• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ಸಮಸಮಾಜ ನಿರ್ಮಾಣದ ಕ್ರಾಂತಿ ಶ್ರೀಮಠಕ್ಕೆ ಆದರ್ಶ
ತಾಲೂಕಿನ ಸೋಮಸಮುದ್ರ ಗ್ರಾಮದ ಕೊಟ್ಟೂರು ಗುರುಪರಂಪರೆಯ ಶಾಖಾ ವಿರಕ್ತಮಠದಲ್ಲಿ ಸಿದ್ಧಲಿಂಗ ಶ್ರೀಗಳ ಪಟ್ಟಾಧಿಕಾರದ ನಿಮಿತ್ತ ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಣಕಿದರೆ ಸುಮ್ಮನೆ ಬಿಡಲ್ಲ ಎಂಬುದಕ್ಕೆ ಆಪರೇಷನ್‌ ಸಿಂದೂರ ಸಾಕ್ಷಿ: ಡಾ. ಶಶಿಧರ ನರೇಂದ್ರ
ಸೋಫಿಯಾ ಖುರೇಷಿ, ವ್ಯೂಮಿಕಾ, ವೈಭವ ಸೂರ್ಯವಂಶಿ, ಡಿ. ಗುಕೇಶ ಅವರ ಸಾಧನೆಗೆ ಇಡೀ ವಿಶ್ವವೇ ಶ್ಲಾಘಿಸುತ್ತಿದೆ. ಮನಸ್ಸು ಮಾಡಿದರೆ ಯಾವುದೇ ಸಾಧನೆ ಅಸಾಧ್ಯವಲ್ಲ. ನಮ್ಮ ಬದುಕನ್ನು ಸುಸಂಸ್ಕೃತ ವಾತಾವರಣದಲ್ಲಿ ನಿರ್ಮಾಣ ಮಾಡಿಕೊಳ್ಳಬೇಕು. ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು. ಇಂತಹ ಸಂಸ್ಕಾರ ಕಲಿಯಲು ಯುವಜನೋತ್ಸವ ಸಹಾಯಕವಾಗಲಿದೆ. ಸಾಂಸ್ಕೃತಿಕತೆಯಲ್ಲಿ ಭಾರತ ವಿಶ್ವದಲ್ಲೇ ಅಗ್ರಗಣ್ಯ ಸ್ಥಾನದಲ್ಲಿದೆ
18ರಿಂದ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ
ಶಿವಮೊಗ್ಗ: ಇಲ್ಲಿಯ ನೆಹರು ಕ್ರೀಡಾಂಗಣದಲ್ಲಿ ಮೇ 18ರಿಂದ 20ರವರೆಗೆ ಮೂರು ದಿನಗಳ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಯಾವ ಉದ್ದೇಶದಿಂದ ಯುದ್ಧಆರಂಭಿಸಿದ್ರು, ಉದ್ದೇಶ ಈಡೇರಿತಾ?
ಅಮೆರಿಕ ಹೇಳಿದರು ಅಂತೇಳಿ ಯುದ್ಧ ನಿಲ್ಲಿಸಿದರಲ್ಲ, ಹಾಗಾದ್ರೆ ನಿಮ್ಮ ಉದ್ದೇಶ ಈಡೇರಿದಿಯಾ? ಇದಕ್ಕೆ ನೀವು (ಪ್ರಧಾನಿ) ಉತ್ತರ ಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.
ಧಾರವಾಡದಲ್ಲಿ ಗುಡುಗು ಸಮೇತ ಉತ್ತಮ ಮಳೆ
ಧಾರವಾಡ ಮಲೆನಾಡು ಪ್ರದೇಶಕ್ಕೆ ತುಸು ಪ್ರಮಾಣದಲ್ಲಿ ಸುರಿದರೂ ಬೆಳವಲು ಪ್ರದೇಶದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು. ಪ್ರತಿ ಬಾರಿಯಂತೆ ಇಲ್ಲಿಯ ಕೋರ್ಟ್‌ ವೃತ್ತದಿಂದ ಟೋಲ್‌ನಾಕಾ ವರೆಗೆ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತಗೊಂಡಿತು.
ಉಗ್ರರ ಸಂಹಾರಕ್ಕೆ ಕೇಂದ್ರ ದಿಟ್ಟ ಹೆಜ್ಜೆ ಇಟ್ಟಿದೆ
ಪಾಕಿಸ್ತಾನ ತನ್ನ ನರಿ ಬುದ್ಧಿ ಪ್ರದರ್ಶನ ಮಾಡಿದೆ ಎಂದು ಜರಿದ ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ
ಚುನಾವಣಾಧಿಕಾರಿಯೇ ಚುನಾವಣೆ ದಿನದಂದು ಗೈರು!
ಪಟ್ಟಣದ ಮಹಾಬೋಧಿ ಡಾ.ಬಿ.ಆರ್. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ,
ನಿ. ಐಎಎಸ್‌ ಬಾಲಸುಬ್ರಮಣಿಯನ್‌, ಇಫ್ಕೋ ಎಂಡಿ ಯೋಗೇಂದ್ರ ಕುಮಾರ್‌ಗೆ ಕೃಷಿ ವಿವಿ ಗೌಡ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಮೇ 15ರಂದು ನಡೆಯಲಿದ್ದು, ನಿವೃತ್ತ ಐಎಎಸ್‌ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಹಾಗೂ ಇಫ್ಕೋ ಇ-ಬಜಾರ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಯೋಗೇಂದ್ರ ಕುಮಾರ್‌ ಅವರಿಗೆ ಗೌರವ ಡಾಕ್ಟರೇಟ್‌ ಸೇರಿ 1271 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ್‌ ತಿಳಿಸಿದರು.
ಪೇಠಾ ಆಲೂರಲ್ಲಿ ಸಿಡಿಲು ಬಡಿದು ಹಸು ಸಾವು
ಡಂಬಳ: ಸಮೀಪದ ಪೇಠಾ ಆಲೂರ ಗ್ರಾಮದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ಹಸು ಮೃತಪಟ್ಟಿದೆ.ಭಾರಿ ಗಾಳಿ, ಮಳೆ ಗುಡುಗು, ಸಿಡಿಲು ಪ್ರಾರಂಭವಾಗಿದೆ. 3.15ರ ಸುಮಾರಿಗೆ ಮಲ್ಲಪ್ಪಗೌಡ ಸೋಮನಗೌಡ ಸುಳ್ಳದ ತಮ್ಮ ಜಮೀನಿನಲ್ಲಿ ರಕ್ಷಣೆಗೆಂದು ಹಸುವನ್ನು ಗಿಡಕ್ಕೆ ಕಟ್ಟಿದ್ದರು. ಆಗ ಸಿಡಿಲು ಬಡಿದು ಹಸು ಸ್ಥಳದಲ್ಲಿಯೆ ಮೃತಪಟ್ಟಿದೆ.
ಆರ್.ಸಿ, ಸರ್ಕಾರಿ ಕಲಾ ಕಾಲೇಜು ಉಳಿವಿಗಾಗಿ ಬೃಹತ್‌ ಪ್ರತಿಭಟನೆ
ನಗರದ ಸರ್ಕಾರಿ ಆರ್.ಸಿ. ಕಾಲೇಜು ಮತ್ತು ಸರ್ಕಾರಿ ಕಲಾ ಕಾಲೇಜನ್ನು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳನ್ನಾಗಿ ಪರಿವರ್ತಿಸುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 11742
  • next >
Top Stories
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
ಕಪ್‌ತುಳಿತ: 11 ಮಂದಿಯ ಸಾವಿನ ಪ್ರಕರಣದ ತನಿಖೆ ಆರಂಭ । ಸಿಐಡಿಯಿಂದ ಬೇಟೆ ಶುರು
ಕಾಲ್ತುಳಿತ: ಮೃತರ ಕುಟುಂಬದ ಪರಿಹಾರ 25 ಲಕ್ಷ ರು.ಗೆ ಹೆಚ್ಚಳ
ಗಾಜಾದಲ್ಲಿ ಪಾರ್ಲೆಜಿ ಬೆಲೆ 2342 ರು,, ಸಕ್ಕರೆಗೆ 5000 ರು.!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved