲ್ಲ ಎಂಬುದಕ್ಕೆ ಆಪರೇಷನ್ ಸಿಂದೂರ ಸಾಕ್ಷಿ: ಡಾ. ಶಶಿಧರ ನರೇಂದ್ರಸೋಫಿಯಾ ಖುರೇಷಿ, ವ್ಯೂಮಿಕಾ, ವೈಭವ ಸೂರ್ಯವಂಶಿ, ಡಿ. ಗುಕೇಶ ಅವರ ಸಾಧನೆಗೆ ಇಡೀ ವಿಶ್ವವೇ ಶ್ಲಾಘಿಸುತ್ತಿದೆ. ಮನಸ್ಸು ಮಾಡಿದರೆ ಯಾವುದೇ ಸಾಧನೆ ಅಸಾಧ್ಯವಲ್ಲ. ನಮ್ಮ ಬದುಕನ್ನು ಸುಸಂಸ್ಕೃತ ವಾತಾವರಣದಲ್ಲಿ ನಿರ್ಮಾಣ ಮಾಡಿಕೊಳ್ಳಬೇಕು. ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು. ಇಂತಹ ಸಂಸ್ಕಾರ ಕಲಿಯಲು ಯುವಜನೋತ್ಸವ ಸಹಾಯಕವಾಗಲಿದೆ. ಸಾಂಸ್ಕೃತಿಕತೆಯಲ್ಲಿ ಭಾರತ ವಿಶ್ವದಲ್ಲೇ ಅಗ್ರಗಣ್ಯ ಸ್ಥಾನದಲ್ಲಿದೆ