• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರುಷದಿಂದ ಹಿಂಗಾರು ಬಿತ್ತನೆ ಶುರು ಮಾಡಿದ ಅನ್ನದಾತರು
ಉಳಿದಂತೆ ಕೇಂದ್ರ ಸರ್ಕಾರ ಕುಸುಬೆಗೆ ಅತಿ ಹೆಚ್ಚು ಅಂದರೆ ಈ ಬಾರಿ ಕ್ವಿಂಟಲ್‌ಗೆ 6540 ರು. ವರೆಗೂ ಬೆಂಬಲ ಬೆಲೆ ಘೋಷಿಸಿದ್ದರೂ ರೈತರು ಕುಸುಬೆ ಬೇಸಾಯಕ್ಕೆ ಆದ್ಯತೆ ನೀಡಲು ಮುಂದೆ ಬರುತ್ತಿಲ್ಲ ಎಂಬುದು ಅಂಕಿಸಂಖ್ಯೆಗಳಿಂದ ಗೋಚರವಾಗುತ್ತಿದೆ.
ಕಾವ್ಯ ಮನಸ್ಸಿಗೆ ಮುದ ನೀಡುವಂತಿರಲಿ: ಪ್ರೊ. ಪೊಲೀಸಪಾಟೀಲ
ಕಾವ್ಯ ಹೇಗೆ ಯಾವಾಗ ಮತ್ತು ಏಕೆ ಹುಟ್ಟಿಕೊಳ್ಳುತ್ತದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಒಳಗಡೆ ಹುದುಗಿರುವ ಭಾವನೆಗಳು ಶಬ್ದರೂಪದಲ್ಲಿ ಹೊರಹೊಮ್ಮುತ್ತವೆ.
ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿ: ಚಂದ್ರಶೇಖರ ಬಿ. ಕಂದಕೂರು
ಸೂಡಿ ಮತ್ತು ದ್ಯಾಮಹುಣಸಿ ಗ್ರಾಮಗಳಲ್ಲಿ ಗ್ರಾಮಸ್ಥರಿಗೆ ಸರಿಯಾಗಿ ಕುಡಿಯುವ ನೀರು ಪೂರೈಕೆಯಾಗಬೇಕು. ಮಲಪ್ರಭಾ ನೀರು ಬಿಡುಗಡೆ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಸರಿಯಾದ ಮಾಹಿತಿ ನೀಡಬೇಕು.
ಮಳಖೇಡ ಗ್ರಂಥಪಾಲಕಿ ಸಾವು, ಪರಿಹಾರ ನೀಡಲು ಒತ್ತಾಯ
ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಂಬಳ ನೀಡದ ಕಾರಣಕ್ಕೆ ಬೇಸತ್ತು ಮಳಖೇಡದ ಗ್ರಂಥಪಾಲಕಿ ಭಾಗ್ಯವತಿ ಅಗ್ಗಿಮಠ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದನ್ನು ಖಂಡಿಸಿ ಗ್ರಂಥಾಲಯ ಮೇಲ್ವಿಚಾರಕರ ಸಂಘ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಕಾರಿಗಳು ಮಂಗಳವಾರ ಹಾವೇರಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಬಳಿಕ ಜಿಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೋಮಾರಹಳ್ಳಿಯಲ್ಲಿ ನೂತನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ
ವಿಜಯನಗರ ಜಿಲ್ಲೆ ಹರಪನಹಳ್ಳಿ ಸಮೀಪದ ಕೊಮಾರನಹಳ್ಳಿಯಲ್ಲಿ ನೂತನವಾಗಿ ಆರಂಭಿಸಲಾದ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ನ. 3ರಂದು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಯಾಗಲಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರಾಜೇಶ ಪಾದೇಕಲ್ ಹೇಳಿದರು.
ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಜೆ.ಎನ್. ಗಣೇಶ್
ಕೆರೆ ತೀರದಲ್ಲಿ ನಿರ್ಮಿಸಿದ ಸಾರ್ವಜನಿಕ ಗ್ರಂಥಾಲಯ ಕಟ್ಟಡದಲ್ಲಿ ಸಣ್ಣ-ಪುಟ್ಟ ತಾಂತ್ರಿಕ ತೊಂದರೆ ಕಂಡುಬಂದಿದೆ.
ಮಹಾಬಲೇಶ್ವರ ಮಂದಿರದಲ್ಲಿ ಭಕ್ತರಿಗೆ ಪೂಜಾ ಸೇವೆ ಪುನರಾರಂಭ
ಶೃಂಗೇರಿ ಮಠಕ್ಕೆ ಮತ್ತು ಇಲ್ಲಿನ ದೇವಾಲಯಕ್ಕೆ ವಿಶೇಷ ಸಂಬಂಧವಿದೆ.
ಬೇಡಿಕೆ ಈಡೇರಿಕೆಗೆ ಅಧಿವೇಶನದಲ್ಲಿ ಒತ್ತಾಯ: ಶಾಸಕ ಭೀಮಣ್ಣ
ಅರಣ್ಯದ ಬಗ್ಗೆ ಅಧ್ಯಯನ ಮಾಡಿರುವ ಅರಣ್ಯ ಶಾಸ್ತ್ರ ಪದವೀಧರರನ್ನು ಅರಣ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಪರಿಗಣಿಸಬೇಕು.
ಕಾಮಗಾರಿ ಕಳಪೆಯಾದಲ್ಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಿ: ಕಾಗೇರಿ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಜಿಲ್ಲೆಗೆ ಶಾಪವಾಗಿ ಪರಿಣಮಿಸಿವೆ, ಕಾಮಗಾರಿ ಆರಂಭಗೊಂಡು ಇಷ್ಟು ವರ್ಷಗಳು ಕಳೆದರೂ ಇನ್ನೂ ಸಂಪೂರ್ಣವಾಗದೇ ಇದ್ದು, ರಸ್ತೆ ಅಪಘಾತಗಳಿಂದ ಜನರು ಸಾವಿಗೀಡಾಗುತ್ತಿದ್ದಾರೆ.
ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ೧೯ರಂದು ಜನಾಂದೋಲನ ಸಭೆ
ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಅ.೧೯ರಂದು ಬೆಳಗ್ಗೆ ೧೦.೩೦ಕ್ಕೆ ತಾಲೂಕಿನ ಮಂಚೀಕೇರಿ ಸಮೀಪದ ತುಂಬೆಬೀಡು ಶಾಲೆಯ ಆವಾರದಲ್ಲಿ ಜನಾಂದೋಲನ ಸಭೆ ನಡೆಸಲು ನಿರ್ಧರಿಸಲಾಗಿದೆ.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved