• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐದು ದಿನಗಳ ಮಾವು ಮಾರಾಟ, ಪ್ರದರ್ಶನಕ್ಕೆ ಚಾಲನೆ
ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ. ಮೇಳದಲ್ಲಿ ಸುಮಾರು 30 ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.
ಕೃಷ್ಣಾ ನದಿ ರಕ್ಷಣೆ ನಮ್ಮೆಲ್ಲ ಹೊಣೆ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಕೃಷ್ಣಾ ನದಿಯ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಧಾರವಾಡ ವಾಲ್ಮಿಯ ಮಾಜಿ ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ ಹೇಳಿದರು. ಆಲಮಟ್ಟಿಯ ಪ್ರವಾಸಿ ಮಂದಿರದ ಉದ್ಯಾನವನದಲ್ಲಿ ಕೃಷ್ಣಾ ಜಲ ಕುಟುಂಬದವರು ಆಯೋಜಿಸಿದ್ದ ಕೃಷ್ಣಾ ಜಲ ಸದ್ಭಾವನಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷ್ಣಾ ನದಿಯು ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಉಗಮವಾಗಿ ಆಂಧ್ರದ ಹಂಸಾದೇವಿಯಲ್ಲಿ ಬಂಗಾಳಕೊಲ್ಲಿ ಮೂಲಕ ಸಮುದ್ರ ಸೇರುತ್ತದೆ. ಈ ನಾಲ್ಕು ರಾಜ್ಯದ ಜನರು ಸೇರಿ ಕೃಷ್ಣಾ ನದಿಯನ್ನು ಸಂರಕ್ಷಣೆ ಮಾಡಬೇಕು.
ಆಪರೇಷನ್ ಸಿಂದೂರ- ಅಭಿಪ್ರಾಯಗಳು...
ಭಾರತ ಮತ್ತು ಪಾಕಿಸ್ತಾನ ನಡುವಣ ಕದನ ವಿರಾಮ ಘೋಷಣೆಯಾಗಿದೆ‌. ಏಷಿಯಾದ ಪ್ರಬಲ ದೇಶವಾಗಿ ಭಾರತ ಬೆಳೆಯಲು ಈ ಕದನ ವಿರಾಮ ಅನುಕೂಲವಾಗಲಿದೆ.
ಗ್ರಾಮಗಳಿಗೆ ಹೋಗಿ ಫೋಡಿ ಕಾರ್ಯ ಕೈಗೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರದಿಂದ ಫೋಡಿ ಮುಕ್ತ ಅಭಿಯಾನ ಹಮ್ಮಿಕೊಂಡಿದ್ದು, ಜನರು ಬಂದು ಅರ್ಜಿ ಸಲ್ಲಿಸುವವರೆಗೆ ಕಾಯ್ದು ಕುಳಿತುಕೊಳ್ಳದೇ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಫೋಡಿ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು.
ನದಿ ಕಲುಷಿತಗೊಳ್ಳದಂತೆ ರಕ್ಷಣೆ ಮಾಡೋದು ಎಲ್ಲರ ಕರ್ತವ್ಯ
ಕೂಡಲಸಂಗಮದ ಬಸವಣ್ಣನ ಐಕ್ಯ ಮಂಟಪ ಪ್ರವೇಶ ದ್ವಾರದ ಮುಂದೆ ಕೃಷ್ಣಾ ಜಲಯಾತ್ರೆ ಸಮಾರಂಭವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಉಗ್ರರ ದಾಳಿಗೆ ಬಲಿಯಾದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಭಾರತ- ಪಾಕಿಸ್ತಾನ್‌ ನಡುವೆ ಕದನ ವಿರಾಮ ಹಿನ್ನೆಲೆಯಲ್ಲಿ ಯುದ್ಧ ಸ್ಥಗಿತಗೊಂಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಶಿರಹಟ್ಟಿ ಫಕೀರೇಶ್ವರ ಮಠದಲ್ಲಿ ಸಂಭ್ರಮದ ಕಡುಬಿನ ಕಾಳಗ
ಭಾವೈಕ್ಯತೆಯ ಜಗದ್ಗುರು ಫಕೀರೇಶ್ವರ ಮಠದ ಜಾತ್ರಾ ಮಹೋತ್ಸವದ ೨ನೇ ದಿನವಾದ ಮಂಗಳವಾರ ಸಂಭ್ರಮದ ಕಡುಬಿನ ಕಾಳಗ ಜರುಗಿತು. ಲಕ್ಷೋಪಲಕ್ಷ ಭಕ್ತರ ಮುಗಿಲು ಮುಟ್ಟಿದ ಉತ್ಸಾಹದ ನಡುವೆ ಶ್ರದ್ಧಾ ಭಕ್ತಿಯಿಂದ ಕಡುಬಿನ ಕಾಳಗ ನಡೆಯಿತು.
ಶಂಕರಾಚಾರ್ಯರು ಮನುಕುಲದ ಒಳಿತಿಗೆ ಶ್ರಮಿಸಿದರು-ಗೋಪಾಲ
ಹಿಂದೂ ಸಮಾಜಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರ, ಹಿಂದೂ ಸಮಾಜ ಸಂಘಟನೆಗೆ ಅವರು ಒತ್ತು ನೀಡಿದ್ದರು. ಅವರ ಜಯಂತಿ ನಾಡಿನೆಲ್ಲೆಡೆ ಅದ್ಧೂರಿಯಾಗಿ ಆಚರಿಸುವಂತಾಗಬೇಕು ಎಂದು ಪಟ್ಟಣದ ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನೀಸ್ ಹೇಳಿದರು.
ಭಾರತ ಪಾಕ್ ಅಘೋಷಿತ ಯುದ್ಧಕ್ಕೆ- ಕದನ ವಿರಾಮ ಎಂಬ ನಂಬಿಕೆ ದ್ರೋಹ
ಅಮೆರಿಕಾ ಮಧ್ಯಸ್ಥಿಕೆಯಿಂದ ಕದನ ವಿರಾಮ ಘೋಷಣೆ ಆದರೂ ಪಾಕಿಸ್ತಾನ ಇತಿಹಾಸದ ನಂಬಿಕೆ ದ್ರೋಹವನ್ನ ಮತ್ತೆ ಮುಂದುವರಿಸಿದೆ
ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಿ
ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕ ಮಂಜುನಾಥ್ ಹೇಳಿದರು.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved